ಇನ್ಮುಂದೆ ‘ವಕೀಲ’ರ ಮೇಲೆ ಹಲ್ಲೆ ಮಾಡಿದ್ರೆ ‘ಜೈಲು ಶಿಕ್ಷೆ’ ಫಿಕ್ಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ಹೌದು. ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ. ಈ ನಿಯಮದಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ…

