admin

ಜುಲೈ 22ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ಅಬುಧಾಬಿಗೆ ದಿನಂಪ್ರತಿ ಸಂಚಾರ

ಮಂಗಳೂರು : ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆ ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ 4 ದಿನಗಳ ಸಂಚರಿಸುತ್ತಿದ್ದ ವಿಮಾನಗಳು ಜುಲೈ 22ರಿಂದ ದಿನಂಪ್ರತಿ ಕಾರ್ಯಾಚರಿಸಲಿದೆ. ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ 1 ವಿಮಾನ ಸೇರಿದಂತೆ ದಿನನಿತ್ಯ 5 ವಿಮಾನಗಳು ಬೆಂಗಳೂರು – ಮಂಗಳೂರು ನಡುವೆ ಕಾರ್ಯಾಚರಿಸಲಿವೆ. ಜುಲೈ 8ರಿಂದ ಈ ಸಂಖ್ಯೆ 6ಕ್ಕೆ ಏರಿಕೆಯಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ 2ನೇ ವಿಮಾನ ಬೆಂಗಳೂರಿನಿಂದ ಮಂಗಳೂರಿಗೆ ಯಾನ ಆರಂಭಿಸುತ್ತಿದೆ. ಇದು ಜು.22ರಿಂದ…

Read More

 ಪ್ರಧಾನಿ ಮೋದಿ ಸಮ್ಮುಖದಲ್ಲಿ ಆಂಧ್ರಪ್ರದೇಶದ ʻCMʼ ಆಗಿ ಪ್ರಮಾಣವಚನ ಸ್ವೀಕರಿಸಿದ ʻಚಂದ್ರಬಾಬು ನಾಯ್ಡುʼ

ಹೈದರಾಬಾದ್‌ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ

Read More

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಗಡುವು ಅಂತ್ಯ

ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು ಹೈಕೋರ್ಟ್‌ ನೀಡುವ ನಿರ್ದೇಶನ ಧರಿಸಿ HSRP  ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ. 2019ರ ಏಪ್ರಿಲ್‌ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈವರೆಗೆ 35-40ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. ಹೈಕೋರ್ಟ್‌ ನೀಡುವ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಮಲಿಂಗಾರೆಡ್ಡಿ…

Read More

ಜೂನ್‌ 27 ರಿಂದ ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿ

ಬೆಂಗಳೂರು ಭೂಸೇನಾ ಭರ್ತಿ ಕಾರ್ಯಾಲಯ ಇವರ ವತಿಯಿಂದ ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯು ಜೂನ್‌ 27 ರಿಂದ ಜುಲೈ2 ರವರೆಗೆ ಮಡಿಕೇರಿಯ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ. 2024ರ ಏಪ್ರಿಲ್ 22 ರಿಂದ ಮೇ 7ರವರೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್, ಸ್ಟೋರ್ ಕೀಪರ್, ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ ಮೆನ್ ಹುದ್ದೆಗಳ ಭರ್ತಿಗೆ…

Read More

ಕ.ರ. ವೇ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡರವರಿಗೆ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಸನ್ಮಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರವರನ್ನು ಇಂದು ರಾಜ್ಯ ಕೇಂದ್ರ ಕಚೇರಿಯಲ್ಲಿ ‘ಅವನಿ’ ಕಿರು ಚಿತ್ರತಂಡದ ವತಿಯಿಂದ ಶಾಲು ಹೊದಿಸಿ ಫಲ ಪುಷ್ಪ ನೀಡಿ 58 ನೇ ಹುಟ್ಟುಹಬ್ಬದ ಶುಭಾಶಯದೊಂದಿಗೆ ಸನ್ಮಾನಿಸಲಾಯಿತು. ಅವನಿ ಕಿರು ಚಿತ್ರವು ಶಶಿ ಬೆಳ್ಳಾಯರು ಅವರ ಕಥೆ, ಸಾಹಿತ್ಯ,ನಿರ್ದೇಶನದಲ್ಲಿ ಮೂಡಿಬರಲಿದ್ದು ಎಸ್.ಆರ್.ಎಸ್ ಪ್ರೊಡಕ್ಷನ್ ಹೌಸಿನ ಹಾಗೂ ಧಾರವಾಹಿಯ ನಿರ್ವಹಣೆ, ಕಾರ್ಯಕಾರಿ ನಿರ್ಮಾಪಕರುಗಳಾದ ಸುಜಿತ್ ಕುಮಾರ್ ಫರಂಗಿಪೇಟೆ, ಲಯನ್ ಅನಿಲ್ ದಾಸ್ ಮಂಗಳೂರು, ದಿನೇಶ್ ಸುವರ್ಣ ಪಡುಪಣಂಬೂರು ಇವರ…

Read More

ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ – ಶಾಸಕ ಯಶ್ಪಾಲ್ ಸುವರ್ಣ ಆರೋಪ

 ಉಡುಪಿ: ಮಂಗಳೂರಿನಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭ ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಂಗ್ರೆಸ್ ಸರ್ಕಾರ ಪೊಲೀಸರ ಕೈ ಕಟ್ಟಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಚುಕ್ಕಾಣಿ ಹಿಡಿದಿದ್ದಾರೆ. ಎಲ್ಲಾ ಗ್ರಾಮಗಳಲ್ಲಿ ಸಂಭ್ರಮಾಚರಣೆ ನಡೆದಿದೆ. ಕರಾವಳಿಯ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಈ ಸಂದರ್ಭ ಅನ್ಯ ಕೋಮಿನ ಕಾಂಗ್ರೆಸ್‌ ನ ಬೆಂಬಲಿತರು ಪುಂಡಾಟಿಕೆ ಮಾಡಿದ್ದಾರೆ. ನಮ್ಮ ಕಾರ್ಯಕರ್ತರ…

Read More

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ‘ವಿ.ಸೋಮಣ್ಣ’

ನವದೆಹಲಿ: ನಿನ್ನೆ ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ, ತನ್ನ ಸಂಪುಟದ ಸಚಿವರಿಗೆ ಮೋದಿ ಖಾತೆ ಹಂಚಿಕೆ ಮಾಡಿದ್ದರು. ಕರ್ನಾಟಕದ ವಿ.ಸೋಮಣ್ಣ ಅವರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವಸ್ಥಾನ ನೀಡಲಾಗಿತ್ತು. ಇಂತಹ ಖಾತೆಯ ಅಧಿಕಾರವನ್ನು ಇಂದು ವಹಿಸಿಕೊಂಡರು. ಮೋದಿ 3.0 ಸಚಿವ ಸಂಪುಟ ಸೇರಿದಂತೆ ಕರ್ನಾಟಕದ ಐವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಹೆಚ್.ಡಿ ಕುಮಾರಸ್ವಾಮಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಿದ್ದರೇ, ನಿರ್ಮಲಾ ಸೀತಾರಾಮನ್ ಗೆ ಹಣಕಾಸು ಖಾತೆ, ಶೋಭಾ ಕರಂದ್ಲಾಜೆಗೆ ಸೂಕ್ಷ್ಮ, ಸಣ್ಣ…

Read More

‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ಜೂನ್. 12 ರ ಒಳಗೆ ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು HSRP ನಂಬರ್ ಪ್ಲೇಟ್…

Read More

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೂನ್ 9ರಂದು ನಡೆದ ಪ್ರಮಾಣವಚನ ಕಾರ್ಯಕ್ರಮದ ಅದ್ದೂರಿ ಸಮಾರಂಭಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯ ಕಾರಣದಿಂದ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಿದ್ದರ ಬಗ್ಗೆ ವಿಚಾರಿಸಿದ್ದಾರೆ. ಇದೇ…

Read More

ರೋಟರಿ ಕ್ಲಬ್ ಬೈಕಂಪಾಡಿಗೆ “ಪ್ಲಾಟಿನಮ್ ಪ್ಲಸ್ ಪ್ರಶಸ್ತಿ”

ಮಂಗಳೂರು: ರೋಟರಿ ಕ್ಲಬ್ ಬೈಕಂಪಾಡಿಯ ವಿವಿಧ ಸೇವೆಗೆ ರೋಟರಿ ಜಿಲ್ಲಾ ಅತ್ಯುತ್ತಮ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ ಲಭಿಸಿದೆ.ಮೈಸೂರುನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ರೋಟರಿ 3181 ರ ಗವರ್ನರ್ ಎಚ್ ಆರ್ ಕೇಶವ್ ಅವರಿಂದ ರೋಟರಿ ಕ್ಲಬ್ ನ ಅಧ್ಯಕ್ಷ ಸುಧಾಕರ್ ಸಾಲಿಯಾನ್ ಪ್ರಶಸ್ತಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರೋಟರಿ ಜಿಲ್ಲಾ ನಿಯೋಜಿತಾ ಗವರ್ನರ್ ವಿಕ್ರಂ ದತ್ತ, ಅಸಿಸ್ಟೆಂಟ್ ಗವರ್ನರ್ ಸುಭೋದ್ ಕುಮಾರ್ ದಾಸ್,ಕಾರ್ಯದರ್ಶಿ ದಿನೇಶ್ ಬಂಗೇರ, ಕಿರಣ್ ಪ್ರಸಾದ್ ರೈ, ಭರತ್ ಶೆಟ್ಟಿ, ಪ್ರಸಾದ್ ಪ್ರಭು,…

Read More