ಜ. 04ರಂದು ಮಂಗಳೂರಿನ ಪುರಭವನದಲ್ಲಿ ಕುಂಭಕಲಾವಳಿ: ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವಾರು ಗಣ್ಯರಿಗೆ ಆಹ್ವಾನ

ಮಂಗಳೂರು: 2026ರ ಜ. 4ರಂದು ಮಂಗಳೂರಿನ ಪುರಭವನದಲ್ಲಿ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮಕ್ಕೆ ಬಿಜೆಪಿ ಕಛೇರಿಗೆ ಭೇಟಿ ನೀಡಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕ ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಮೇಯರ್…

Read More

ಮಂಗಳೂರು: ಟೋನಿ & ಗೈ ಐದನೇ ಮಳಿಗೆ ಉದ್ಘಾಟನೆ- ಲ.ಅನಿಲ್ ದಾಸ್ ಹಾಗೂ ಪದಾಧಿಕಾರಿಗಳು ಗಣ್ಯರಿಗೆ ಕುಂಭಕಲಾವಳಿಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಮಂಗಳೂರು: ಪ್ರಸಿದ್ಧ ಅಂತರರಾಷ್ಟ್ರೀಯ ಸಲೂನ್ ಬ್ರ್ಯಾಂಡ್ ಟೋನಿ & ಗೈ ಎಸೆನ್ಸುಯಲ್ಸ್, ಡಿಸೆಂಬರ್ 22 ರ ಭಾನುವಾರ ಸಂಜೆ ಕೆಎಫ್‌ಸಿ ಮತ್ತು ವೈನ್ ಗೇಟ್‌ನ ಮೇಲಿರುವ ಉರ್ವಾದ ಅಶೋಕ್ ನಗರದ ಬಿಂಬಿಸ್ ಕಟ್ಟಡದಲ್ಲಿ ತನ್ನ ಐದನೇ ಶಾಖೆಯನ್ನು ಅದ್ಧೂರಿಯಾಗಿ ಉದ್ಘಾಟಿಸುವ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿತು. ಹೊಸದಾಗಿ ತೆರೆಯಲಾದ ಟೋನಿ & ಗೈ ಎಸೆನ್ಸುಯಲ್ಸ್ ಉರ್ವಾ ಸ್ಟುಡಿಯೋವನ್ನು ರಿಬ್ಬನ್ ಕತ್ತರಿಸುವ ಸಮಾರಂಭದೊಂದಿಗೆ ಉದ್ಘಾಟಿಸಲಾಯಿತು, ನಂತರ ಗಣ್ಯ ಅತಿಥಿಗಳು ಸಾಂಪ್ರದಾಯಿಕ ದೀಪ ಬೆಳಗಿಸಿದರು. ಈ ವೇಳೆ ನೂತನ ಮಳಿಗೆಗೆ…

Read More

ಜ. 04ರಂದು ಮಂಗಳೂರಿನ ಪುರಭವನದಲ್ಲಿ ಕುಂಭಕಲಾವಳಿ: ಕಾರ್ಯಕ್ರಮಕ್ಕೆ ಸ್ಪೀಕರ್ ಯು.ಟಿ. ಖಾದರ್‌ ರವರನ್ನು ಬೇಟಿ ನೀಡಿ ಆಹ್ವಾನಿಸಿದ ಸಮಿತಿ ಪದಾಧಿಕಾರಿಗಳು

ಮಂಗಳೂರು: ಜ. 4, 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಉಳ್ಳಾಲ ಜನಪ್ರಿಯ ಶಾಸಕರು, ರಾಜ್ಯ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಆಹ್ವಾನ ನೀಡಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್…

Read More

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ: ಸವಾರ ಗಂಭೀರ

ಬಂಟ್ವಾಳ: ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದು, ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾ.ಹೆ.ಯ ತುಂಬೆ ರಾಮಲ್ ಕಟ್ಟೆಯಲ್ಲಿ ಸೋಮವಾರ ಸಂಜೆ ನಡೆದಿದೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಉಸ್ಮಾನ್ ಅವರು ಅಂಗಡಿಯಿಂದ ಹಾಲು ಖರೀದಿಸಿ ಮನೆಗೆ ಹೋಗುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬಳಿಕ ಅದರ ಚಾಲಕ ವಾಹನ ಸಮೇತವಾಗಿ ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು,…

Read More

ಸುಳ್ಯ: ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ- ಚಾಲಕನಿಗೆ ಗಂಭೀರ ಗಾಯ

ಸುಳ್ಯ: ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೂನಡ್ಕ ಬಳಿ, ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ನಂತರ ಲಾರಿ ಪಲ್ಟಿಯಾಗಿದೆ. ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಯಾವುದೇ ಪ್ರಾಣಾಪಾಯ ಆಗದೇ…

Read More

ಉಪ್ಪಿನಂಗಡಿ: ಬಾಲಕಿಯ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಪೊಲೀಸ್‌ ವಶಕ್ಕೆ

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಮೂಲದ ಮಹಿಳೆಯು ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುತ್ತಾರೆ. ಆರೋಪಿ ಅಬ್ದುಲ್ ಗಫೂರ್ ಎಂಬಾತನು ದೂರುದಾರರ ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ ದೂರುದಾರರು ತನ್ನ…

Read More

ಅನುಮತಿ ರಹಿತ ಕೋಳಿ ಅಂಕ: ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ FIR

ವಿಟ್ಲ : ಕೇಪು ಗ್ರಾಮದಲ್ಲಿ ಅನುಮತಿ ರಹಿತ ಕೋಳಿ ಅಂಕ ನಡೆದಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಉಳ್ಳಾಲ್ತಿ ಜಾತ್ರೆಯ ಪ್ರಯುಕ್ತ ಸಾಂಪ್ರದಾಯಿಕ ಕೋಳಿ ಅಂಕವು ಮುರಳಿಧರ ರೈ ಎಂಬವರ ಗದ್ದೆಯಲ್ಲಿ ನಡೆಯುತ್ತಿತ್ತು. ಅನುಮತಿ ರಹಿತ ಕೋಳಿ ಅಂಕ ನಡೆಸುತ್ತಿದ್ದಾರೆಂದು ಆರೋಪಿಸಿ ವಿಟ್ಲ ಠಾಣಾ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು….

Read More

ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು..!!

ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ ಬಿಡುಗಡೆ ಬಳಿಕ ಆರೋಪಿ ಚಿನ್ನಯ್ಯ ಐವರ ವಿರುದ್ಧ ಜೀವ ಬೆದರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಗೆ ಇದೀಗ ದೂರ ನೀಡಿದ್ದಾನೆ. ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಅಂತ ಚಿನ್ನಯ್ಯ ದೂರು ನೀಡಿದ್ದಾನೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ, ವಿಠಲಗೌಡ, ಟಿ ಜಯಂತ್ ಹಾಗೂ…

Read More

ಇಂದು ಕರಾವಳಿ ಉತ್ಸವ: ವಾಹನ ಸಂಚಾರ, ಪಾರ್ಕಿಂಗ್ ಕುರಿತು ಪ್ರಕಟಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ ಕರಾವಳಿ ಉತ್ಸವ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ:20-12-2025 ರಂದು ಸಂಜೆ ಸುಮಾರು 5-00 ಗಂಟೆಗೆ ಮಂಗಳೂರು ನಗರದ ಕರಾವಳಿ ಮೈದಾನದಲ್ಲಿ ನೆರವೇರಲಿದೆ. ನಂತರ ದಿನಾಂಕ: 02-01-2026 ರವರೆಗೆ ಸಂಜೆ ವೇಳೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿರುತ್ತದೆ. ಸದರಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಸೇರಲಿದ್ದು, ಈ ಸಮಯ ನಗರದ ಕೆಲವೊಂದು ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇರುತ್ತದೆ. 1.ಉರ್ವ ಮಾರ್ಕೆಟ್ ಮೈದಾನ –…

Read More

ವಿಟ್ಲ: ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮ..!! ಕಂಗಾಲಾದ ಬಡ ಕುಟುಂಬ

ವಿಟ್ಲ: ಮನೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿ ಸುಟ್ಟು ಬಸ್ಮವಾದ ಘಟನೆ ಕನ್ಯಾನದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಸ್ಥಳಿಯರು ಬೆಂಕಿ ನಂದಿಸಲು ಪ್ರಯತ್ನಿಸಿದರು, ನಂತರ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಘಟನೆಯ ಸುತ್ತಲೂ ನೀರಿ ಹರಿಸಿ ಬೆಂಕಿ ನಂದಿಸಿದರು. ಮಗಳ ಮದುವೆ ವಸ್ತ್ರಗಳೂ ಭಸ್ಮ:ಈ ವೇಳೆಗಾಗಲೇ ಮನೆಯೊಳಗಡೆ ಕಪಾಟಿನಲ್ಲಿ ಇರಿಸಲಾಗಿದ್ದ ಅಗತ್ಯ ದಾಖಲೆಗಳ ಸಹಿತ ಬೆಲೆಬಾಳುವ ಬಟ್ಟೆಬರೆಗಳು ಸುಟ್ಟು ಕರಕಲಾಗಿತ್ತು. ನಾರಾಯಣರವರ ಪುತ್ರಿ ಮಂಗಳೂರಿನಲ್ಲಿ ಕೆಲಸದಲ್ಲಿದ್ದು,…

Read More