admin

BREAKING : ನಟ ದರ್ಶನ್‌ ಬೆನ್ನಲ್ಲೇ ʻಪವಿತ್ರ ಗೌಡʼ ಅರೆಸ್ಟ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್‌ .ಆರ್.‌ ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ…

Read More

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್‌ ನ್ಯೂಸ್‌ : 5,096 ಕೋಟಿ ರೂ. ತೆರಿಗೆ ಪಾಲು ಬಿಡುಗಡೆ

ನವದೆಹಲಿ : ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೇಂದ್ರವು ಜೂನ್ ತಿಂಗಳಲ್ಲಿ ರಾಜ್ಯಗಳಿಗೆ 1,39,750 ಕೋಟಿ ತೆರಿಗೆ ಹಂಚಿಕೆಯ ಕಂತನ್ನು ಬಿಡುಗಡೆ ಮಾಡಿದೆ. ಹಣಕಾಸು ಸಚಿವಾಲಯವು ಈ ಬಗ್ಗೆ ನೀಡಿರುವ ಹೇಳಿಕೆಯಲ್ಲಿ, “2024 ರ ಜೂನ್ ತಿಂಗಳಿಗೆ ವಿಕೇಂದ್ರೀಕರಣ (ರಾಜ್ಯಗಳ ತೆರಿಗೆ ಪಾಲು) ಮೊತ್ತವನ್ನು ನಿಯಮಿತವಾಗಿ ಬಿಡುಗಡೆ ಮಾಡುವುದರ ಜೊತೆಗೆ , ಒಂದು ಹೆಚ್ಚುವರಿ ಕಂತನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ತೆರಿಗೆ ಪಾಲಿನ ಕಂತಿನ…

Read More

ಉಳ್ಳಾಲ: ಬಿಜೆಪಿ ವಿಜಯೋತ್ಸವ ಬಳಿಕ ಚೂರಿ ಇರಿತ – ಮೂವರು ಅರೆಸ್ಟ್

ಉಳ್ಳಾಲ: ನಗರದ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೂ ಮೊದಲು ಮಸೀದಿ ಮುಂಭಾಗ ನಡೆದ ಗಲಾಟೆಯ ದೃಶ್ಯ ಇದೀಗ ಲಭ್ಯವಾಗಿದೆ‌. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಅದರಂತೆ ಮಸೀದಿ ಮುಂದೆ ವಿಜಯೋತ್ಸವ ಮೆರವಣಿಗೆ ಸಾಗಿತ್ತು. ವಿಜಯೋತ್ಸವದ ಬಳಿಕ ಮಸೀದಿಯ ಬಳಿ ಬೈಕ್ ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ‘ಬೋಲೋ ಭಾರತ್ ಮಾತಾ ಕೀ ಜೈ’…

Read More

ನಿಮ್ಮ ಮನೆ ಬಾಡಿಗೆಗೆ ಕೊಡ್ತೀರಾ: ಪೊಲೀಸ್‌ ಇಲಾಖೆ ಸಂದೇಶ ನೋಡಿ 

ಬೆಂಗಳೂರು : ನೀವು ನಿಮ್ಮ ಮನೆ ಅಥವಾ ವಾಣಿಜ್ಯ ಕಟ್ಟಡ ಬಾಡಿಗೆ/ಲೀಜ್​​​ಗೆ ಕೊಟ್ಟಿದ್ದೀರಾ..ಇಲ್ಲವೇ ಕೊಡಲು ಇಚ್ಚಿಸಿದರೆ ರಾಜ್ಯ ಪೊಲೀಸ್ ಇಲಾಖೆಯ ಈ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಾಡಿಗೆ ಪಡೆಯುವವರ ಬಾಡಿಗೆದಾರರ ಸ್ವಂತ ಊರು ಪೂರ್ವಪರವನ್ನು ಮಾಲೀಕರು ತಿಳಿಯಬೇಕು. ಬಾಡಿಗದಾರರ ಆಧಾರ್ ಕಾರ್ಡ್, ಯಾವುದಾದರೂ ಸರ್ಕಾರಿ ಗುರಿತಿನ ಚೀಟಿ ಝೆರಾಕ್ಸ್ ಮತ್ತು ಮೊಬೈಲ್ ಸಂಖ್ಯೆಯನ್ನು ಮಾಲೀಕರು ಪಡೆದುಕೊಳ್ಳಬೇಕು. ಬಾಡಿಗೆದಾರರು ಬಾಡಿಗೆ ಮನೆಯಲ್ಲಿ ಎಷ್ಟು ಜನ ಮತ್ತು ಯಾರು-ಯಾರು ವಾಸಿಸುತ್ತಾರೆ ಮತ್ತು ಅವರು ವಾಹಗಳನ್ನು ಬಳಸುತ್ತಿದ್ದಲ್ಲಿ ಆ ಎಲ್ಲಾ ವಾಹನಗಳ…

Read More

ನನಗೆ ಸಚಿವ ಸ್ಥಾನ ಬೇಡ ಎಂದ ಕೇರಳದ ಮೊದಲ ಸಂಸದ ಸುರೇಶ್ ಗೋಪಿ..! ಕಾರಣ ಇಲ್ಲಿದೆ

ನವದೆಹಲಿ: ನಿನ್ನೆಯಷ್ಟೇ ಮೂರನೇ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚನೆ ಮಾಡಿದ್ದಾರೆ. ಈ ವೇಳೆ 72 ಮಂತ್ರಿಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಪ್ರಧಾನಿ ಮೋದಲ ಬಾರಿ ಸಂಸದರಾದ ನಟ ಸುರೇಶ್ ಗೋಪಿ ಅವರಿಗೂ ರಾಜ್ಯ ಖಾತೆ ನೀಡಿದ್ದಾರೆ. ಆದರೆ ಇದೀಗ ನನಗೆ ಸಚಿವ ಸ್ಥಾನ ಬೇಡ ಎಂದು ಸುರೇಶ್ ಗೋಪಿ ತಿಳಿಸಿದ್ದಾರೆ. ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್‌ ಗೋಪಿ, ನಾನು ಸಂಸದನಾಗಿ ಕಾರ್ಯನಿರ್ವಹಿಸಲು…

Read More

ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ…

Read More

ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆ

ಮಂಗಳೂರು : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ಇದರ 2024-2025ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು & ಗಣೇಶ ಮರ್ದೋಳಿ, ಕೋಶಾ ಧಿಕಾರಿ ಸೋಮನಾಥ್ ಸಾಲಿಯಾನ್ ರಾಮನಗರ, ಸಂಘಟನಾ ಕಾರ್ಯದರ್ಶಿ ಸತೀಶ್ ಸಂಪಾಜೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೆಂದ್ರ, ಸೇವಾ ದಳಪತಿ ಗಣೇಶ್ ಬೆದ್ರಗುಡ್ಡೆ ಆಯ್ಕೆಗೊಂಡಿದ್ದಾರೆ.

Read More

ವಾಹನ ಸವಾರರೇ ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಎರಡೇ ದಿನ ಬಾಕಿ : ತಪ್ಪದೇ ಈ ಕೆಲಸ ಮಾಡಿಕೊಳ್ಳಿ

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಎರಡು ದಿನಗಳಲ್ಲಿ ಮುಕ್ತಾಯವಾಗಲಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ…

Read More

ಕರ್ನಾಟಕದ ಐವರು ಸೇರಿ 72 ಸಚಿವರ ಕೇಂದ್ರ ಸಂಪುಟ ಅಸ್ವಿತ್ವಕ್ಕೆ : ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ 293 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಅವಕಾಶ ಪಡೆದಿದ್ದ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸರ್ಕಾರದ ನಾಯಕರಾಗಿರುವ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 24 ರಾಜ್ಯಗಳ 72 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಂಪುಟದಲ್ಲಿ ಏಳು ಮಾಜಿ ಮುಖ್ಯಮಂತ್ರಿಗಳು, ಏಳು ಮಹಿಳೆಯರು, 33 ಹೊಸ ಮುಖಗಳಿಗೆ ಮನ್ನಣೆ ನೀಡಲಾಗಿದೆ. ಇಲ್ಲಿದೆ ಕೇಂದ್ರ…

Read More