ರಸ್ತೆಯಲ್ಲಿ ನಮಾಝ್ ಪ್ರಕರಣ: B ರಿಪೋರ್ಟ್ ರದ್ದು ಪಡಿಸಲು VHP ಮನವಿ
ಮಂಗಳೂರು: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ ಸಲ್ಲಿಸಲಾಗಿದೆ. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಲು ಮತ್ತು ಕರ್ನಾಟಕ ಸರಕಾರ ದ್ವೇಷ ರಾಜಕಾರಣ ಮಾಡಿ ಹಿಂದೂ ನಾಯಕ ಶರಣ್ ಪಂಪುವೆಲ್ ರವರನ್ನು ಗುರಿಯಾಗಿಸಿ ದಾಖಲಿಸಿದ ಪ್ರಕರಣ ವಾಪಾಸ್…

