ಹಲವು ಕಾಯಿಲೆಗಳಿಗೆ ʼರಾಮಬಾಣʼ ತುಳಸಿ ಎಲೆ..!

ಹಿಂದೂ ಧರ್ಮದಲ್ಲಿ ತುಳಸಿ ಎಲೆಗಳಿಗೆ ತುಂಬಾನೇ ಮಹತ್ವವಿದೆ. ಹಿಂದೂ ಧರ್ಮವನ್ನ ಪಾಲಿಸುವ ಎಲ್ಲರ ಮನೆಯ ಮುಂದೂ ತುಳಸಿ ಗಿಡಗಳು ಇರೋದು ಸರ್ವೇ ಸಾಮಾನ್ಯ. ತುಳಸಿ ದೈವಿಕವಾಗಿ ಇಷ್ಟೊಂದು ಪ್ರಾಮುಖ್ಯತೆ ಪಡೆಯೋದ್ರ ಜೊತೆಗೆ ಔಷಧೀಯ ಸಸ್ಯವಾಗಿಯೂ ತುಂಬಾನೇ ಉಪಕಾರಿಯಾಗಿದೆ. ತುಳಸಿ ಸೇವನೆಯಿಂದ ನೀವು ಅನೇಕ ಕಾಯಿಲೆಗಳಿಂದ ದೂರ ಇರಬಹುದಾಗಿದೆ. ಶೀತ : ಜ್ವರ ಹಾಗೂ ಶೀತದ ವಿರುದ್ಧದ ಮನೆ ಮದ್ದಿಗೆ ತುಳಸಿ ತುಂಬಾನೇ ಸಹಕಾರಿ. ಇದಕ್ಕಾಗಿ ನೀವು ನೀರಿನಲ್ಲಿ ತುಳಸಿ ಎಲೆಯನ್ನ ಹಾಕಿ ಚೆನ್ನಾಗಿ ಕಾಯಿಸಿ ಈ ನೀರನ್ನ…

Read More

ಪ್ರತಿದಿನ ಬೆಳಗ್ಗೆ 3 ಬಾದಾಮಿ ತಿಂದ್ರೆ ಎಷ್ಟೇಲ್ಲಾ ಪ್ರಯೋಜನಾ ಗೊತ್ತಾ.? ಇಲ್ಲಿದೆ ಮಾಹಿತಿ

ಪ್ರತಿ ದಿನ ಬೆಳಗ್ಗೆ ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕತಜ್ಞರು ಸಾಮಾನ್ಯವಾಗಿ ಹೇಳುತ್ತಾರೆ. ನೀರಿನಲ್ಲಿ ನೆನೆಸಿದ ಬಾದಾಮಿಯನ್ನ ನಿಯಮಿತವಾಗಿ ಸೇವಿಸುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳನ್ನ ನೀಡುತ್ತದೆ. ಉತ್ತಮ ಜೀರ್ಣಕ್ರಿಯೆಯನ್ನ ಕಾಪಾಡಿಕೊಳ್ಳಲು ಬಾದಾಮಿ ತುಂಬಾ ಉಪಯುಕ್ತವಾಗಿದೆ. ಇದು ಜೀರ್ಣಕ್ರಿಯೆಗೆ ತುಂಬಾ ಸಹಾಯ ಮಾಡುತ್ತದೆ. ಬಾದಾಮಿ ಕೂಡ ಹೃದಯವನ್ನ ಆರೋಗ್ಯವಾಗಿರಿಸುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಒಳ್ಳೆಯ ಕೊಲೆಸ್ಟ್ರಾಲ್ ಹೆಚ್ಚಿಸುತ್ತದೆ. ಹೃದ್ರೋಗದ ಅಪಾಯವನ್ನ ಕಡಿಮೆ ಮಾಡುತ್ತದೆ. ಬಾದಾಮಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಬಾದಾಮಿಯಲ್ಲಿರುವ…

Read More

ಹಲಸಿನ ಹಣ್ಣಿನ ಬೀಜದಿಂದ ಅನೇಕ ಆರೋಗ್ಯ ಲಾಭಗಳಿವೆ ಗೊತ್ತಾ..?

ಹಲಸಿನ ಹಣ್ಣಿನ ಬೀಜದಲ್ಲೂ ಸಾಕಷ್ಟು ಪೋಷಕಾಂಶಗಳಿವೆ. ಆರೋಗ್ಯದ ಲಾಭಗಳಿವೆ. ಹಲಸಿನ ಹಣ್ಣು ವಿಟಮಿನ್‌ ಬಿ ಹಾಗೂ ಪೊಟಾಶಿಯಂನಿಂದ ಸಮೃದ್ಧವಾಗಿದ್ದರೆ, ಅದರ ಬೀಜಗಳಲ್ಲಿ ಥೈಮೀನ್‌, ರೈಬೋಫ್ಲೇವಿನ್‌ ಕಣ್ಣು, ಚರ್ಮ ಹಾಗೂ ಕೂದಲ ಆರೋಗ್ಯಕ್ಕೆ ಬಹಳ ಉತ್ತಮ. ಬೀಜಗಳಲ್ಲಿ ಝಿಂಕ್‌, ಕಬ್ಬಿಣಾಂಶ, ಕ್ಯಾಲ್ಶಿಯಂ, ತಾಮ್ರ, ಪೊಟಾಶಿಯಂ ಹಾಗೂ ಮೆಗ್ನೀಶಿಯಂ ಮತ್ತಿತರ ಖನಿಜ ಲವಣಗಳಿಂದ ಸಮೃದ್ಧವಾಗಿದೆ. ಇವು ಬ್ಯಾಕ್ಟೀರಿಯಾಗಳಿಂದಾಗುವ ಸಮಸ್ಯೆಗಳಿಗೆ ಉತ್ತಮ ಆಹಾರವಾಗಿದ್ದು, ಇವುಗಳಿಂದಾಗುವ ಸಮಸ್ಯೆಗಳನ್ನು ಕಡಿಮೆ ಮಾಡುವ ತಾಕತ್ತನ್ನು ಹೊಂದಿದೆ. ಚರ್ಮದಲ್ಲಿ ಸುಕ್ಕಿನ ಸಮಸ್ಯೆಯೇ. ಸಣ್ಣ ವಯಸ್ಸಿನಲ್ಲಿಯೇ ವಯಸ್ಸಿಗೆ ಮೀರಿದ…

Read More

ನಾವು ಯಾವತ್ತಿಗೂ ಇಂಥ ವಸ್ತುಗಳನ್ನು ನೆರೆಹೊರೆಯವರಿಂದ, ಆಪ್ತರಿಂದ ಪಡೆದು ಬಳಸಲೇಬಾರದು

ಕೆಲವೊಮ್ಮೆ ನಮ್ಮಲ್ಲಿದ ವಸ್ತುಗಳನ್ನು ಬೇರೆಯವರ ಬಳಿ ಕೇಳಿ ಬಳಸುತ್ತೇವೆ, ಆದರೆ ನಾವು ಕೆಲವೊಂದು ವಸ್ತುಗಳನ್ನು ಬೇರೆಯವರಿಂದ ಪಡೆಯದಿರುವುದೇ ಒಳ್ಳೆಯದು, ಈ ವಸ್ತುಗಳನ್ನು ಅವರಿಂದ ಕೇಳಿ ಪಡೆದರೆ ಅದು ನಮಗೇ ಸಮಸ್ಯೆಯನ್ನುಂಟು ಮಾಡುವುದು ನೋಡಿ: ಬೇರೆಯವರ ವೈಯಕ್ತಿಕ ವಸ್ತುಗಳನ್ನು ಅವರ ವೈಯಕ್ತಿಕ ವಸ್ತುಗಳನ್ನು ಅಂಡರ್‌ ವೇರ್‌, ಬಾಚಣಿಕೆ, ಟವಲ್‌ , ಟೂತ್‌ಬ್ರೆಷ್‌ ಹೀಗೆ ಬೇರೆಯವರ ವಸ್ತುಗಳನ್ನು ಬಳಸಲು ಹೋಗಬಾರದು. ಏಕೆಂದರೆ ಇಂಥ ವಸ್ತುಗಳು ಬೇಗ ಕಾಯಿಲೆ ಹರಡುವುದು, ಅವರಿಗಿರುವ ಸಮಸ್ಯೆ ನಮಗೆ ಬರುವುದು, ಆದ್ದರಿಂದ ಇಂಥ ವಸ್ತುಗಳನ್ನು ಬೇರೆಯವರಿಂದ…

Read More

ಶುಂಠಿ ಸಿಪ್ಪೆಯನ್ನು ಎಸೆಯಬೇಡಿ ಈ ಕೆಲಸಕ್ಕೆ ಬಳಕೆಯಾಗುತ್ತೆ..!

ಶುಂಠಿ ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಅದರಲ್ಲೂ ಕೂಡ ಔಷಧೀಯ ಅಂಶಗಳು ಅಡಗಿವೆ. ಹಾಗಾಗಿ ಶುಂಠಿ ಸಿಪ್ಪೆಯನ್ನು ಎಸೆಯುವ ಬದಲು ಈ ಸಮಸ್ಯೆಗಳ ನಿವಾರಣೆಗೆ ಬಳಸಿಕೊಳ್ಳಿ. *ಇದನ್ನು ಕೆಮ್ಮು ನಿವಾರಣೆಗೆ ಬಳಸಬಹುದು. ಶುಂಠಿ ಸಿಪ್ಪೆಯನ್ನು ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಅದನ್ನು ಜೇನುತುಪ್ಪದೊಂದಿಗೆ ಮಿಕ್ಸ್ ಮಾಡಿ ಸೇವಿಸಿದರೆ ಕೆಮ್ಮು ನಿವಾರಣೆಯಾಗುತ್ತದೆ. *ಇದರಲ್ಲಿ ರಂಜಕ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಅದನ್ನು ಎಸೆಯುವ ಬದಲು ಗಿಡಗಳಿಗೆ ಗೊಬ್ಬರವಾಗಿ ಬಳಸಿ. ಇದರಿಂದ ಚೆನ್ನಾಗಿ ಹೂ ಬಿಡುತ್ತದೆ….

Read More

ಪುರುಷರೇ ಗಮನಿಸಿ. ನೀರಿನಲ್ಲಿ ನೆನೆಸಿದ ಒಣದ್ರಾಕ್ಷಿ ಸೇವಿಸೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ !?

ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಸೇವಿಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ ನೆನೆಸಿದ ಒಣದ್ರಾಕ್ಷಿಯಲ್ಲಿ ಸಾಕಷ್ಟು ಫೈಬರ್ ಇರುತ್ತದೆ. ಕಳಪೆ ಜೀವನಶೈಲಿಯಿಂದಾಗಿ, ಅನೇಕ ಪುರುಷರು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಅವರು ನೆನೆಸಿದ ಒಣದ್ರಾಕ್ಷಿಗಳನ್ನು ಸೇವಿಸಬೇಕು. ಇದು ಕರುಳಿನ ಚಲನೆಯ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ ಒಣದ್ರಾಕ್ಷಿಯನ್ನು ಲೈಂಗಿಕ ಆರೋಗ್ಯ ವರ್ಧಕ ಎಂದು ಕರೆಯಲಾಗುತ್ತದೆ. ಇದು ಅರ್ಜಿನೈನ್ ಎಂಬ ಪ್ರೋಟೀನ್ ಅನ್ನು ಹೊಂದಿರುತ್ತದೆ. ಈ ಅಂಶವು ಪುರುಷರಲ್ಲಿ ಶಕ್ತಿ ಮತ್ತು ವೀರ್ಯ ಚಲನಶೀಲತೆಯನ್ನು…

Read More

ಸಂಜೆ ವಾಕಿಂಗ್ ಮಾಡಿದ್ರೆ, ಅನೇಕ ಪ್ರಯೋಜನ.. ಆ ಸಮಸ್ಯೆ ನಿವಾರಣೆ!

ವಾಕಿಂಗ್ ಎಂದರೆ ಬೆಳಗಿನ ನಡಿಗೆ ಎಂದು ಎಲ್ಲರೂ ಭಾವಿಸುತ್ತಾರೆ. ಆದ್ರೆ, ವಾಕಿಂಗ್ ಯಾವಾಗ ಬೇಕಾದ್ರೂ ಮಾಡಬಹುದು. ಸಂಜೆ ವಾಕಿಂಗ್ ಕೂಡ ಮಾಡಬಹುದು. ಈವ್ನಿಂಗ್ ವಾಕಿಂಗ್ ಕೂಡ ಅನೇಕ ಪ್ರಯೋಜನಗಳನ್ನ ಹೊಂದಿದೆ. ಪ್ರತಿದಿನ ವಾಕಿಂಗ್ ಮಾಡುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದರಿಂದ ದೇಹ ಫಿಟ್ ಆಗುತ್ತದೆ. ಬೆಳಗಿನ ವಾಕಿಂಗ್ ಮಾಡಲು ಸಾಧ್ಯವಾಗದವರು ಸಂಜೆ ವಾಕಿಂಗ್ ಮಾಡಬಹುದು. ಸಂಜೆಯ ನಡಿಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಜೀರ್ಣಕಾರಿ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಂಜೆಯ ವಾಕಿಂಗ್ ತುಂಬಾ ಒಳ್ಳೆಯದು. ಅದೇ ರಾತ್ರಿ ಊಟ ಮಾಡಿ…

Read More

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೀರನ್ನು ಕುಡಿಯುವುದರಿಂದ ಆಗುವ ಪ್ರಯೋಜನ ಹೀಗಿವೆ

ನೀವು ಪ್ರತಿದಿನ ನಿಮ್ಮ ಆಹಾರದಲ್ಲಿ ಒಣ ಹಣ್ಣುಗಳನ್ನು ಸೇರಿಸಿಕೊಳ್ಳಬೇಕು ಇದು ನಿಮ್ಮ ದೇಹವನ್ನು ಅನೇಕ ರೋಗಗಳಿಂದ ರಕ್ಷಿಸಲು ತುಂಬಾ ಪ್ರಯೋಜನಕಾರಿಯಾಗಿದೆ. ಒಣದ್ರಾಕ್ಷಿ ತಿನ್ನಲು ಜನರು ತುಂಬಾ ಇಷ್ಟಪಡುತ್ತಾರೆ. ಒಣದ್ರಾಕ್ಷಿ ಜೀವಸತ್ವಗಳು, ಆಹಾರದ ಫೈಬರ್, ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಮಾಡಲ್ಪಟ್ಟಿದೆ. ಒಣದ್ರಾಕ್ಷಿ ನೀರಿನಲ್ಲಿ ಬಹಳಷ್ಟು ಫೈಬರ್ ಕಂಡುಬರುತ್ತದೆ. ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿಡುವ ಮೂಲಕ, ಸರಿಯಾದ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಇದು ನಿಮಗೆ ಬಹಳಷ್ಟು ಸಹಾಯ ಮಾಡುತ್ತದೆ. ಇದರ ನೀರಿನಲ್ಲಿ ಆಂಟಾಸಿಡ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಕಂಡುಬರುತ್ತದೆ. ಹೊಟ್ಟೆಯ ಆಮ್ಲವನ್ನು ಗುಣಪಡಿಸುವ…

Read More

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿದ್ರೆ ಸಿಗುವ ಪ್ರಯೋಜನಗಳೇನು ಗೊತ್ತಾ..?

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಬೇಕಾದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇರುವುದರ ಜೊತೆಗೆ, ಕ್ಯಾಲ್ಸಿಯಂನಂತಹ ಅಂಶಗಳು ಕೂಡ ಕಂಡು ಬರುತ್ತವೆ. ಇದು ದೇಹವನ್ನು ರೋಗಗಳಿಂದ ದೂರವಿಡುವುದರ ಜೊತೆಗೆ, ಮೂಳೆಗಳನ್ನು ಬಲಪಡಿಸುತ್ತದೆ. ಅದರಲ್ಲೂ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಹೊಟ್ಟೆಯ ಸಮಸ್ಯೆಗಳು ದೂರವಾಗುತ್ತವೆ. ಆಯುರ್ವೇದದಲ್ಲೂ ನೆಲ್ಲಿಕಾಯಿಯ ಬಗ್ಗೆ ಉಲ್ಲೇಖವಿದ್ದು, ಇದನ್ನು ಈ ಹಿಂದಿನಿಂದಲೂ ಔಷಧಿಯಾಗಿ ಬಳಸಲಾಗುತ್ತದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ವಿಟಮಿನ್ ಎ, ಬಿ, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನೀಶಿಯಂ, ಕಬ್ಬಿಣ,…

Read More

ಒಣ ಕೆಮ್ಮಿಗೆ ಉತ್ತಮ ಔಷಧಿ ʼತುಳಸಿʼ

ಒಣಕೆಮ್ಮು ಇದು ಪ್ರತಿಯೊಬ್ಬರಿಗೂ ಕಾಡುವ ಸಾಮಾನ್ಯ ಸಮಸ್ಯೆ. ಈ ಕೆಮ್ಮು ಶುರುವಾದ್ರೆ ರಾತ್ರಿ ಇಡೀ ನಿದ್ದೆ ಬರಲ್ಲ. ಕೆಮ್ಮಿ, ಕೆಮ್ಮಿ ಹೊಟ್ಟೆ ನೋವು, ಎದೆ ಉರಿ, ಗಂಟಲು ಉರಿ ಶುರುವಾಗುತ್ತೆ. ಕಫವಿರದ ಈ ಕೆಮ್ಮು, ವಾತಾವರಣ ಬದಲಾವಣೆಯಿಂದ ಮತ್ತು ಮಾಲಿನ್ಯದಿಂದ ಬರುತ್ತದೆ. ಒಣ ಕೆಮ್ಮು ಶುರುವಾಯ್ತು ಅಂತಾ ವೈದ್ಯರ ಬಳಿ ಹೋಗಿ ಇದಕ್ಕೆ ಒಂದಿಷ್ಟು ಮಾತ್ರೆ, ಔಷಧಿ, ಚುಚ್ಚುಮದ್ದು ತೆಗೆದುಕೊಳ್ಳುವುದು ಸರಿಯಲ್ಲ. ಇಂತಹ ಕಾಯಿಲೆಗಳಿಗೆ ಆದಷ್ಟು ಮನೆ ಮದ್ದಿನಿಂದಲೇ ಪರಿಹಾರ ಕಂಡುಕೊಳ್ಳಬೇಕು. ಈ ಒಣ ಕೆಮ್ಮಿಗೆ ಉತ್ತಮ…

Read More