admin

ವಿಟ್ಲ: KSRTC ಬಸ್ ನಿಲ್ದಾಣದ ಬಳಿ ಮೃತದೇಹ ಪತ್ತೆ..!!

ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಸೋಮವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ಕೋಟಿಕೆರೆಯ ನಿವಾಸಿ ಮಂಜುನಾಥ್ (55) ಎಂದು ಗುರುತಿಸಲಾಗಿದೆ. ಅಡಿಕೆ ಸಂಸ್ಕರಣಾ ಘಟಕದಲ್ಲಿ ಉದ್ಯೋಗಿಯಾಗಿದ್ದ ಮಂಜುನಾಥ್ ಭಾನುವಾರ ರಾತ್ರಿ 9:30 ರ ನಂತರ ನಾಪತ್ತೆಯಾಗಿದ್ದರು. ಸೋಮವಾರ ಬೆಳಿಗ್ಗೆ, ದಾರಿಹೋಕರು ಚರಂಡಿಯಲ್ಲಿ ಆಳವಿಲ್ಲದ ನೀರಿನಲ್ಲಿ ತೇಲುತ್ತಿರುವ ಅವರ ಶವವನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮೃತರು ಮದ್ಯದ ಚಟ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅವರು ಚರಂಡಿಗೆ ಬಿದ್ದು ಹೇಗೆ ಸಾವನ್ನಪ್ಪಿದರು…

Read More

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ಫಲಿತಾಂಶವು ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ದಿನಪತ್ರಿಕೆಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್‌. ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ 2025-28ನೆ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದರು. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್ ನಾಳ 144 ಮತಗಳನ್ನು ಪಡೆದರು. ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯರಾಗಿ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ನಾಯಕ್ ಆಯ್ಕೆಯಾಗಿದ್ದಾರೆ….

Read More

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರ ಬಂಧನ..!!

ಗಾಂಧಿನಗರ: ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್‌ ಉಗ್ರರನ್ನ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್‌ನಲ್ಲಿ ಬಂಧಿಸಿದೆ. ಎಟಿಎಸ್‌ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ ಕಣ್ಗಾವಲಿನಲ್ಲಿದ್ದರು. ಶಸ್ತ್ರಾಸ್ತ್ರಗಳನ್ನ ವಿನಿಮಯ ಮಾಡಿಕೊಳ್ಳುವ ವೇಳೆ ಸಿಕ್ಕಿಬಿದ್ದಿದ್ದಾರೆ. ಐಸಿಸ್‌ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಮೂವರು 2 ಪ್ರತ್ಯೇಕ ಮಾಡ್ಯೂಲ್‌ಗಳಿಗೆ ಸೇರಿದವರಾಗಿದ್ದರು. ದೇಶಾದ್ಯಂತ ಅನೇಕ ಸ್ಥಳಗಳಲ್ಲಿ ವಿದ್ವಂಸಕ ಕೃತ್ಯಗಳನ್ನ ಎಸಗಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಸದ್ಯ ಮೂವರನ್ನ ಬಂಧಿಸಿರುವ ಅಧಿಕಾರಿಗಳು ದಾಳಿ ನಡೆಸಲು…

Read More

ಸಮೃದ್ದಿ .ಎಂ ಕುಲಾಲ್ ಗೆ ಕಲ್ಕೂರ ಪ್ರತಿಷ್ಠಾನ “ರಾಜ್ಯೋತ್ಸವ ಸಾಧಕ ಪುರಸ್ಕಾರ”

ಮಂಗಳೂರು: ಮಿನಿ ಕರ್ನಾಟಕ ಕ್ರೀಡಾ ಕೂಟದಲ್ಲಿ 48 Kg ಉಶು ಗೇಮ್ಸ್ ನಲ್ಲಿ ಗೋಲ್ಡ್ ಮೆಡಲ್ ಪಡೆದ ಪಕ್ಷಿಕೆರೆಯ ಸಮೃದ್ದಿ ಎಂ ಕುಲಾಲ್ ಕಲ್ಕೂರ ಪ್ರತಿಷ್ಠಾನದಿಂದ ‘ಕನ್ನಡ ರಾಜ್ಯೋತ್ಸವ ಗೌರವ’ಕ್ಕೆ ಆಯ್ಕೆಯಾಗಿದ್ದು, ನವೆಂಬರ್ 8 ರಂದು ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಸ್ವೀಕರಿಸಿದರು. ಸಮೃದ್ದಿ ಎಂ ಕುಲಾಲ್ ರವರು ತೋಕೂರು ರಾಮಣ್ಣ ಶೆಟ್ಟಿ ಸಿ.ಬಿ.ಸ್.ಇ ಶಾಲೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಪಕ್ಷಿಕೆರೆ ನಿವಾಸಿ ಮನೋಜ್ ಕುಮಾರ್ ಮತ್ತು ಗೀತಾ…

Read More

ಪುತ್ತೂರು: ರಿಕ್ಷಾದಲ್ಲಿ ಗಾಂಜಾ, ಕತ್ತಿ ಸಾಗಾಟ- ಆರೋಪಿಯ ಬಂಧನ

ಗಾಂಜಾ ಹಾಗೂ ಕತ್ತಿಯನ್ನು ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಸವಣೂರು ನಿವಾಸಿ ಪ್ರಸಾದ್ (35) ಬಂಧಿತ ಆರೋಪಿ. ಸವಣೂರು ಕಡೆಯಿಂದ ಪುತ್ತೂರು ಕಡೆಗೆ ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಪುತ್ತೂರು ನಗರ ಠಾಣೆಯ ಉಪನಿರೀಕ್ಷಕ ಜನಾರ್ಧನ ಕೆ.ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 1 ಕೆಜಿಗಿಂತಲೂ ಹೆಚ್ಚು ಪ್ರಮಾಣದ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ…

Read More

ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್

ಪ್ರತಿಯೊಬ್ಬರಿಗೂ ಆರೋಗ್ಯವೇ ವರದಾನ. ಅದಕ್ಕಾಗಿಯೇ ಜನರು ಆರೋಗ್ಯ ಕಾಪಾಡಿಕೊಳ್ಳಲು ವಿವಿಧ ಮನೆಮದ್ದುಗಳಿಗೆ ಮೊರೆ ಹೋಗುತ್ತಾರೆ. ನೀವು ಸಹ ಮನೆಮದ್ದನ್ನು ಅನುಸರಿಸಲು ಬಯಸಿದರೆ ಈ ವಿಶೇಷ ಜ್ಯೂಸ್ ಬಗ್ಗೆ ತಿಳಿದುಕೊಳ್ಳಿ. ನಿಂಬೆ ಮತ್ತು ಸೋರೆಕಾಯಿ ಜ್ಯೂಸ್ ತೂಕ ಇಳಿಸುವುದರಿಂದ ಹಿಡಿದು ನಿಮ್ಮ ಯಕೃತ್ತು ಮತ್ತು ಚರ್ಮವನ್ನು ಶುದ್ಧೀಕರಿಸುವವರೆಗೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಈ ಜ್ಯೂಸ್ ದೇಹದಿಂದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದು ಯಕೃತ್ತು ಮತ್ತು ಮೂತ್ರಪಿಂಡಗಳನ್ನು ಶುದ್ಧೀಕರಿಸುತ್ತದೆ ಮತ್ತು ಅವುಗಳ ಕಾರ್ಯವನ್ನು ಸುಧಾರಿಸುತ್ತದೆ, ಇದು ಚರ್ಮ ಮತ್ತು…

Read More

ಶಿರಾಡಿ ಘಾಟ್​​​ನಲ್ಲಿ ರೈಲು-ಹೆದ್ದಾರಿ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ

ಮಂಗಳೂರು: ಮಂಗಳೂರು- ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ. ಶಿರಾಡಿ ಘಾಟ್​​ನಲ್ಲಿ ಸುರಂಗ ಮಾರ್ಗ ನಿರ್ಮಾಣದ ಜಂಟಿ ಸಮೀಕ್ಷೆಗೆ ಸಮಿತಿ ರಚಿಸಲು ಕೋರಿ ಸಂಸದ ಬ್ರಿಜೇಶ್ ಚೌಟ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ…

Read More

ಬಹು ಕೋಟಿ ವಂಚನೆ ಕೇಸ್‌: ರೋಷನ್ ಸಲ್ಡಾನ 2.85 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ ಕೊಡಿಸುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ…

Read More

ಮಕ್ಕಳನ್ನು ಮಾರುವುದು, ಕೊಳ್ಳುವುದು ಅಪರಾಧ, 5 ವರ್ಷ ಜೈಲು ಫಿಕ್ಸ್

ಬೆಂಗಳೂರು: ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ನವೆಂಬರ್-2025ರ ಮಾಹೆಯನ್ನು ಅಂತರಾಷ್ಟ್ರೀಯ ದತ್ತು ಮಾಸಾಚರಣೆಯಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಪೋಷಕತ್ವ ಯೋಜನೆ, ಕಾನೂನು ಬದ್ಧ ದತ್ತು ಹಾಗೂ ಕಾನೂನು ಬಾಹಿರ ದತ್ತು ಪ್ರಕ್ರಿಯೆ ಅಪರಾಧ , ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಲಾಗುವುದು. ಈ…

Read More

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ-ಆರೋಪಿ ಬಂಧನ

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 0 417, 419, 467, 468, 471 2. ໖. 2 ಪ್ರಕರಣ…

Read More