
ಮಂಗಳೂರು: ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ
ಮಂಗಳೂರು; ಕೇರಳದ ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೇರಳದ ಚಿನ್ನದ ವ್ಯಾಪಾರಿ ಶ್ರೀಹರಿ ದರೋಡೆಗೆ ಒಳಗಾದವರು. ಅಪಹರಿಸಿ ದರೋಡೆ ಮಾಡಿದ ನಂತರ ಅವರನ್ನು ದರೋಡೆಕೋರರು ಅವರನ್ನು ಶಿರಸಿಯಲ್ಲಿ ಬಿಟ್ಟುಕಳುಹಿಸಿದ್ದಾರೆ. ಶ್ರೀಹರಿಯವರು ಪೊಲೀಸರಲ್ಲಿ ದೂರು ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶ್ರೀಹರಿ ಅವರು ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ 350 ಗ್ರಾಂ ಚಿನ್ನದ ಗಟ್ಟಿಯನ್ನು ಹಿಡಿದುಕೊಂಡು ರೈಲಿನ ಮೂಲಕ ಕೇರಳದಿಂದ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ…