ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ನಟಿ ಅಪರ್ಣಾ ಅವರು ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳ ವಿಶ್ರಾಂತಿ ಪಡೆದಿದ್ದರು. ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.  ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು…

Read More

ಹೊಸ ‘BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ- ‘ರಾಜ್ಯ ಆಹಾರ ಇಲಾಖೆ’ ಸ್ಪಷ್ಟನೆ

ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಆರಂಭವೂ ಆಗಿಲ್ಲ ಅಂತ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ. ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು…

Read More

ಇದು ರಾಜ್ಯವೇ ಖುಷಿಪಡುವ ಸುದ್ದಿ: ತಲೆಮರೆಸಿಕೊಂಡಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಅರೆಸ್ಟ್‌..!

ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ರೀಲ್ಸ್ ರಾಣಿ ದಿವ್ಯ ವಸಂತ ಬಂಧನವಾಗಿದೆ. ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪ ಹಿನ್ನಲೆಯಲ್ಲಿ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವ ಸ್ಪಾ ಮಾಲೀಕನ ಸುಲಿಗೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಾಗುತ್ತಿದ್ದಂತೆ ನಿರೂಪಕಿ ದಿವ್ಯಾ ವಸಂತ ತಲೆಮರೆಸಿಕೊಂಡಿದ್ದರು. ಬಳಿಕ ಕೇರಳದಲ್ಲಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಿವ್ಯಾ ವಸಂತಳನ್ನು ಬಂಧಿಸಿದ್ದಾರೆ.ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು…

Read More

ವಾಲ್ಮೀಕಿ ನಿಗಮ ಹಗರಣ ಕೇಸ್‌ : ʻEDʼಯಿಂದ ಮಾಜಿ ಸಚಿವ ಬಿ.ನಾಗೇಂದ್ರ ಪಿಎ ಹರೀಶ್‌ ಅರೆಸ್ಟ್‌

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್‌ ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್‌ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ…

Read More

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ…

Read More

ಪಡಿತರ ಚೀಟಿಗೆ ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ..!

ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು…

Read More

‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ : ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ…

Read More

ನಟ ದರ್ಶನ್ & ಗ್ಯಾಂಗ್ ಗೆ ಜು. 18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾ‍ಧಗಳ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಗೆ ಸದ್ಯಕ್ಕೆ ಬೇಲ್ ಸಿಗುವ ಸಾಧ್ಯತೆ ಬಹಳ…

Read More

ಮೂಡಾ ಹಗರಣ: ಸಿಎಂ ಸಿದ್ಧರಾಮಯ್ಯ ವಿರುದ್ಧ ಸಿಟಿಜನ್ ರೈಟ್ಸ್ ದೂರು..!

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣ ಅವರು ರಾಜ್ಯ…

Read More

ಕನ್ನಡಿಗನೇ ಕಟ್ಟಿದ “ಕೂ” ಅಪ್ ಸ್ಥಗಿತ..!

ಹೂಡಿಕೆಗಳನ್ನು ಪಡೆಯುವ ಪ್ರಯತ್ನಗಳು ವಿಫಲವಾದ ನಂತರ, ಕೂ ಸಹ ಸಂಸ್ಥಾಪಕರಾದ ಮಾಯಾಂಕ್ ಬಿದವತ್ಕಾ ಮತ್ತು ಅಪ್ರಮೇಯ ರಾಧಾಕೃಷ್ಣ ಅವರು ಬಹುಭಾಷಾ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ಮುಚ್ಚಲು ನಿರ್ಧರಿಸಿದ್ದಾರೆ. “ನಮ್ಮ ಕಡೆಯಿಂದ ಅಂತಿಮ ಅಪ್ಡೇಟ್ ಇಲ್ಲಿದೆ. ನಮ್ಮ ಪಾಲುದಾರಿಕೆ ಮಾತುಕತೆಗಳು ವಿಫಲವಾದವು ಮತ್ತು ನಾವು ನಮ್ಮ ಸೇವೆಯನ್ನು (Koo platform) ಸಾರ್ವಜನಿಕರಿಗೆ ರಿಯಾಯಿತಿ ನೀಡುತ್ತೇವೆ. ನಾವು ಅನೇಕ ದೊಡ್ಡ ಇಂಟರ್ನೆಟ್ ಕಂಪನಿಗಳು, ಒಕ್ಕೂಟಗಳು ಮತ್ತು ಮಾಧ್ಯಮ ಸಂಸ್ಥೆಗಳೊಂದಿಗೆ ಪಾಲುದಾರಿಕೆಯನ್ನು ಅನ್ವೇಷಿಸಿದೆವು ಆದರೆ ಮಾತುಕತೆಗಳು ನಾವು ಬಯಸಿದ ಫಲಿತಾಂಶವನ್ನು ನೀಡಲಿಲ್ಲ…

Read More