ವೀಳ್ಯದೆಲೆಯ ಆರೋಗ್ಯ ಗುಣಗಳು

ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ. ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ. ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ. ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು. ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಅದಕ್ಕೆ…

Read More

ಕಬ್ಬಿನ ಹಾಲಿನಲ್ಲಿದೆ ಆರೋಗ್ಯ ಗುಣ..!

ತಂಪು ಪಾನೀಯವನ್ನು ಸೇವಿಸುವ ಮುನ್ನ ಆರೋಗ್ಯಕ್ಕೆ ಯಾವುದು ಒಳ್ಳೆಯದು ಎನ್ನುವುದನ್ನು ತಿಳಿದುಕೊಳ್ಳಿ. ಸಕ್ಕರೆ ಮಿಶ್ರಿತ ಜ್ಯೂಸ್​ಗಳ ನಡುವೆ ಶುದ್ಧ ಹಾಗೂ ಆರೋಗ್ಯವನ್ನೂ ಹೆಚ್ಚಿಸುವ ಪಾನೀಯಗಳ ಸೇವನೆಯ ಬಗ್ಗೆ ಗಮನನೀಡಿ. ಅದರಲ್ಲಿ ಮೊದಲು ಸಿಗುವುದೇ ಕಬ್ಬಿನ ಹಾಲು. ಹಲವು ಆರೋಗ್ಯ ಗುಣಗಳನ್ನು ಹೊಂದಿರುವ ಕಬ್ಬಿನ ಹಾಲು ಕಡಿಮೆ ಕೊಬ್ಬಿನ ಅಂಶಗಳನ್ನು ಹೊಂದಿದೆ. ದೇಹಕ್ಕೆ ಅಗತ್ಯವಾದ ಕಬ್ಬಿಣಾಂಶ, ಮ್ಯಾಗ್ನಿಶಿಯಂ, ಕ್ಯಾಲ್ಸಿಯಂ ಹಾಗೂ ಪೊಟ್ಯಾಶಿಯಂ ಅಂಶಗಳನ್ನು ಒಳಗೊಂಡಿದೆ. ಯಾವೆಲ್ಲ ರೀತಿಯ ಆರೋಗ್ಯ ವೃದ್ಧಿಸುವ ಗುಣಗಳನ್ನು ಹೊಂದಿದೆ ಎನ್ನುವ ಮಾಹಿತಿ ಇಲ್ಲಿದೆ. ಶಕ್ತಿ…

Read More

ಮರಗೆಣಸಿನ ಆರೋಗ್ಯಕಾರಿ ಪ್ರಯೋಜನಗಳು

ಸಾಮಾನ್ಯವಾಗಿ ಮಾರ್ಕೆಟ್ ನಲ್ಲಿ ಮರಗೆಣಸು ಸಿಗುವುದು ತುಂಬಾನೇ ವಿರಳ. ಆದರೆ ಒಂದು ವೇಳೆ ಈ ಮರಗೆಣಸನ್ನು ಖರೀದಿಸದೆ ಬಿಡಬೇಡಿ. ಯಾಕೆಂದರೆ ಇದರಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. ದೇಹದ ತೂಕ ಇಳಿಸುವಲ್ಲಿಂದ ಹಿಡಿದು, ಅಜೀರ್ಣ ಮಲಬದ್ಧತೆಯಂತಹ ಸಮಸ್ಯೆಯನ್ನು ಕೂಡ ನಿವಾರಿಸುತ್ತದೆ. ನಮಗೆಲ್ಲಾ ಗೊತ್ತೇ ಇರುವ ಹಾಗೆ ಹಿಂದಿನ, ಕಾಲದಲ್ಲಿ ಜನರು, ಕಾಡಿನಲ್ಲಿ ಸಿಗುವ ಕೆಲೆವೊಂದು ಬಗೆಯ ಗಡ್ಡೆಗೆಣಸುಗಳನ್ನು, ತಿಂದು ಜೀವನ ಸಾಗಿಸುತ್ತಿದ್ದರು. ಯಾವುದೇ ರೀತಿಯ ಕಾಯಿಲೆಗಳೂ ಕೂಡ ಇವರು ಬಗ್ಗುತ್ತಿರಲಿಲ್ಲ. ಸರಿಯಾಗಿ ತಿಂದು-ಉಂಡು ಅರೋಗ್ಯಕಾರಿ ಜೀವನ…

Read More

ಹಸಿ ಕಡಲೆ ಸೇವನೆಯ 10 ಆರೋಗ್ಯ ಪ್ರಯೋಜನಗಳು..!

ಹಸಿರು ಕಡಲೆಗಳು ಅಥವಾ ಹಸಿ ಕಡಲೆಗಳು ಎಳೆಯ ಕಡಲೆಗಳಾಗಿವೆ. ಇವುಗಳನ್ನು ಸಂಪೂರ್ಣವಾಗಿ ಬಲಿತ ಮತ್ತು ಒಣಗುವ ಮೊದಲು ಕೊಯ್ಲು ಮಾಡಲಾಗುತ್ತದೆ. ಅವು ಗಾಢವಾದ ಹಸಿರು ಬಣ್ಣ, ಹೆಚ್ಚು ನವಿರಾದ ವಿನ್ಯಾಸವನ್ನು ಹೊಂದಿರುತ್ತವೆ. ಒಣಗಿದ ಇತರ ಕಡಲೆಗಳಿಗೆ ಹೋಲಿಸಿದರೆ ಸ್ವಲ್ಪ ಸಿಹಿ ರುಚಿಯನ್ನು ಹೊಂದಿರುತ್ತವೆ. ಫೈಬರ್, ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿರುವ ಹಸಿ ಕಡಲೆಯು ನಿಜವಾಗಿಯೂ ಆರೋಗ್ಯಕರವಾಗಿದೆ. ಹಸಿರು ಕಡಲೆಯನ್ನು ಸೇವಿಸುವುದರಿಂದ ಸಿಗುವ 10 ಪ್ರಯೋಜನಗಳ ಬಗ್ಗೆ ಮಾಹಿತಿ ಇಲ್ಲಿದೆ. 1….

Read More

ಶೀತ, ಕೆಮ್ಮಿನಿಂದ ಮುಕ್ತಿ ಪಡೆಯಲು ಈರುಳ್ಳಿ ಬಳಸಿ

ಅಡುಗೆಗೆ ಅಗತ್ಯವಾಗಿ ಬೇಕಾಗುವ ಈರುಳ್ಳಿ ಕೆಲವು ಔಷಧಿಯ ಅಂಶಗಳನ್ನು ಹೊಂದಿದೆ. ಅದರಲ್ಲೂ ಸಾಮಾನ್ಯವಾಗಿ ಮಳೆಗಾಲದಲ್ಲಿ ಬರುವ ಶೀತ, ಕೆಮ್ಮು, ನೆಗಡಿಯಂತಹ ಕಾಯಿಲೆ ನಿವಾರಣೆಗೆ ಮನೆ ಮದ್ದು.ಹೌದು, ಮಳೆಗಾಲದಲ್ಲಿ ಶೀತ, ಕೆಮ್ಮು ಜ್ವರ ಹೀಗೆ ಅನೇಕ ಖಾಯಿಲೆಗಳು ಬರೋದು ಸಾಮಾನ್ಯ. ಬ್ಯಾಕ್ಟಿರಿಯಾ ಮತ್ತು ವೈರಲ್ ಸೋಂಕು ಇದಕ್ಕೆ ಮುಖ್ಯ ಕಾರಣ. ಇವುಗಳನ್ನು ತಪ್ಪಿಸಲು, ರೋಗಗಳಿಂದ ದೂರವಿರಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಉಪಯೋಗಿ. ಇದಕ್ಕಾಗಿ ಈರುಳ್ಳಿ ಬಹು ಉಪಯೋಗಿ. ಈರುಳ್ಳಿ ಬಳಸಿ ನೀವು ಮಳೆಗಾಲದ…

Read More

ವೈದ್ಯರ ಶತ್ರು ಈ ‘ಕಡಲೆಕಾಯಿ’..! ತಿನ್ನೋದ್ರಿಂದ ಸಿಗುವ ಪ್ರಯೋಜನಗಳು ಅಷ್ಟಿಷ್ಟಲ್ಲ

ಕಡಲೆಕಾಯಿಯಲ್ಲಿ ಫೋಲಿಕ್ ಆಮ್ಲವು ಹೆಚ್ಚಾಗಿರುತ್ತದೆ ಆದ್ದರಿಂದ ಸಂತಾನೋತ್ಪತ್ತಿ ತ್ವರಿತವಾಗಿ ನಡೆಯುತ್ತದೆ. ಆದ್ದರಿಂದ ನಿಯಮಿತವಾಗಿ ಕಡಲೆಕಾಯಿ ತಿನ್ನುವ ಮಹಿಳೆಯರಿಗೆ, ಗರ್ಭಾಶಯವು ಸರಾಗವಾಗಿ ಕಾರ್ಯನಿರ್ವಹಿಸುವುದಲ್ಲದೆ, ಗರ್ಭಾಶಯದಲ್ಲಿ ಯಾವುದೇ ಗೆಡ್ಡೆಗಳು ಮತ್ತು ಸಿಸ್ಟ್’ಗಳು ಇರುವುದಿಲ್ಲ ಮತ್ತು ಶಿಶುಗಳು ಸಹ ಜನಿಸುತ್ತವೆ. ಮಧುಮೇಹ ತಡೆಯುತ್ತದೆ.!ಕಡಲೆಕಾಯಿಯಲ್ಲಿ ಮ್ಯಾಂಗನೀಸ್ ಸಮೃದ್ಧವಾಗಿದೆ. ಪೋಷಕಾಂಶಗಳು ಮತ್ತು ಲಿಪಿಡ್’ಗಳ ಚಯಾಪಚಯ ಕ್ರಿಯೆಯಲ್ಲಿ ಮ್ಯಾಂಗನೀಸ್ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಸೇವಿಸುವ ಆಹಾರದಿಂದ ಕ್ಯಾಲ್ಸಿಯಂ ನಮ್ಮ ದೇಹಕ್ಕೆ ಪೂರೈಕೆಯಾಗುತ್ತದೆ. ವಿಶೇಷವಾಗಿ ಮಹಿಳೆಯರು ಕಡಲೆಕಾಯಿಯನ್ನ ನಿಯಮಿತವಾಗಿ ಸೇವಿಸಿದರೆ, ಅವರು ಆಸ್ಟಿಯೊಪೊರೋಸಿಸ್’ನಿಂದ ತಮ್ಮನ್ನು ತಾವು…

Read More

ಎಂಡಿಎಂಎ,ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಅರೆಸ್ಟ್

ಉಡುಪಿ: ಕಾರು ಮತ್ತು ದ್ವಿಚಕ್ರವಾಹನದಲ್ಲಿ ಗಾಂಜಾ ಮತ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಡುಪಿ ಸೆನ್ ಪೊಲೀಸರು ಡಿ. 28ರಂದು ಮಧ್ಯಾಹ್ನ ವೇಳೆ ಬಂಧಿಸಿದ್ದು, 7,86,330 ರೂ. ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಪ್ರೇಮನಾಥ್ ಯಾನೆ ಪ್ರೇಮ್ ಯಾನೆ ರೇವುನಾಥ್ (23), ಉಡುಪಿ ಪೆರ್ಡೂರಿನ ಶೈಲೇಶ್ ಶೆಟ್ಟಿ (24), ಕಾಪು ಬೊಮ್ಮರಬೆಟ್ಟು ನಿವಾಸಿ ಪ್ರಜ್ವಲ್ (28), ಮತ್ತು ಉಡುಪಿಯ ಬೊಮ್ಮರಬೆಟ್ಟುವಿನ ರತನ್ (27) ಬಂಧಿತರು. ಬಂಧಿತರಿಂದ 87,500 ಮೌಲ್ಯದ 1.112 ಕೆಜಿ ಗಾಂಜಾ, 2,00,000…

Read More

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು..! ರಕ್ಷಿಸಲು ಹೋದ ಅಜ್ಜನೊ ಗಂಭೀರ

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಮಗು ಮೃತಪಟ್ಟ ಘಟನೆ ನೆ.ಮುಡೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ.29ರಂದು ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರೂವರೆ ವರ್ಷದ ಪುತ್ರ ಝನು ಎಂದು ಗುರುತಿಸಲಾಗಿದೆ. ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬಂಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಮಗುವನ್ನು ರಕ್ಷಿಸಲು ಹೋದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ…

Read More

ಈ ಸೊಪ್ಪು ತಿನ್ನುವುದರಿಂದ ಹಲವಾರು ಸಮಸ್ಯೆಗಳಿಗೆ ಉತ್ತಮ ಪರಿಹಾರ

ನಾವು ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ದವಸ, ಧಾನ್ಯ, ಹಣ್ಣುಗಳ ಜೊತೆಗೆ ಹಸಿರು ತರಕಾರಿಗಳನ್ನು ಸಹ ಸೇರಿಸಬೇಕಾಗುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ (winter) ಹೆಚ್ಚಾಗಿ ದೊರಕುವ ಮೆಂತ್ಯೆ ಸೊಪ್ಪನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ. ಮೆಂತ್ಯ ಸೊಪ್ಪಿನಲ್ಲಿ ಪೊಟಾಷಿಯಂ, ಮ್ಯಾಂಗನೀಸ್, ಕ್ಯಾಲ್ಸಿಯಂ (Calcium), ವಿಟಮಿನ್ ಎ, ವಿಟಮಿನ್ ಸಿ, ಸೆಲೆನಿಯಂ, ವಿಟಮಿನ್ ಸಿ ಯಂತಹ ಪೋಷಕಾಂಶಗಳು ಕಂಡುಬರುತ್ತವೆ. ಕೂದಲನ್ನು ಆರೋಗ್ಯಕರವಾಗಿಡಲು ಮೆಂತ್ಯ ಸೊಪ್ಪು (Fenugreek) ಸಹಾಯ ಮಾಡುವುದು. ಮೆಂತ್ಯದಲ್ಲಿರುವ ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಸಾರಜನಕವು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ. ಇನ್ನೂ ಈ…

Read More

ಚಳಿಗಾಲದಲ್ಲಿ ಕಿತ್ತಳೆ ಹಣ್ಣನ್ನು ಯಾಕೆ ತಿನ್ನಬೇಕು ಗೊತ್ತಾ…?

ದೇಹದಲ್ಲಿ ಬಿಳಿ ರಕ್ತ ಕಣಗಳನ್ನು  ಹೆಚ್ಚು ಉತ್ಪತ್ತಿ ಮಾಡಿ ಸೋಂಕುಗಳು ಹಾಗೂ ಕಾಯಿಲೆಗಳ ವಿರುದ್ಧ ರಕ್ಷಣೆ ನೀಡುತ್ತದೆ. ತನ್ನಲ್ಲಿ ವಿಟಮಿನ್ ಸಿ ಪ್ರಮಾಣವನ್ನು ಅಧಿಕವಾಗಿ ಹೊಂದಿರುವ ಕಿತ್ತಳೆ ಹಣ್ಣು, ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು  ಬಲಪಡಿಸುತ್ತದೆ. ಕಿತ್ತಳೆ ಹಣ್ಣು ದೇಹದ ತೂಕ ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಇದರಲ್ಲಿ ಹೆಚ್ಚಿನ ನೀರಿನ ಪ್ರಮಾಣ ಇದ್ದು, ಹೊಟ್ಟೆ ತುಂಬಿಕೊಂಡ ಅನುಭವ ಉಂಟಾಗುತ್ತದೆ (Stomach- full feeling). ಸೂರ್ಯನ ಹಾನಿಕಾರಕ ಕಿರಣಗಳಿಂದ  ನಮ್ಮ ಚರ್ಮವನ್ನು ರಕ್ಷಿಸುವುದು. ಹೃದಯ ಹಾಗೂ ಹೃದಯ…

Read More