ಧರ್ಮಸ್ಥಳ ಕೇಸ್ : ಬಂಗ್ಲೆಗುಡ್ಡದಲ್ಲಿ ಮಹಜರಿಗೆ SITಗೆ ಅರಣ್ಯ ಇಲಾಖೆ ಒಪ್ಪಿಗೆ

0 0
Read Time:1 Minute, 2 Second

 ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಸಂಬಂಧ ಸ್ಥಳ ಮಹಜರು ನಡೆಸಲು ಎಸ್​​ಐಟಿಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ.

ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.  

ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದ್ದು ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, SOCO ಟೀಮ್ , ಕಂದಾಯ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಾಜರಿರುವಂತೆ ಸೂಚನೆ ನೀಡಲಾಗಿದೆ.

ಆದರೆ, ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ಮಾಡಲಾಗುವುದಿಲ್ಲ. ಬದಲಿಗೆ ಸ್ಥಳ ಮಹಜರು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *