admin

ರಾಜ್ಯದಲ್ಲಿ ಟೀನೇಜ್ ಪ್ರೆಗ್ನೆನ್ಸಿ ಭಾರೀ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಬೆಚ್ಚಿ ಬೀಳಿಸುವ ವರದಿ

ಬೆಂಗಳೂರು : ಕರ್ನಾಟಕದಲ್ಲಿ 18 ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದೆ. ಹೌದು, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22000 ಹಾಗೂ ಬೆಂಗಳೂರು ಅರ್ಬನ್ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. 2020-21 ರಿಂದ 2024-25 ರವರೆಗೆ (ಫೆಬ್ರವರಿ ವರೆಗೆ) ಎಲ್ಲಾ…

Read More

ಲಿಯೋ ಡಿಸ್ಟ್ರಿಕ್ಟ್ 317D: ಪಾಠ ಶಾಲಾ ಪ್ರಾಜೆಕ್ಟ್ ಯಶಸ್ವಿ ಉದ್ಘಾಟನೆ

ಮಂಗಳೂರು: ಲಯನ್ಸ್ ಇಂಟರ್‌ನ್ಯಾಶನಲ್ ಲಿಯೋ ಡಿಸ್ಟ್ರಿಕ್ಟ್ 317D ವತಿಯಿಂದ “ಪಾಟಶಾಲಾ ಪ್ರಾಜೆಕ್ಟ್” ಬೈಕಂಪಾಡಿ ಬರ್‌ಟ್ರಾಂಡ್ ರಸ್ಸೆಲ್ ಶಾಲೆಯಲ್ಲಿ ಭವ್ಯವಾಗಿ ಆರಂಭವಾಯಿತು. “ಜ್ಞಾನ – ಚಿತ್ರಕಲೆ – ಸಂಗೀತ” ಎಂಬ ಮೂರ್ನೆಯ ಶಕ್ತಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ವಿದ್ಯಾರ್ಥಿಗಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವನ್ನು ಲಿಯೋಗಳು ತಮ್ಮ ಉತ್ಸಾಹದಿಂದ ನಿಭಾಯಿಸಿದರು. ಉದ್ಘಾಟನೆಯನ್ನು ರೇಡಿಯೋ ಸಾರಂಗದ ಮುಖ್ಯ ಕಾರ್ಯಕ್ರಮ ನಿರ್ಮಾಪಕರಾದ ಆರ್‌ಜೆ ಅಭಿಷೇಕ್ ಶೆಟ್ಟಿ ನೆರವೇರಿಸಿದರು.“ಲಿಯೋಗಳ ಉತ್ಸಾಹ, ಶಿಸ್ತಿನೊಂದಿಗೆ ತಾಂತ್ರಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಶಕ್ತಿ ಲಯನ್ ಚಳವಳಿಗೆ…

Read More

ಪರಸ್ಪರ ಸಹಕಾರ ಒಗ್ಗಟ್ಟಿನಿಂದ ಕುಲಾಲರ ಉನ್ನತಿ ಸಾಧ್ಯ- ಲಯನ್ ಅನಿಲ್‌ದಾಸ್

ಉಳ್ಳಾಲ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಮಾಜ ಬಂಧುಗಳ ವಿಶೇಷ ಸಭೆಯನ್ನು ವೇದಿಕೆಯ ಜಿಲ್ಲಾಧ್ಯಕ್ಷರಾದ ಲ|| ಅನಿಲ್ ದಾಸ್‌ರವರ ಉಪಸ್ಥಿತಿಯಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ನವೀನ್ ಕುಲಾಲ್ ಪಿದಮಲೆಯವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಸಮಾಜದ ಸಂಘಟನೆ ಮತ್ತು ಜವಾಬ್ದಾರಿ ಹಾಗೂ ಸರಕಾರದ ಕೆಲವು ಯೋಜನೆಗಳನ್ನು ಸಮಾಜ ಬಂಧುಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿಕೊಳ್ಳಬೇಕಾದ ಅಗತ್ಯದ ಬಗ್ಗೆ ಜಿಲ್ಲಾಧ್ಯಕ್ಷರು…

Read More

ಇಂದಿನಿಂದ 1121 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

ಗಡಿ ಭದ್ರತಾ ಪಡೆ (BSF) ಇಂದಿನಿಂದ ಹೆಡ್ ಕಾನ್ಸ್ಟೇಬಲ್, ರೇಡಿಯೋ ಆಪರೇಟರ್ (RO) ಮತ್ತು ರೇಡಿಯೋ ಮೆಕ್ಯಾನಿಕ್ (RM) ಹುದ್ದೆಗಳು 2025 ರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 1121 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. BSF ನ ಅಧಿಕೃತ ವೆಬ್ಸೈಟ್ rectt.bsf.gov.in ನಲ್ಲಿ ಸೆಪ್ಟೆಂಬರ್ 23, 2025 ರವರೆಗೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. BSF ಹೆಡ್ ಕಾನ್ಸ್ಟೇಬಲ್ ನೇಮಕಾತಿ 2025 ರಲ್ಲಿ ಒಟ್ಟು 1121 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ, 910 ಹುದ್ದೆಗಳು…

Read More

ದೆಹಲಿಗೂ ಧರ್ಮಸ್ಥಳ ಬುರುಡೆಗು ಇದೆ ನಂಟು : SIT ತನಿಖೆ ವೇಳೆ ಮತ್ತಷ್ಟು ಸ್ಪೋಟಕ ವಿಚಾರ ಬಯಲು!

 ಚಿನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಅನ್ನೋ ಯಕ್ಷ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಸುಕುಧಾರಿಯನ್ನ 10 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿರುವ SIT ಸ್ಫೋಟಕ ರಹಸ್ಯಗಳನ್ನ ಬಯಲಿಗೆಳೆಯುತ್ತಿದೆ. ಚಿನ್ನಯ್ಯ ತಂದಿದ್ದ ʻಬುರುಡೆʼ ಅಧಿಕಾರಿಗಳು ಧರ್ಮಸ್ಥಳ ನೋಡುವುದಕ್ಕೂ ಮುನ್ನವೇ ದೆಹಲಿ ನೋಡಿತ್ತು ಅನ್ನೋದು ಗೊತ್ತಾಗಿದೆ. ಹೌದು. ಷಡ್ಯಂತ್ರದ ಗ್ಯಾಂಗ್‌ ಚಿನ್ನಯ್ಯನ ಸಮೇತ ಬುರುಡೆಯನ್ನ ದೆಹಲಿಗೆ ತೆಗೆದುಕೊಂಡು ಹೋಗಿತ್ತು. ಅಲ್ಲಿ ಪ್ರತಿಷ್ಠಿತ ವ್ಯಕ್ತಿಗಳನ್ನ ಭೇಟಿಯಾಗಿ ಬುರುಡೆಯನ್ನ ತೋರಿಸಲಾಗಿತ್ತು. ಬುರುಡೆ ಸಮೇತ ಇಡೀ ಪ್ರಕರಣದ ಕಥೆಯನ್ನು ಅಲ್ಲಿ ಹೇಳಲಾಗಿತ್ತು….

Read More

ಉಡುಪಿ :ಆನ್ ಲೈನ್ ನಲ್ಲಿ ವಿಡಿಯೋ ಕರೆ ಮಾಡಿ ವಂಚನೆ ಆರೋಪಿ ಹಾಗೂ ಸ್ವತ್ತು ವಶ

ದೂರುದಾರರಿಗೆ ಫೇಸ್ ಬುಕ್ ನಲ್ಲಿ ಯುವತಿಯ ಪರಿಚಯವಾಗಿ, ದೂರುದಾರರಿಗೆ ವಿಡಿಯೋ ಕಾಲ್ ಮಾಡಿದ್ದು ಪಿರ್ಯಾದಿದಾರರು ವಿಡಿಯೋ ಕರೆ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಪಿರ್ಯಾದಿದಾರರ ಮುಖ ಇರುವ ಮಾರ್ಪಿಂಗ್ ಮಾಡಿದ ನಗ್ನ ವಿಡಿಯೋವನ್ನು ಪಿರ್ಯಾದಿದಾರರ ವಾಟ್ಯಾಪ್ ನಂಬರಿಗೆ ಕಳುಹಿಸಿ, ಅಪರಿಚಿತ ವ್ಯಕ್ತಿಗೆ ಹಣವನ್ನು ನೀಡದಿದ್ದರೆ ಪಿರ್ಯಾದಿದಾರರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡುವುದಾಗಿ ಪಿರ್ಯಾದಿದಾರರಿಗೆ ಬೆದರಿಸಿ ಪಿರ್ಯಾದಿದಾರರಿಂದ ಹಂತ-ಹಂತವಾಗಿ ಒಟ್ಟು 4,44,999.97/- ಹಣವನ್ನ ವರ್ಗಾಯಿಸಿಕೊಂಡು ಮೊಸ ಮಾಡಿರುತ್ತಾರೆ. ಪಿರ್ಯಾದಿದಾರರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ…

Read More

ಗ್ರಾಹಕರೇ ಗಮನಿಸಿ : LPG ಸಿಲಿಂಡರ್ ಡೆಲಿವರಿಗೆ ಯಾವುದೇ ಶುಲ್ಕ ಇಲ್ಲ.!

ಬೆಂಗಳೂರು : ಆಗಸ್ಟ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು. ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದಲ್ಲ. ಸರ್ಕಾರದ ಆದೇಶ ಸಂಖ್ಯೆ FCS 163 Epp 2025 ಬೆಂಗಳೂರು…

Read More

ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಬಲಿ: ಮೃತ ಕಂದನನ್ನ ಬ್ಯಾಗಿನಲ್ಲಿಡಿದು ಜಿಲ್ಲಾಧಿಕಾರಿ ಕಚೇರಿಗೆ ಬಂದ ತಂದೆ

ಉತ್ತರ ಪ್ರದೇಶದ ಲಖಿಂಪುರ ಖೇರಿಯಿಂದ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರ, ವ್ಯಕ್ತಿಯೊಬ್ಬ ತನ್ನ ನವಜಾತ ಶಿಶುವಿನ ಶವವನ್ನ ಚೀಲದಲ್ಲಿ ಹೊತ್ತುಕೊಂಡು ಜಿಲ್ಲಾ ಕಲೆಕ್ಟರ್ ಕಚೇರಿಗೆ ಬಂದಿದ್ದಾನೆ. ಜಿಲ್ಲೆಯ ಖಾಸಗಿ ಆಸ್ಪತ್ರೆಯ ನಿರ್ಲಕ್ಷ್ಯ ಇದಕ್ಕೆ ಕಾರಣ ಎಂದು ದುಃಖಿತ ತಂದೆ ಆರೋಪಿಸಿದ್ದಾರೆ. ಇಡೀ ಘಟನೆಯನ್ನು ಆ ವ್ಯಕ್ತಿ ವಿವರಿಸುತ್ತಿರುವ ವಿಡಿಯೋ ಬಹಿರಂಗವಾಗಿದೆ. ಆ ವ್ಯಕ್ತಿಯನ್ನ ವಿಪಿನ್ ಗುಪ್ತಾ ಎಂದು ಗುರುತಿಸಲಾಗಿದೆ. ತನ್ನ ಕಷ್ಟವನ್ನು ವಿವರಿಸುತ್ತಾ, “ನಾನು ಹರಿದ್ವಾರದಿಂದ ಬರುತ್ತಿದ್ದೆ. ನನ್ನ ಹೆಂಡತಿಯ ಸಹೋದರಿ ಮತ್ತು ಆಕೆಯ…

Read More

ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ದೂರುದಾರ ಚಿನ್ನಯ್ಯನನ್ನು ಎಸ್​ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಐಪಿಎಸ್‌ ಅಧಿಕಾರಿ ಪ್ರಣವ್ ಮೊಹಂತಿ ಅವರು ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್​ ಮ್ಯಾನ್​ ವಿಚಾರಣೆ ನಡೆಸಿದ್ರು. ಸುದೀರ್ಘ ವಿಚಾರಣೆ ಬಳಿಕ ಚಿನ್ನಯ್ಯನನ್ನು ವಶಕ್ಕೆ ಪಡೆಯಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಮಾಸ್ಕ್​ಮ್ಯಾನ್​ ನನ್ನ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಇದೀಗ ದೂರುದಾರ ಮಾಸ್ಕ್ ಮ್ಯಾನ್ ನನ್ನನ್ನು 10 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ…

Read More

ಮಂಗಳೂರು: ಲಕ್ಕಿ ಸ್ಕೀಂ ಹೆಸರಲ್ಲಿ 15 ಕೋಟಿ ರೂ. ಅಧಿಕ ವಂಚನೆ – ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಸುರತ್ಕಲ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ 15 ಕೋ.ರೂ. ಅಧಿಕ ವಂಚನೆ ಮಾಡಿದ ಆರೋಪದಲ್ಲಿ ಸುರತ್ಕಲ್‌ ಮತ್ತು ಬಜ್ಪೆಯ ನಾಲ್ವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಮಾಡಿ ವಂಚಿಸಿದ್ದ ಕಾಟಿಪಳ್ಳ ಒಂದನೇ ಬ್ಲಾಕ್‌ನ ಮಹಾಕಾಳಿ ದೈವಸ್ಥಾನ ಬಳಿಯ ನಿವಾಸಿ ಅಹ್ಮದ್ ಖುರೇಶಿ (34), ಕಾಟಿಪಳ್ಳ ಎರಡನೇ ಬ್ಲಾಕ್‌ನ ಕೋರ್ದಬ್ಬು ದ್ವಾರದ ಬಳಿಯ ನಿವಾಸಿ ನಝೀರ್ ಯಾನೆ ನಾಸಿರ್ (39) ಹಾಗೂ ನ್ಯೂ…

Read More