ಪುತ್ತೂರು: ಅಕ್ರಮ ಗೋಸಾಗಾಟ- ಆರೋಪಿ ಕಾಲಿಗೆ ಗುಂಡೇಟು!!

ಪುತ್ತೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ನಡೆದಿದೆ. ಆರೋಪಿ ಅಬ್ದುಲ್ಲಾ (40) ಎಂಬಾತ ಐಚರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸುತ್ತಿದ್ದ. ಆತನೇ ಚಾಲಕನಾಗಿದ್ದು ಇನ್ನೊಬ್ಬ ಆರೋಪಿಯೂ ವಾಹನದಲ್ಲಿದ್ದ. ವಾಹನವನ್ನು ನಿಲ್ಲಿಸಲು ಪೊಲೀಸರು ಸೂಚಿಸಿದಾಗ ಆತನು ನಿಲ್ಲಿಸದೆ ಇದ್ದು ಪೊಲೀಸರು ಸುಮಾರು 10 ಕಿಮೀ ದೂರ ವಾಹನವನ್ನು ಬೆನ್ನಟ್ಟಿದ್ದು ಈ ವೇಳೆ ಆರೋಪಿಯು ಪೊಲೀಸ್ ಜೀಪಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿರುತ್ತಾನೆ. ಆಗ ಪಿಎಸ್ಐ ಎರಡು…

Read More

ಮಂಗಳೂರು: ಪ್ಲಾಟ್‌ಗಳಲ್ಲಿ ಚಿನ್ನಾಭರಣ ಕಳ್ಳತನ..!! ಇಬ್ಬರು ಅಂತರರಾಜ್ಯ ಕಳ್ಳರ ಬಂಧನ

ಮಂಗಳೂರು: ಮಂಗಳೂರು ನಗರದ ಲಾಲ್ ಬಾಗ್ ಹ್ಯಾಟ್ ಹಿಲ್ ನ ಅಪಾರ್ಟ್ ಮೆಂಟ್ ನ ಮೂರು ಪ್ಲಾಟ್ ಗಳಲ್ಲಿ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ,ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು ಮಾಡಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಮನೆ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಅಸ್ಸಾಂ ರಾಜ್ಯ ಕಾಚಾರ್ ಜಿಲ್ಲೆ ಮೆಹೆರ್ ಪುರ್ ಅಂಚೆ ಪಾಂಚಗೋರಿ, ಮೇಡಿನೋವಾ ರಸ್ತೆ, ಅಂಬಿಕಾ ಪುರ್ ಪಾರ್ಟ್ 10 ಅಭಿಜಿತ್ ದಾಸ್ (24) ಹಾಗೂ ಅಸ್ಸಾಂ…

Read More

ಮಂಗಳೂರು: ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ

ಮಂಗಳೂರು: ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿ ಸಮಿತಿ (ರಿ) ಬೀರಿ ಗಣೇಶ ಭಜನಾ ಮಂದಿರ ಬೀರಿ ಕೋಟೆಕಾರ್ ಹಾಗೂ ಆನಂದಶ್ರಮ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳು ಹಾಗೂ ದಿವಂಗತ ಜಲಂಧರ್ ರೈ ಯವರ ಹಿತೈಷಿಗಳು ಆಯೋಜಿಸಿದ ಜಲಂಧರ್ ರೈ ಸ್ಮರಣಾರ್ಥ ಹೈ ಸ್ಕೂಲ್ ಮಟ್ಟದ ಬಾಲಕ ಬಾಲಕಿಯರ ಜಲಂಧರ್ ರೈ ಟ್ರೋಫಿ 2025 ಕ್ರೀಡಾ ಕೂಟ ಉಚ್ಚಿಲ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಇದರ ಸಮಾರೋಪ ಸಮಾರಂಭ ಲಯನ್. ಅನಿಲ್ ದಾಸ್ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಹಲವಾರು…

Read More

ಮಂಗಳೂರು: ಅಮಾನ್ಯ ಚೆಕ್‌ ಬಳಸಿ ಲಕ್ಷಾಂತರ ರೂ. ವಂಚನೆ : ಮಹಿಳೆಯ ಬಂಧನ….!!

ಮಂಗಳೂರು: ಟೆಕ್ ಮತ್ತು ಆಭರಣ ಮಳಿಗೆಗಳನ್ನು ಗುರಿಯಾಗಿಸಿಕೊಂಡು ಅಮಾನ್ಯ ಚೆಕ್‌ಗಳ ಮೂಲಕ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವಂಚಿಸಿದ್ದ ಮಹಿಳೆಯೊಬ್ಬಳನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಫರೀದಾ ಬೇಗಂ (28) ಎಂದು ಗುರುತಿಸಲಾಗಿದೆ. ಈಕೆಯ ವಿರುದ್ಧ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 9 ವಂಚನೆ ಪ್ರಕರಣಗಳು ದಾಖಲಾಗಿವೆ. ಎಂಪೈರ್ ಮಾಲ್‌ನಲ್ಲಿರುವ ಲ್ಯಾಪ್‌ಟಾಪ್ ಬಜಾರ್ ಅಂಗಡಿಯಿಂದ ರೂ.1.98 ಲಕ್ಷ ಮೌಲ್ಯದ ಮ್ಯಾಕ್‌ಬುಕ್ ಮತ್ತು ಡೆಲ್ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ ಬೌನ್ಸ್ ಆದ ಚೆಕ್‌…

Read More

ಭರತ್ ಕುಮ್ಡೇಲ್ ತಂದೆ ನಿಧನ; ಪೊಲೀಸ್ ಭದ್ರತೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗಿ

ಆಶ್ರಫ್ ಕಲಾಯಿ ಕೊಲೆ ಪ್ರಕರಣದ ಆರೋಪದಲ್ಲಿ ಬಂಧಿತನಾಗಿರುವ ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ದೇಲು  ಅವರ ತಂದೆ ಸೇಸಪ್ಪ ಬೆಳ್ಳಾಡ (75) ಅವರು ನಿಧನರಾಗಿದ್ದಾರೆ.  ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಧ್ಯಾಹ್ನದ ವೇಳೆಗೆ ಇಹಲೋಕ ತ್ಯಜಿಸಿದರು.  ಮಂಗಳೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಗ ಭರತ್ ಕುಮ್ದೇಲು ಅವರನ್ನು ತಂದೆಯ ಅಂತ್ಯಕ್ರಿಯೆಯಲ್ಲಿ  ಭಾಗವಹಿಸಲು ಪೊಲೀಸ್  ಭದ್ರತೆಯಲ್ಲಿ ಕರೆ ತರಲಾಯಿತು.  ನ್ಯಾಯಾಲಯವು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಅನುಮತಿ ನೀಡಿತ್ತು. ಅದರಂತೆ, ಭರತ್‌ ಕುಮ್ಮೆಲು ಅವರು…

Read More

ಪುತ್ತೂರು: ರಿಕ್ಷಾ ತಡೆದು ಚಾಲಕನಿಗೆ ಹಲ್ಲೆ ಪ್ರಕರಣ-ಇಬ್ಬರು ಪೊಲೀಸರ ಅಮಾನತು

ಪುತ್ತೂರು: ಅ.17ರಂದು ಸಂಜೆ ಆಟೋ ಚಾಲಕ ಬಶೀರ್ ಕುರಿಯ ಗ್ರಾಮ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ, ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ,  ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿದ್ದು ಈ ಕುರಿತು ಬಶೀರ್ ಅವರನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು  ಅವಾಚ್ಯ ಶಬ್ದಗಳಿಂದ…

Read More

ಕಾಸರಗೋಡು: 116 ಕಿಲೋ ಗಾಂಜಾ ವಶ- ಓರ್ವ ಆರೋಪಿ ಅರೆಸ್ಟ್

ಕಾಸರಗೋಡು: ವರ್ಕಾಡಿ ಸುಳ್ಯಮೆ ಯಿಂದ ಸುಮಾರು 116 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೈಸೂರು ಜಯಪುರ ಹೋಬಳಿಯ ಸಿದ್ದೇಗೌಡ (25) ಎಂದು ಗುರುತಿಸಲಾಗಿದೆ. ಸುಳ್ಯಮೆಯ ಮನೆಯ ಶೆಡ್‌ವೊಂದರಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಅಕ್ಟೋಬರ್ 8 ರಂದು ರಾತ್ರಿ ವಶಪಡಿಸಿಕೊಂಡಿದ್ದರು. ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಮಿನಿ ಟೆಂಪೋವನ್ನು ವಶಕ್ಕೆ ತೆಗೆದುಕೊಂಡಿದ್ದರು ಪೊಲೀಸರು ನಡೆಸಿದ ತನಿಖೆಯಿಂದ ವಾಹನ ಚಾಲಕ ಸಿದ್ದೇಗೌಡನ ಮಾಹಿತಿ ಲಭಿಸಿತ್ತು. ತನಿಖೆಯನ್ನು ಮೈಸೂರಿಗೆ ವಿಸ್ತರಿಸಿದ್ದು, ಆರೋಪಿಯನ್ನು…

Read More

ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ…

Read More

ಕಾಸರಗೋಡು : ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ. ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಕಳೆದ 45 ದಿನಗಳಲ್ಲಿ…

Read More

ಅ.17ರಿಂದ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಆರಂಭ

ಮಂಗಳೂರು: ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆಗಳ ಆಡಳೀತಕ್ಕೆ ಒಳಪಟ್ಟ ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥ ಸ್ನಾನ ಅಕ್ಟೋಬರ್ 17 ರಿಂದ ಪ್ರಾರಂಭವಾಗಲಿದ್ದು, ಬರುವ ವರ್ಷದ ಏಪ್ರಿಲ್‌ 14ರ ವರೆಗೆ ಜರುಗಲಿದೆ. ನೆಲ್ಲಿ ತೀರ್ಥ ಸೋಮೇಶ್ವರ ಗುಹಾ ದೇವಾಲಯವು ಕರಾವಳಿಯ ಪ್ರಸಿದ್ಧವಾದ ದೇವಾಲಯಗಳಲ್ಲಿ ಒಂದಾಗಿದೆ. ಇದೊಂದು ಗುಹಾ ದೇವಾಲಯವಾಗಿದ್ದು ಮಹಾ ಶಿವನು ಲಿಂಗ ಸ್ವರೂಪಿಯಾಗಿ ಇಲ್ಲಿ ನೆಲೆಸಿದ್ದಾನೆ. ಇದೊಂದು ಉದ್ಭವ ಶಿವಲಿಂಗದ ನೆಲೆಯಾಗಿದೆ ಅಂದ ಹಾಗೆ ಭಕ್ತರಿಗೆ ಈ ಶಿವಲಿಂಗದ ದರ್ಶನಕ್ಕೆ ಅವಕಾಶ…

Read More