ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ…

Read More

ಮೇ 26ರಂದು ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಪ್ರಧಾನ ಕಚೇರಿ ಉದ್ಭಾಟನೆ

ಮಂಜೇಶ್ವರ: ಕುಂಜತ್ತೂರು ತೂಮಿನಾಡು ಶ್ರೀ ಮಹಾಕಾಳಿ ರಸ್ತೆ ಪರಿಸರದಲ್ಲಿರುವ ಕಾಸರಗೋಡು ಜಿಲ್ಲಾ ಕುಲಾಲ ಸಂಘದಜಿಲ್ಲಾ ಕುಲಾಲ ಸಮುದಾಯ ಭವನದ ನೆಲಮಹಡಿಯಲ್ಲಿ ಜಿಲ್ಲಾ ಕುಲಾಲಸಂಘದ ಪ್ರಧಾನ ಕಚೇರಿಯ. ಉದ್ಭಾಟನಾ ಸಮಾರಂಭವು ಮೇ26ರಂದು ಜರಗಲಿದೆ. ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆ ವಹಿಸುವರು. ಪುರುಷೋತ್ತಮ ಕುಲಾಲ್‌ ಕಲ್ಬಾವಿ ದೀಪ ಬೆಳಗಿಸುವರು. ಕಾರ್ಯಕ್ರಮದಲ್ಲಿ ಉದ್ಯಮಿ ಕಲ್ಬಾವಿ ಕುಲಾಲ್‌ ಮಂಗಳೂರು, ಪುಂಡರೀಕಾಕ್ಷ ಕೈರಂಗಳ, ನರಸಿಂಹ ಕುಲಾಲ್‌ ಕಡಂಬಾರು, ಹರೀಶ್‌ ಬಂಗೇರ, ಲೀಲಾವತಿ ಶಲಪಾಡಿ ಭಾಗವಹಿಸಿ ಶುಭಕೋರುವರು. ಬೆಳಗ್ಗೆ 9.30ರಿಂದ ಶ್ರೀ…

Read More

ಇಂದು ಮಂಗಳೂರಿನ ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ‘ಪಂಚಮ ವಾರ್ಷಿಕ ಸಂಭ್ರಮ’

ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಮಂಗಳೂರು ನಗರ ಘಟಕದ ‘ಪಂಚಮ ವಾರ್ಷಿಕ ಸಂಭ್ರಮ’ವು ಇಂದು (ದಿನಾಂಕ 23-05-2024) ರಂದು ಸಂಜೆ ಗಂಟೆ 3-00ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಸಂಜೆ ಗಂಟೆ 3-00ರಿಂದ ‘ಯಕ್ಷ ಹಾಸ್ಯ ವೈಭವ’ದಲ್ಲಿ ಭಾಗವತರಾಗಿ ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ, ಮದ್ದಳೆ – ಶ್ರೀ ಗುರುಪ್ರಸಾದ್ ಬೊಳಿಂಜಡ್ಕ, ಚಂಡೆ – ಶ್ರೀ ಪ್ರಶಾಂತ್ ವಗೆನಾಡು, ಚಕ್ರತಾಳ – ಪೂರ್ಣೇಶ್ ಆಚಾರ್ಯ ಮತ್ತು ಮುಮ್ಮೇಳದಲ್ಲಿ ದಿನೇಶ್ ಶೆಟ್ಟಿಗಾರ್ ಕೋಡಪದವು, ದಿನೇಶ್ ರೈ…

Read More

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಇಂದು ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಂಗಳೂರು: ಇತಿಹಾಸ ಪ್ರಸಿದ್ದ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ಕಳೆದ ವರ್ಷ ತಮ್ಮೆಲ್ಲರ ಸಹಕಾರದೊಂದಿಗೆ ಪುರ್ನಪ್ರತಿಷ್ಠಾ ಬಹ್ಮಕಲಶೋತ್ಸವು ಅದ್ದೂರಿಯಾಗಿ ಜರಗಿದ್ದು ಸದ್ರಿ ಬಹ್ಮ ಕಲಶದ ದಿನಾಚಾರಣೆಯ ಪ್ರಯುಕ್ತ ಇಂದು (ತಾ: 23-05-2024 ) ರಂದು ಪ್ರಥಮ ವಾರ್ಷಿಕ “ಪ್ರತಿಷ್ಠಾ ಮಹೋತ್ಸವ” ಜರಗಲಿದೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳ 2ನೇ ಶನಿವಾರ ಮತ್ತು ತಿಂಗಳ ಹುಣ್ಣಿಮೆಯಂದು ಮಧ್ಯಾಹ್ನ ಸಾಮೂಹಿಕ ಅನ್ನ ಸಂತರ್ಪಣೆ ಜರಗುತ್ತಿದ್ದು, ಭಕ್ತಾಭಿಮಾನಿಗಳಾದ ತಾವೆಲ್ಲರೂ ಶಾಶ್ಚತ ಅನ್ನ ಸಂತರ್ಪಣೆ ನಿಧಿ ಯೋಜನೆಯಡಿಯಲ್ಲಿ ರೂ.10,000/- ವನ್ನು ನೀಡಿ ಶಾಶ್ಚತ…

Read More

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶೃದ್ದಾಂಜಲಿ

ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು…

Read More

ಮಂಗಳೂರು: ಮೇ 31ರಿಂದ ಜೂನ್ 2ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಸರ್ಫಿಂಗ್ ಸ್ಪರ್ಧೆ

ಮಂಗಳೂರು: ನಗರದ ಸಸಿಹಿತ್ಲು ಬೀಚ್‌ನಲ್ಲಿ ಮೇ 31 ರಿಂದ ಜೂನ್ 2 ವರೆಗೆ ಸರ್ಫಿಂಗ್ ಸ್ಪರ್ಧೆ ನಡೆಯಲಿದೆ. ಭಾರತದಲ್ಲಿ ಸರ್ಫಿಂಗ್ ಮತ್ತು ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಕ್ರೀಡೆಗಳ ಆಡಳಿತ ಮಂಡಳಿ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)ವು ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2024 ರ ಇಂಡಿಯನ್ ಓಪನ್ ಸರ್ಫಿಂಗ್ (ಐಒಎಸ್) ಐದನೇ ಆವೃತ್ತಿ ನಡೆಯಲಿದೆ. ಇಂಟರ್‌ನ್ಯಾಶನಲ್ ಸರ್ಫಿಂಗ್ ಅಸೋಸಿಯೇಷನ್‌ನಿಂದ ಮಾನ್ಯತೆ ಪಡೆದಿರುವ ಈ ಪ್ರೀಮಿಯರ್ ಸರ್ಫಿಂಗ್ ಸ್ಪರ್ಧೆಯನ್ನು ಮಂತ್ರ ಸರ್ಫ್ ಕ್ಲಬ್ ಕರ್ನಾಟಕದ ಮಂಗಳೂರಿನ ಸಸಿಹಿತ್ಲು ಬೀಚ್‌ನಲ್ಲಿ…

Read More

ಡಾ ಕುಲಾಲ್ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ

‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ಮಂಗಳೂರು ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ 25 ವರ್ಷಗಳ ಸಾರ್ಥಕ ಸಮಾಜಮುಖೀ ವೈದ್ಯಕೀಯ ಸೇವೆಯನ್ನು ನೀಡುವುದರ ಮೂಲಕ ಜನಪ್ರೀಯವಾಗಿರುವ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಇವರ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ ಮಾಡಿ ನಾಗರಿಕರಿಗೆ ಸೂಕ್ತ ಸಲಹೆ ಸೂಚನೆ ನೀಡುತ್ತಾ ಬಂದಿದೆ. ಅವರು ಮಂಗಳೂರಿನ ವೀರನಗರ ಪಡೀಲ್ ಬಜಾಲ್ ಕಣ್ಣೂರು ಅರ್ಕುಲಾ ಮಂಗಳಾದೇವಿ ಗಳಲ್ಲಿ ಸಮಾಜಮುಖಿ ಸೇವೆಗಾಗಿ ಸ್ಥಾಪಿಸಿದ ಕುಲಾಲ್ ಹೆಲ್ತ್ ಸೆಂಟರ್…

Read More

ಕುಣಿತ ಭಜನೆಯ ಸ್ಪರ್ಧೆಯ ಮೂಲಕ ಆಧ್ಯಾತ್ಮಿಕ ‌ಕ್ರಾಂತಿ ಮಾಡಿದ -ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್

ಉಳ್ಳಾಲ : ಹಿಂದೆ ಭಜನೆ ಮತ್ತು ಯಕ್ಷಗಾನವನ್ನು ತಾತ್ಸಾರವಾಗಿ ನೋಡುತಿದ್ದು, ಇಂದು ಶಿಕ್ಷಣ, ಪದವಿ ಪಡೆದವರೇ ಈ ಕ್ಷೇತ್ರದತ್ತ ಆಕರ್ಷಿಸುತ್ತದ್ದಾರೆ, ಭಜನೆ ಎನ್ನುವುದು ಧರ್ಮ ಶಿಕ್ಷಣದ ಪಟ್ಯ, ಅಸ್ಪೃಶ್ಯತೆಯ ಘಾಟು ಇದರಲಿಲ್ಲ, ಇಹ ಪರದ ಸೇರುವಿಕೆಯಾಗಿರುವ ಭಜನೆಯ ಮೂಲಕ ಬದುಕು‌ ಕಟ್ಟಿಕೊಳ್ಳಬಹುದು, ಹತ್ತು ಮಂದಿಗೆ ಜಾಗೃತಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧೆ ಅಗತ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಪ.ಪೂ‌ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ನುಡಿದರು. ಅವರು ದ.ಕ ಜಿಲ್ಲಾ ರಾಜ್ಯೊತ್ಸವ…

Read More

ಮಂಗಳೂರು: ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ದಿನಾಂಕ ಮೇ 20 ರಿಂದ ಮೇ 25 ರ ವರೆಗೆ ಸಮಯ ಬೆಳಿಗ್ಗೆ 9 ರಿಂದ ಸಂಜೆ 3ರ ತನಕ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ತಲಪಾಡಿಯಲ್ಲಿ ನಡೆಯಲಿದೆ.

Read More

ಮಂಗಳೂರು: ಮೇ 30 ರ ತನಕ ಕಣ್ಣಿನ ತಪಾಸಣಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ “ನೇತ್ರ ಸ್ವಾಸ್ಥ್ಯ ಮಾಸ” ಕಣ್ಣಿನ ತಪಾಸಣಾ ಶಿಬಿರವು ದಿನಾಂಕ ಮೇ 2 ರಿಂದ ಮೇ 30 ರ ತನಕ ಸಮಯ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ತನಕ ನಡೆಯಲಿದೆ.

Read More