ಧರ್ಮಸ್ಥಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು, ಪ್ರಕರಣ ದಾಖಲು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬೈಕ್ ನಿಲ್ಲಿಸಿ ದೇವರ ದರ್ಶನ ಪಡೆದು ಹಿಂತಿರುಗುವ ವೇಳೆಗೆ ಕಳ್ಳರು ಬೈಕ್ ಅನ್ನು ಕಳ್ಳತನ ಮಾಡಿದ ಘಟನೆಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೈಂದೂರು ನಿವಾಸಿ ಮುತ್ತಯ್ಯ ಆಚಾರಿ ಎಂಬವರು ಈಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇವರು ಮೇ 24ರಂದು ತನ್ನ ಮೋಟಾರ್ ಸೈಕಲ್ k.A 20EJ 3502 ರಲ್ಲಿ ಮಗ ದಿನೇಶ ನೊಂದಿಗೆ ಧರ್ಮಸ್ಥಳಕ್ಕೆ ಬಂದಿದ್ದಾರೆ. ಇವರೊಂದಿಗೆ ಇನ್ನೂ ಹಲವರು ಬೈಕ್ ಗಳಲ್ಲಿಯೇ ಬಂದಿದ್ದು ಎಲ್ಲರೂ ಬೈಕ್ ಗಳನ್ನು…

