ಸೆಪ್ಟೆಂಬರ್ 15ರವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವು ವಿಸ್ತರಣೆ

ಬೆಂಗಳೂರು: ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್(ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಿದ್ದ ಡೆಡ್‌ಲೈನ್ ಜೂನ್ 12ಕ್ಕೆ ಅಂತ್ಯವಾಗಿದ್ದು, ಇದೀಗ ರಾಜ್ಯ ಸರ್ಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಗಡುವು ವಿಸ್ತರಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡಲಾಗಿದೆ. ಸೆಪ್ಟೆಂಬರ್ 15ರ ಬಳಿಕ ಅವಧಿ ವಿಸ್ತರಿಸುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಿಸಿದ್ದೇವೆ. ಶೀಘ್ರದಲ್ಲೇ ಹೆಚ್‌ಎಸ್‌ಆರ್‌ಪಿ ಗಡುವು…

Read More

ಇನ್ಮುಂದೆ ರಾಜ್ಯದಲ್ಲಿ ಎಲ್ಲ ವಾಹನಗಳಿಗೆ ಈ ರೀತಿ ಹೆಡ್ ಲೈಟ್ ಕಡ್ಡಾಯ..!

ಬೆಂಗಳೂರು : ಎಲ್ಲಾ ವಾಹನಗಳಿಗೆ ಸಿಎಂವಿ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಆಲೋಕ್‌ ಕುಮಾರ್‌ ಸೂಚಿಸಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದ್ದು ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ…

Read More

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ..!

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ (35) ವಿಷ ಸೇವಿಸಿ ಏಪ್ರಿಲ್‌ 17 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಆತ ಸಾಯುವ ಮುನ್ನ ಬರೆದಿಟ್ಟಿದ್ದು, ಇದೀಗ…

Read More

 ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲು ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ , ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ…

Read More

ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು…

Read More

ರೇಣುಕಸ್ವಾಮಿ ಕೊಲೆ ಪ್ರಕರಣ: ಹಾಸ್ಯ ನಟ ಚಿಕ್ಕಣ್ಣ ನೋಟಿಸ್‌ ನೀಡಲು ಮುಂದಾದ ಪೊಲೀಸರು..!

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ. ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ….

Read More

ಹೊಸ BPL ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌: ಸದ್ಯಕ್ಕಿಲ್ಲ ವಿತರಣೆ

ಹೊಸ ಬಿಪಿಲ್‌ ಕಾರ್ಡ್‌ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಶಾಕ್‌ ಸಿಕ್ಕಿದೆ. ಹೌದು, ಹೊಸದಾಗಿ ಕಾರ್ಡ್‌ಗಳನ್ನು ವಿತರಿಸಿದರೆ ಅಂತಹವರಿಗೆ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ಹಣವನ್ನೂ ಕೂಡ ನೀಡಬೇಕಾಗುತ್ತದೆ, ಇದು ರಾಜ್ಯ ಸರ್ಕಾರಕ್ಕೆ ಹೊರೆಯಾಗುವ ನಿಟ್ಟಿನಲ್ಲಿ ಸದ್ಯಕ್ಕೆ ಹೊಸ ಕಾರ್ಡ್‌ಗಳನ್ನು ನೀಡದೇ ಇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿರುವ ಬಹುದು ಎನ್ನಲಾಗಿದೆ. 2023ರ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಹಿನ್ನಲೆಯಲ್ಲಿ ಹೊಸ ಪಡಿತರ ಚೀಟಿಯನ್ನು ನೀಡುವುದಕ್ಕೆ ತಡೆ…

Read More

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

ಬೆಂಗಳೂರು: ಸರಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣ ಪಡೆದವರಿಗೆ ಒಂದು ವರ್ಷದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಮೆರಿಟ್‌ ಮತ್ತು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಗ್ರಾಮೀಣ ಸೇವೆಯ ಆಯ್ಕೆಯನ್ನು ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಹಿಂದೆ ನಿರ್ದಿಷ್ಟ ವೈದ್ಯ ಗ್ರಾಮೀಣ ಸೇವೆ ಸಲ್ಲಿಸದಿದ್ದರೆ ಕರ್ನಾಟಕ ವೈದ್ಯಕೀಯ ಮಂಡಳಿಯಿಂದ ಪ್ರಮಾಣಪತ್ರ ಕೊಡುತ್ತಿರಲಿಲ್ಲ. ಈಗ ದುಬಾರಿ ದಂಡ ಪಾವತಿಸಿ ಪ್ರಮಾಣಪತ್ರ ಪಡೆಯಲು ಅವಕಾಶ ನೀಡಿದೆ. ಈ ಹಿಂದೆ ರಾಜ್ಯದಲ್ಲಿ ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವಿತ್ತು. ಕಳೆದ ವರ್ಷ…

Read More

ರಾಜ್ಯದಲ್ಲಿ ಪೆಟ್ರೋಲ್‌ ದರ 3 -ಡಿಸೇಲ್‌ ದರ 3.50 ಹೆಚ್ಚಳ : ಗ್ಯಾರಂಟಿ ಸರ್ಕಾರದಿಂದ ಜನರ ಜೇಬಿಗೆ ಕತ್ತರಿ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಏರಿಕೆ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಇಂದು ಪ್ರಕಟಿಸಿದ್ದು, ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದೆ. ತೆರಿಗೆ ದರ ಏರಿಕೆಯಾದ ಹಿನ್ನೆಲೆ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್ 25.92% ಇದ್ದಿತ್ತು. ಇದೀಗ 29.84% ಗೆ ಹೆಚ್ಚಳವಾಗಿದೆ. ಅಂತೆಯೇ ಡಿಸೇಲ್ ಈ ಹಿಂದೆ 14.34% ಇದ್ದದ್ದು,…

Read More

‘ಸೇನೆ’ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:ಅಭ್ಯರ್ಥಿ ಮತ್ತು ಕುಟುಂಬದ…

Read More