admin

ರಸ್ತೆಯಲ್ಲಿ ನಮಾಝ್ ಪ್ರಕರಣ: B ರಿಪೋರ್ಟ್ ರದ್ದು ಪಡಿಸಲು VHP ಮನವಿ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ ಸಲ್ಲಿಸಲಾಗಿದೆ. ಮಂಗಳೂರಿನ ಕಂಕನಾಡಿ ಬಳಿ ಅನುಮತಿ ರಹಿತ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಲು ಮತ್ತು ಕರ್ನಾಟಕ ಸರಕಾರ ದ್ವೇಷ ರಾಜಕಾರಣ ಮಾಡಿ ಹಿಂದೂ ನಾಯಕ ಶರಣ್ ಪಂಪುವೆಲ್ ರವರನ್ನು ಗುರಿಯಾಗಿಸಿ ದಾಖಲಿಸಿದ ಪ್ರಕರಣ ವಾಪಾಸ್…

Read More

ಎಕ್ಸಿಟ್ ಪೋಲ್ ನಲ್ಲಿ ಮತ್ತೆ ಮೋದಿ: ವರದಿಗಳ ಬೆನ್ನಲ್ಲೇ ಷೇರು ಮಾರುಕಟ್ಟೆ ಏರಿಕೆ ನಿರೀಕ್ಷೆ!

ಮುಂಬಯಿ: ಕಳೆದ ವಾರ ಸಾಕಷ್ಟು ಏರುಪೇರಿನಿಂದ ಕೂಡಿದ್ದ ಷೇರು ಮಾರುಕಟ್ಟೆ, ರೂಪಾಯಿ ಮೌಲ್ಯ ಮತ್ತು ಬಾಂಡ್‌ ಮೌಲ್ಯಗಳು ಸೋಮವಾರ ಏರಿಕೆ ಕಾಣಬಹುದು ಎಂಬ ನಿರೀಕ್ಷೆ ಹುಟ್ಟಿದೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರ ಉತ್ಸಾಹ ಹೆಚ್ಚಾಗಿದ್ದು, ಷೇರುಪೇಟೆ ಏರಿಕೆ ಹಾದಿಗೆ ಮರಳಬಹುದು ಎನ್ನಲಾಗಿದೆ. ಫ‌ಲಿತಾಂಶ ಬಾಕಿ ಇದ್ದ ಕಾರಣ ವಿದೇಶಿ ಹೂಡಿಕೆ ದಾರರು ಎಚ್ಚರಿಕೆಯಿಂದ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಪೇಟೆ ಕುಸಿತ ಕಂಡಿತ್ತು. ಈಗ ಮತಗಟ್ಟೆ ಸಮೀಕ್ಷೆಗಳ…

Read More

ಜೈಲಿನಲ್ಲಿ ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಬರ್ಬರ ಹತ್ಯೆ

ಕೊಲ್ಲಾಪುರ: 1993ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಅಲಿ ಖಾನ್‌ರನ್ನು ಕೊಲ್ಲಾಪುರ ಜೈಲಿನಲ್ಲಿ ಶಿರಚ್ಛೇದ ಮಾಡುವ ಮೂಲಕ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ ಆರೋಪಿ ಮೊಹಮ್ಮದ್ ಅಲಿಯನ್ನು ಕೊಲೆ ಮಾಡಿದ್ದಾರೆ. ಈ ಐವರು ಆರೋಪಿಗಳು ಮೊಹಮ್ಮದ್ ಅಲಿಯ ಶಿರಚ್ಛೇದ ಮಾಡಿದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಬಂಧಿಸಲಾಗಿತ್ತು. ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ…

Read More

ಅಡ್ಕ ಕುಲಾಲ ಬಂಗೇರ ಕುಟುಂಬ ನಾಗಮೂಸ್ಥಾನದ ಅಧ್ಯಕ್ಷರಾಗಿ ಖ್ಯಾತ ನ್ಯಾಯವಾದಿ ರಾಮಪ್ರಸಾದ್ ಮರು ಆಯ್ಕೆ

ಅಡ್ಕ ಕುಲಾಲ ಬಂಗೇರ ನಾಗಮೂಲಸ್ಥಾನದ ಕುಟುಂಬಸ್ಥರ ಸಭೆಯು ದಿನಾಂಕ 02.06.2024ನೇ ಆದಿತ್ಯವಾರದಂದು ನಡೆದಿರುತ್ತದೆ. ಸಭೆಯಲ್ಲಿ ಎಲ್ಲಾ ಕುಟುಂಬಸ್ಥರು ಒಗ್ಗಟ್ಟಿನಿಂದ ಮುಂದಿನ ಕಾರ್ಯಕ್ರಮಗಳನ್ನು ನಡೆಸುವುದಕ್ಕೋಸ್ಕರ ಸಮಿತಿ ರಚನೆಯ ಬಗ್ಗೆ ಚರ್ಚಿಸಲಾಯಿತು. ಕುಟುಂಬದ ಯಜಮಾನರಾದ ಶ್ರೀ ಸೀತಾರಾಮ ಬಂಗೇರರವರು ಮಾತನಾಡಿ ಮುಂದಿನ ಎಲ್ಲಾ ಕಾರ್ಯಕ್ರಮಗಳು ಎಲ್ಲಾ ರೀತಿಯಲ್ಲಿ ಒಳ್ಳೆಯ ರೀತಿಯಿಂದ ನಡೆಯಬೇಕೆಂದು ತಿಳಿಸಿದರು. ಅಧ್ಯಕ್ಷರಾದ ಶ್ರೀ ರಾಮಪ್ರಸಾದ್ ರವರು ಮಾತನಾಡಿ ಈವರೆಗಿನ ಎಲ್ಲಾ ವಿಚಾರಗಳನ್ನು ಸಭೆಗೆ ತಿಳಿಸಿದರಲ್ಲದೆ, ಮುಂದೆ ಹೊಸ ಸಮಿತಿ ರಚನೆಯಾಗಬೇಕೆಂದು ವಿನಂತಿಸಿದರು. ಸೇರಿದ ಕುಟುಂಬಸ್ಥರು ಮೊದಲಿನ ಸಮಿತಿಯೇ…

Read More

ಮಡಿಕೇರಿ ಉಪತಹಶೀಲ್ದಾರ್ ಸುನಿಲ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹೊಂದಿ ಮಡಿಕೇರಿಕರ್ತವ್ಯ ಕ್ಕೆ ಹಾಜರಾಗಿದ್ದ ಸುನಿಲ್ (42) ಹೃದಯಾಘಾತದಿಂದ ಭಾನುವಾರ ನಿಧನರಾದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದ ಸುನಿಲ್ ಅವರು ಉಪ ತಹಸಿಲ್ದಾರ್ ಆಗಿ ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ ಬಳಿಕ ಆಡಳಿತ ಸೌಧದಲ್ಲಿ ಭೂಮಿ ಶಾಖೆಯ ನಿರ್ವಾಹಕರಾಗಿ ಸೇವೆ ಸಲ್ಲಿಸಿದ್ದರು

Read More

ಪ್ರಧಾನಿ ಮೋದಿ ವ್ಯಕ್ತಿತ್ವ ಹಿಮಾಲಯದಂತಿದೆ, ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ: ಬಾಬಾ ರಾಮದೇವ್

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಯೋಗ ಗುರು ಬಾಬಾ ರಾಮ್ದೇವ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ್ದಾರೆ ಮತ್ತು ಅವರ ನಾಯಕತ್ವ ಮತ್ತು ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ. ರಾಮದೇವ್ ಅವರು ಮೋದಿ ವ್ಯಕ್ತಿತ್ವವನ್ನು ಹಿಮಾಲಯಕ್ಕೆ ಹೋಲಿಸಿದ್ದಾರೆ ಮತ್ತು ಅವರ ಮುಂದೆ ಯಾರೂ ನಿಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.ಬಿಜೆಪಿ ನೇತೃತ್ವದ ಎನ್ಡಿಎ ಮೂರನೇ ಅವಧಿಗೆ ಆಯ್ಕೆಯಾಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಘೋಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಬಾ ರಾಮ್ದೇವ್,…

Read More

ಮೊದಲ ಬಾರಿಗೆ ಖಗೋಳದಲ್ಲಿ ಸಂಭವಿಸಲಿದೆ ವಿಸ್ಮಯ – 6 ಗ್ರಹಗಳು ಒಟ್ಟಿಗೆ ಗೋಚರ

ನವದೆಹಲಿ : ಇದೇ ಮೊದಲ ಬಾರಿಗೆ ಖಗೋಳ ವಿಸ್ಮಯವನ್ನು ನೋಡುವ ಅವಕಾಶ ಎಲ್ಲರಿಗೂ ಸಿಗಲಿದೆ. ಒಂದು ಪವಾಡ ಸಂಭವಿಸಲಿದ್ದು ಸೌರವ್ಯೂಹವು ಭೂಮಿಯಿಂದ ಗೋಚರಿಸುತ್ತದೆ, 6 ಗ್ರಹಗಳು ಒಟ್ಟಿಗೆ ಗೋಚರಿಸುತ್ತವೆ. ನಾಳೆ ಜೂನ್ 3 ರಂದು ಸೌರವ್ಯೂಹವು ಭೂಮಿಯಿಂದ ಗೋಚರಿಸುತ್ತದೆ ಮತ್ತು 6 ಗ್ರಹಗಳು ಸರಳ ರೇಖೆಯಲ್ಲಿ ಕಾಣಿಸಿಕೊಳ್ಳುತ್ತವೆ. ವಿಶೇಷವೆಂದರೆ ಭೂಮಿಯಿಂದ ಈ ಅದ್ಭುತ ನೋಟವನ್ನು ನೋಡಲು ಸಾಧ್ಯವಾಗುತ್ತದೆ. ದಿ ಗಾರ್ಡಿಯನ್ ವರದಿಯ ಪ್ರಕಾರ, ಬುಧ, ಮಂಗಳ, ಗುರು, ಶನಿ, ನೆಪ್ಚೂನ್ ಮತ್ತು ಯುರೇನಸ್ ಈ ಸರಣಿಯಲ್ಲಿ ಸೇರಲಿದ್ದಾರೆ….

Read More

ರಸ್ತೆಯಲ್ಲಿ ನಮಾಜ್ ಪ್ರಕರಣ ಮಸೀದಿ ಆಡಳಿತ ಮಂಡಳಿ ವಿಷಾದ – ಪೊಲೀಸ್‌ರ ನಡೆ ಅಕ್ಷಮ್ಯ

ಮಂಗಳೂರು : ಇಲ್ಲಿನ ಕಂಕನಾಡಿ ಮಸೀದಿ ಮುಂಭಾಗದ ರಸ್ತೆಯಲ್ಲಿಯೇ ನಮಾಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಸೀದಿಯ ಆಡಳಿತ ಮಂಡಳಿಯೇ ವಿಷಾದ ವ್ಯಕ್ತಪಡಿಸಿ ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸುತ್ತೇವೆಂದು ವಿವಾದಕ್ಕೆ ತೆರೆ ಎಳೆದಿದೆ. ಆದರೂ ಪೊಲೀಸರು ಮಾತ್ರ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಆಣತಿಯಂತೆ ಶರಣ್ ಪಂಪ್ ವೆಲ್ ಸೇರಿದಂತೆ ವಿ.ಹಿಂ.ಪ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ….

Read More

ಆಯುಷ್ಮಾನ್ ಭಾರತ್ ಯೋಜನೆಯಡಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಪ್ರತಿ ವರ್ಗಕ್ಕೂ ಕೇಂದ್ರ ಸರ್ಕಾರವು ವಿಭಿನ್ನ ಯೋಜನೆಗಳನ್ನು ನಡೆಸುತ್ತಿದೆ. ಈ ಯೋಜನೆಗಳ ಮೂಲಕ, ಸರ್ಕಾರವು ಆರ್ಥಿಕವಾಗಿ ದುರ್ಬಲ ಜನರಿಗೆ ಸಹಾಯ ಮಾಡುತ್ತದೆ. ಇಂದಿನ ಯುಗದಲ್ಲಿ, ಯಾವುದೇ ರೋಗದ ಚಿಕಿತ್ಸೆಯು ತುಂಬಾ ದುಬಾರಿಯಾಗಿದೆ. ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರವು 2018 ರಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ, ಬಡವರು ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ. ಇಂದು ನಾವು ಈ ಸುದ್ದಿಯಲ್ಲಿ ಯೋಜನೆಯ ಲಾಭವನ್ನು…

Read More