admin

ಉಪ್ಪಿನಂಗಡಿ: ಹಾರ್ನ್ ಹಾಕಿದ್ದಕ್ಕೆ ಬಸ್ ಚಾಲಕನಿಗೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರರು

ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಟ್‌ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ರಾಜಹಂಸ ಬಸ್ಸಿನ ಚಾಲಕ ರಿಯಾಜ್ ಅಹಮ್ಮದ್ ಎಂಬವರು ಬಸ್ಸಿಗೆ ಅಡ್ಡವಾಗಿ ಸಂಚರಿಸುತ್ತಿದ್ದ ಬೈಕೊಂದಕ್ಕೆ ದಾರಿ ಬಿಟ್ಟು ಕೊಡುವ ಸಲುವಾಗಿ ಹಾರ್ನ್ ಹಾಕಿದ್ದರು. ಇದರಿಂದ ಕೆರಳಿದ ಬೈಕ್ ಸವಾರರಿಬ್ಬರು ಬಸ್ಸನ್ನು…

Read More

ಕುಲಾಲ ಚಾವಡಿಯ ಪುಸ್ತಕ ಜೋಳಿಗೆ ಬಾಳಿನ ದೀವಿಗೆ ಪಠ್ಯ ಪರಿಕರದ ಕಿಟ್ ವಿತರಣೆ ಮತ್ತು ಸಮುದಾಯದ ಹಿರಿಯ ಸಾಧಕರ ಸಂಸ್ಮರಣಾ ಕಾರ್ಯಕ್ರಮ.

ಕಾರ್ಕಳ: ಕಳೆದ ಹತ್ತು ವರ್ಷಗಳಿಂದ ಸಮುದಾಯ ಸೇವೆಯಲ್ಲಿ ತಮ್ಮನ್ನು ಪರಿಣಾಮಕಾರಿಯಾಗಿ ತೊಡಗಿಸಿ ಕೊಂಡರಿರುವ ಕುಲಾಲ ಚಾವಡಿ ವಾಟ್ಸಪ್ ಬಳಗ ಆರ್ಥಿಕವಾಗಿ ಹಿಂದುಳಿದ ವಿದ್ಯೆಯಲ್ಲಿ ಮುಂದಿರುವ ಗ್ರಾಮೀಣ ಭಾಗದ ಪ್ರಾಥಮಿಕ, ಪ್ರೌಢ, ಪದವಿ ವಿಭಾಗದಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೆ ಅವಶ್ಯವಿರುವ ಪಠ್ಯ ಸಲಕರಣೆಗಳನ್ನು ವಿತರಿಸಿತು. ಈ ಸಂದರ್ಭದಲ್ಲಿ ತೊಂಬತ್ತರ ದಶಕದ ಮಧ್ಯಂತರದ ಪರ್ವಕಾಲದಲ್ಲಿ ಸಮುದಾಯ ಸಂಘಟನೆಗೆ ಸಮರ್ಪಣಾ ಭಾವದಿಂದ ತೊಡಗಿಸಿಕೊಂಡು ಇಹಕಾಯ ತೊರೆದ ಅಮರ ಚೇತನ ದಿ| ಯು. ಸಿ. ಮೂಲ್ಯ ಮತ್ತು ಸಮುದಾಯದ ಮಾಣಿಕ್ಯ ದಿ| ಬಾಲೋಡಿ…

Read More

ಉಪ್ಪಿನಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡ ಆರೋಪಿಯ ಬಂಧನ

ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಯತಿರಾಜ್ 34 ವರ್ಷ ಮಂಜೇಶ್ವರ ಕಾಸರಗೋಡು ಎಂಬಾತನು ಪ್ರಕರಣದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿರುತ್ತಾನೆ. ಸುಮಾರು ಏಳು ಬಾರಿ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಿನಾಂಕ 22-07-2025 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ…

Read More

ಹೋಟೆಲ್‌ನಲ್ಲಿ ಹಲ್ಲೆ ಪ್ರಕರಣ: ನಾಲ್ವರು ರೌಡಿಶೀಟರ್‌ಗಳ ಬಂಧನ

 ಹೆಬ್ರಿ ಠಾಣೆ ವ್ಯಾಪ್ತಿಯ 38ನೇ ಕಳ್ತೂರು ಗ್ರಾಮದ ಕಳ್ತೂರು ಸಂತೆಕಟ್ಟೆಯಲ್ಲಿರುವ ಹೋಟೆಲ್‌ನಲ್ಲಿ ಜುಲೈ 20ರಂದು ನಡೆದ ಪತ್ಯೇಕ ಘಟನೆಗೆ ಸಂಬಂಧಿಸಿ ನಾಲ್ವರು ರೌಡಿಶೀಟರ್‌ಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ರೌಡಿ ಶೀಟರ್‌ಗಳಾದ ಶ್ರೀಕಾಂತ್‌ ಕುಲಾಲ್‌, ಸದಾನಂದ ಪೂಜಾರಿ, ಸಂತೋಷ ನಾಯ್ಕ, ರಾಜ (ರಾಜೇಶ ನಾಯ್ಕ) ಬಂಧಿತರು. ಶ್ರೀಕಾಂತ್‌ , ಸದಾನಂದ ಪೂಜಾರಿ, ಸಂತೋಷ ನಾಯ್ಕ ಅವರೊಂದಿಗೆ ಸೇರಿ ಹಳೇ ರೌಡಿಶೀಟರ್‌ ರಾಜ ಯಾನೆ ರಾಜೇಶ ನಾಯ್ಕ ಎಂಬುವನಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದರು. ಈ ಸಂಬಂಧ ಹೆಬ್ರಿ…

Read More

ಅಂತರ ರಾಜ್ಯ ಕಳ್ಳರ ಬಂಧನ: 86,000 ರೂ. ಅಧಿಕ ಮೌಲ್ಯದ ವಸ್ತುಗಳು ವಶ..!

ಉಡುಪಿ: ಪಿಡಬ್ಲ್ಯೂಡಿ ಕ್ವಾರ್ಟರ್ಸ್ ದರೋಡೆ ಪ್ರಕರಣದಲ್ಲಿ ಉಡುಪಿ ಪಟ್ಟಣ ಪೊಲೀಸರು ಇಬ್ಬರು ಅಂತರರಾಜ್ಯ ಮನೆ ಕಳ್ಳರನ್ನು ಬಂಧಿಸಿ, ಕಳವಾದ ಬೆಳ್ಳಿ, ಚಿನ್ನ ಮತ್ತು 86,000 ರೂ.ಗೂ ಹೆಚ್ಚು ಮೌಲ್ಯದ ನಗದನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಶ್ಕಿ ತಾಲ್ಲೂಕಿನ ನಿವಾಸಿಗಳಾದ ಬಂಗದ್ ಅಲಿಯಾಸ್ ಬಂಗು ಅಲಿಯಾಸ್ ರಮೇಶ್ ಜವಾನ್ ಸಿಂಗ್ (37) ಮತ್ತು ಕಾಲಿಯಾ ಅಲಿಯಾಸ್ ಕಾಲು (25) ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಐಪಿಎಸ್ ಅವರ ಮಾರ್ಗದರ್ಶನದಲ್ಲಿ…

Read More

ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅನುಚಿತ ವರ್ತನೆ- ಮಹಮ್ಮದ್ ತೌಹೀದ್ ಪೋಲಿಸ್ ವಶಕ್ಕೆ

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ದೂರುದಾರೆಯ ಮಾಹಿತಿ ಪ್ರಕಾರ, ಜುಲೈ 22ರಂದು ಮಂಗಳೂರಿನಿಂದ ಪುತ್ತೂರಿಗೆ ಬಸ್‌ನಲ್ಲಿ ಸಂಜೆ 6:30ರ ಸುಮಾರಿಗೆ ಪ್ರಯಾಣಿಸುತ್ತಿದ್ದಾಗ, ಬಂಟ್ವಾಳ ತಾಲೂಕಿನ ಮಾಣಿ ಬಳಿ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಅನುಚಿತವಾಗಿ ವರ್ತಿಸಿದ್ದಾನೆ. ತಕ್ಷಣ ದೂರುದಾರರು…

Read More

ಮಂಗಳೂರು: 24 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು. ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ…

Read More

ನರಿಕೊಂಬು: ಉಚಿತ ಕಣ್ಣಿನ ತಪಾಸನ ಮತ್ತು ಚಿಕಿತ್ಸಾ ಶಿಬಿರ, ಬೃಹತ್ ರಕ್ತದಾನ ಶಿಬಿರ ಮತ್ತು ಅಂಚೆ ಇಲಾಖೆಯ ಇನ್ಸೂರೆನ್ಸ್ ಬಗ್ಗೆ ಮಾಹಿತಿ ಕಾರ್ಯಕ್ರಮ

ಓಂ ಶ್ರೀ ಗೆಳೆಯರ ಬಳಗ (ರಿ) ನಾಯಿಲ ನರಿಕೊಂಬು, ಓಂ ಶ್ರೀ ಮಹಿಳಾ ಮಂಡಳಿ, ವಿಜಯಶ್ರೀ ಚಿಕಿತ್ಸಾಲಯ ನರಿ ಕೊಂಬು, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ರೋಟರಿ ಕ್ಲಬ್ ಬೀಸಿ ರೋಡು ಸಿಟಿ, ರೋಟರಿ ಕ್ಲಬ್ ಲೊರೆಟೋ ಹಿಲ್ಸ್, ರೋಟರಿ ಕ್ಲಬ್ ಮೋದಂಕಾಪು ಇದರ ಸಂಯುಕ್ತ ಆಶ್ರಯದಲ್ಲಿ ದಿ| ಯತಿರಾಜ್, ದಿ| ಜಯ ನಾಯಿಲ, ದಿ| ಮೋಹನ್, ದಿ| ಅರುಣ್ ಬೋರು ಗುಡ್ಡೆ ಇವರ ಸ್ಮರಣಾರ್ಥ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರ…

Read More

ಮಂಗಳೂರು: ರೋಶನ್ ಸಲ್ಡಾನ 10 ಕೋಟಿ ರೂ ವಂಚನೆ ಪ್ರಕರಣ- ಸಿಐಡಿಗೆ ವರ್ಗಾವಣೆ..!

ಮಂಗಳೂರು: ಮಂಗಳೂರಿನ ಬಜಾಲ್‌ನ ಬೊಳ್ಳುಗುಡ್ಡೆ ನಿವಾಸಿ ರೋಶನ್ ಸಲ್ಡಾನಾ (43) ವಿರುದ್ಧ ದಾಖಲಾಗಿರುವ 10 ಕೋಟಿ ರೂ. ವಂಚನೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಲಾಗಿದೆ. ದೇಶಾದ್ಯಂತ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನದಲ್ಲಿರುವ ರೋಶನ್ ವಿರುದ್ಧ ಈ ಹಿಂದೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿಯಮಗಳ ಪ್ರಕಾರ, 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಂಚನೆಯನ್ನು ಸಿಐಡಿಗೆ ಹಸ್ತಾಂತರಿಸಬಹುದು. ಈ ನಿರ್ದಿಷ್ಟ ಪ್ರಕರಣದ ಬಗ್ಗೆ ಸಿಐಡಿ ತನಿಖೆ…

Read More

ಮಂಗಳೂರು: ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆ

ಮಂಗಳೂರಿನ ಯುವ ಉದ್ಯಮಿ ನಿತಿನ್ ಕೆ. ಸುವರ್ಣ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹೋಟೆಲ್ ಮತ್ತು ಇತರೆ ಉದ್ಯಮಗಳಲ್ಲಿ ಸಕ್ರಿಯವಾಗಿದ್ದವರು. ಬಿಜೆಪಿ ಮತ್ತು ಮಂಗಳೂರು ಉತ್ತರ ಶಾಸಕ ಡಾ. ಭಾರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿದ್ದವರು.ರಾಜಕೀಯ ಸಂಬಂಧ ಹೊಂದಿದ್ದ ಪ್ರಭಾವಿ ಯುವ ಉದ್ಯಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು ಬಗ್ಗೆ ಮಾಹಿತಿ ಲಭಿಸಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಸ್ಪಷ್ಟವಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕೇಸ್ ದಾಖಲಿಸಿ ತನಿಖೆ ಪ್ರಾರಂಭವಾಗಿದೆ. ನಿತಿನ್ ಸುವರ್ಣ…

Read More