admin

ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು ಹೊಸ ರೂಲ್ಸ್‌ ನೀಡಿದ ಸಾರಿಗೆ ಸಚಿವಾಲಯ..!

ಭಾರತೀಯ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಇದೀಗ ಡ್ರೈವಿಂಗ್‌ ಲೈಸೆನ್ಸ್‌ ಪಡೆಯೋಕೆ ಹೊಸ ರೂಲ್ಸ್‌ನ್ನ ಅನೌನ್ಸ್‌ ಮಾಡಿದೆ. ಜೂನ್‌ 01, 2024ರಿಂದ ಡ್ರೈವಿಂಗ್‌ ಟೆಸ್ಟ್‌ ನೀಡೋಕೆ ಸವಾರರು ಸರ್ಕಾರಿ RTO ಅಫೀಸ್‌ಗೆ ತೆರಳೋ ಅಗತ್ಯವಿಲ್ಲ. ಬದಲಿಗೆ ಡ್ರೈವಿಂಗ್‌ ತರಬೇತಿ ನೀಡೋ ಸೆಂಟರ್‌ಗಳಲ್ಲೇ ಡ್ರೈವಿಂಗ್‌ ಟೆಸ್ಟ್‌ ನೀಡ್ಬೋದು ಅಂತ ಹೇಳಿದೆ. ಈ ಪ್ರೈವೇಟ್‌ ಸೆಂಟರ್‌ಗಳಿಗೆ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಸರ್ಟಿಫಿಕೇಟ್‌ ಇಶ್ಯು ಮಾಡಲು ಅಧಿಕಾರ ನೀಡಲಾಗುತ್ತೆ. ಆದ್ರಿಂದ ಈ ಪ್ರೈವೇಟ್‌ ಡ್ರೈವಿಂಗ್‌ ಸ್ಕೂಲ್‌ಗಳು ಕೆಲ ಹೊಸ ರೂಲ್ಸ್‌ಗಳನ್ನ…

Read More

ಡಿವೈಎಸ್‌ಪಿ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ದೋಚಿದ ಆನ್‌ಲೈನ್ ಕಳ್ಳರು..!

ಹಾಸನ: ಜನಸಾಮಾನ್ಯರು ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಬ್ಯಾಂಕ್ ಖಾತೆಯಲ್ಲಿನ ಹಣ ಕಳೆದುಕೊಂಡು ಪೊಲೀಸರ ಮೊರೆ ಹೋಗುವುದನ್ನು ದಿನನಿತ್ಯ ಕೇಳುತ್ತೇವೆ. ಆದರೆ ಇಲ್ಲಿ ಖದೀಮರು ಡಿವೈಎಸ್‌ಪಿ ದರ್ಜೆಯ ಅಧಿಕಾರಿಯ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಎಗರಿಸಿದ್ದಾರೆ! ಹೌದು, ಹಾಸನ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಬ್ಯಾಂಕ್ ಖಾತೆಗಳಿಂದ ಅಪರಿಚಿತ ಖದೀಮರು ತಮ್ಮ ಬ್ಯಾಂಕ್ ಖಾತೆಗಳಿಗೆ 15,98,761 ರೂ. ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಈ ಸಂಬಂಧ ಡಿವೈಎಸ್ಪಿ ಪಿ.ಕೆ.ಮುರಳೀಧರ್ ಅವರು ನಗರದ ಸಿಇಎನ್…

Read More

ಹಲಸಿನ ಹಣ್ಣು ತಿಂದ್ರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು..!

ಹಲಸಿನ ಹಣ್ಣಿನಲ್ಲಿ ವಿಟಮಿನ್‌ ಸಿ ಮತ್ತು ಆ್ಯಂಟಿಆಕ್ಸಿಡೆಂಟ್ ಅಧಿಕ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮೇ-ಜೂನ್‌ ತಿಂಗಳು ಬಂತೆಂದರೆ ಹಳ್ಳಿ ಇರಲಿ ನಗರ ಮಾರುಕಟ್ಟೆ ಇರಲಿ ಇರಲಿ ಹಲಸುಗಳ ಘಮ ಗಮ್ಮೆಂದು ಬರುತ್ತಿರುತ್ತದೆ. ಆ ಹಳದಿ ತೊಳೆ ನೋಡುವಾಗ ಅದನ್ನು ಬಾಯಲ್ಲಿ ಜಗಿದು ತಿನ್ನುವ ಆಸೆ ಬಂದೇ ಬರುವುದು. ಇನ್ನು ಹಳ್ಳಿಗಳಲ್ಲಿ ಹಲಸಿನ ಹಣ್ಣಿನ ಮರ ಅಧಿಕ ಇರುವುದರಿಂದ ಸೀಸನ್ ಬಂತೆಂದರೆ ಇದರಿಂದ ಹಲಸಿನ ಹಿಟ್ಟು, ದೋಸೆ, ಇಡ್ಲಿ ಅಂತ ತರಾವರಿ ತಿಂಡಿಗಳನ್ನು ಮಾಡಿ ಸವಿಯುತ್ತಾರೆ….

Read More

ವಾಹನ ಸವಾರರಿಗೆ ಗುಡ್‌ ನ್ಯೂಸ್‌ : ʻHSRṔ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಜೂನ್‌ 12 ರವರೆಗೂ ಅವಕಾಶ

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ…

Read More

IPL 2024, SRH vs KKR: ಫೈನಲ್‌ಗೆ ಎಂಟ್ರಿಕೊಟ್ಟ ಕೋಲ್ಕತ್ತಾ, ಹೈದರಾಬಾದ್‌ ವಿರುದ್ಧ ಕೆಕೆಆರ್‌ಗೆ ಭರ್ಜರಿ ಗೆಲುವು

IPL 2024, SRH vs KKR: ಐಪಿಎಲ್‌ 2024ರ ಮೊದಲ ಕ್ವಾಲಿಪೈಯರ್‌ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಸನ್‌ರೈರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್‌‌ ರೈಡರ್ಸ್ (SRH vs KKR) ತಂಡಗಳು ಮುಖಾಮುಖಿ ಆಗಿದ್ದವು, ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್‌‌ ಕಮೀನ್ಸ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು. ಈ ಮೂಲಕ ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್ ತಂಡವು ಕೇವಲ 19.3 ಓವರ್‌ಗೆ 159 ರನ್‌ಗಳಿಗೆ ಆಲೌಟ್ ಆಯಿತು. ಈ…

Read More

ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ, ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ…

Read More

ಬೆಂಗಳೂರು: ರೇವ್ ಪಾರ್ಟಿ ಪ್ರಕರಣ, ಐವರ ಬಂಧನ-ನಟಿ ಹೇಮಾ ಇದ್ದದ್ದು ನಿಜ- ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು: ನಗರದ ಹೊರವಲಯದ ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಹೇಮಾ ಸಹ ಭಾಗಿಯಾಗಿದ್ದರು, ಆದರೆ ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಪಾರ್ಟಿ ನಡೆಯುತ್ತಿರುವುದನ್ನ ತಿಳಿದುಕೊಂಡು ಸಿಸಿಬಿ ಪೊಲೀಸರು, ಸ್ಥಳಿಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಪಾರ್ಟಿಯಲ್ಲಿ…

Read More

KKR vs SRH IPL 2024 Qualifier 1: ಹೈದರಬಾದ್‌‌ ದೈತ್ಯರನ್ನು ಕಟ್ಟಿಹಾಕಲು ಕೆಕೆಆರ್‌‌ ರಣತಂತ್ರ, ಗಂಭೀರ್‌ ಬ್ರಹ್ಮಾಸ್ತ್ರಕ್ಕೆ ಶೇಕ್‌ ಆಗುತ್ತಾ ಎಸ್‌ಆರ್‌ಎಚ್‌?

ಸನ್‌ರೈಸರ್ಸ್ ಹೈದರಾಬಾದ್‌ನ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ ಈ ಬಾರಿಯ ಐಪಿಎಲ್‌ನಲ್ಲಿ ವಿಧ್ವಂಸಕ ಫಾರ್ಮ್‌ನಲ್ಲಿದ್ದಾರೆ. ವಿಶೇಷವಾಗಿ ಹೆಡ್-ಅಭಿಷೇಕ್-ಕ್ಲಾಸೆನ್ ಏಕಾಂಗಿಯಾಗಿ ಆಟದ ದಿಕ್ಕನ್ನೇ ಬದಲಾಯಿಸುತ್ತಿದ್ದಾರೆ. ಹೀಗಾಗಿ ಕೆಕೆಆರ್ ಈ ಪಂದ್ಯ ಗೆಲ್ಲ ಬೇಕಾದರೆ ಈ ಆಟಗಾರರನ್ನು ಮೊದಲು ನಿಯಂತ್ರಿಸಬೇಕು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ 2024ರ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದ. ಮೆಗಾ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಕ್ರಿಕೆಟ್ ಪ್ರೇಮಿಗಳು ಈ…

Read More

ಮಂಗಳೂರು: ಮೇ 31ರಿಂದ ಜೂನ್ 2ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಸರ್ಫಿಂಗ್ ಸ್ಪರ್ಧೆ

ಮಂಗಳೂರು: ನಗರದ ಸಸಿಹಿತ್ಲು ಬೀಚ್‌ನಲ್ಲಿ ಮೇ 31 ರಿಂದ ಜೂನ್ 2 ವರೆಗೆ ಸರ್ಫಿಂಗ್ ಸ್ಪರ್ಧೆ ನಡೆಯಲಿದೆ. ಭಾರತದಲ್ಲಿ ಸರ್ಫಿಂಗ್ ಮತ್ತು ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಕ್ರೀಡೆಗಳ ಆಡಳಿತ ಮಂಡಳಿ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)ವು ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2024 ರ ಇಂಡಿಯನ್ ಓಪನ್ ಸರ್ಫಿಂಗ್ (ಐಒಎಸ್) ಐದನೇ ಆವೃತ್ತಿ ನಡೆಯಲಿದೆ. ಇಂಟರ್‌ನ್ಯಾಶನಲ್ ಸರ್ಫಿಂಗ್ ಅಸೋಸಿಯೇಷನ್‌ನಿಂದ ಮಾನ್ಯತೆ ಪಡೆದಿರುವ ಈ ಪ್ರೀಮಿಯರ್ ಸರ್ಫಿಂಗ್ ಸ್ಪರ್ಧೆಯನ್ನು ಮಂತ್ರ ಸರ್ಫ್ ಕ್ಲಬ್ ಕರ್ನಾಟಕದ ಮಂಗಳೂರಿನ ಸಸಿಹಿತ್ಲು ಬೀಚ್‌ನಲ್ಲಿ…

Read More

 ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣ : ಬೆಂಗಳೂರಿನ 4 ಕಡೆ ʻNIAʼ ದಾಳಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ಇಂದು ಬೆಂಗಳುರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಎನ್‌ ಐಎ ಅಧಿಕಾರಿಗಳ ತಂಡವು ಬೆಂಗಳೂರು ಮಾತ್ರವಲ್ಲದೇ ಕೊಯಮತ್ತೂರು ವೈದ್ಯ ಜಾಫರ್‌ ಇಕ್ಬಾಲ್‌ ಮತ್ತು ನಯನ್‌ ಸಾದಿಕ್‌ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Read More