ಬಂಟ್ವಾಳ: ಕುಲಾಲ ಸುಧಾರಕ ಸಂಘ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆ

0 0
Read Time:45 Second

ಮಂಗಳೂರು : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ಇದರ 2024-2025ನೇ ಸಾಲಿನ ಅಧ್ಯಕ್ಷರಾಗಿ ಉದ್ಯಮಿ ಕೃಷ್ಣಪ್ಪ ಬಿ ಆಯ್ಕೆಗೊಂಡಿದ್ದಾರೆ.

ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಪ್ರಧಾನ ಕಾರ್ಯದರ್ಶಿ ರಮೇಶ್ ಸಂಚಯಗಿರಿ, ಜೊತೆ ಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ ಅಲೆತ್ತೂರು & ಗಣೇಶ ಮರ್ದೋಳಿ, ಕೋಶಾ ಧಿಕಾರಿ ಸೋಮನಾಥ್ ಸಾಲಿಯಾನ್ ರಾಮನಗರ, ಸಂಘಟನಾ ಕಾರ್ಯದರ್ಶಿ ಸತೀಶ್ ಸಂಪಾಜೆ, ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಲತಿ ಮಚೆಂದ್ರ, ಸೇವಾ ದಳಪತಿ ಗಣೇಶ್ ಬೆದ್ರಗುಡ್ಡೆ ಆಯ್ಕೆಗೊಂಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *