ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆ..!!

ಯಕ್ಷಗಾನ ಕಲಾವಿದ ಕಾಲ್ತೋಡು ಗ್ರಾಮದ ಬಲಗೋಣ ನಿವಾಸಿ, ದಿ.ಕೊಪ್ಪಾಟಿ ಮುತ್ತ ಗೌಡ ಅವರು ಪುತ್ರ  ದಾಮೋದರ ಗೌಡ (33) ಅವರು ಅ. 3ರಂದು ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ಮನೆಮಂದಿ ನೋಡಿದಾಗ ಮಲಗಿಕೊಂಡ ಸ್ಥಳದಲ್ಲಿ ಇರಲಿಲ್ಲ, ಹುಡುಕಾಡಿದಾಗ ಮನೆಯಿಂದ 500 ಮೀ. ದೂರದಲ್ಲಿನ ಮರಕ್ಕೆ ತನ್ನದೇ ಬನಿಯನನ್ನು ಹರಿದು ಹಗ್ಗ ಮಾಡಿಕೊಂಡು ನೇಣು ಬಿಗಿದುಕೊಂಡಿರುವುದು ಕಂಡುಬಂದಿತ್ತು. ತತ್‌ಕ್ಷಣ ನೇಣಿನಿಂದ ಇಳಿಸಿದರೂ ಕೊನೆಯುಸಿರೆಳೆದಾಗಿತ್ತು. ಅವರು ದಂಪತಿಯ ನಡುವೆ ಜಗಳ…

Read More

ಉಡುಪಿ: ಮಲ್ಪೆ ಬೀಚ್ ನಲ್ಲಿ ಇಬ್ಬರು ಯುವಕರು ನೀರುಪಾಲು- ಓರ್ವನ ರಕ್ಷಣೆ, ಇನ್ನೋರ್ವ ನಾಪತ್ತೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಓರ್ವನನ್ನು ರಕ್ಷಿಸಿರುವ ಘಟನೆ ಅ.3 ರಂದು ಶುಕ್ರವಾರ ಸಂಜೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ. ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧಕಾರ್ಯ ಮುಂದುವರಿದಿದೆ. ಮಲ್ಪೆ ಬೀಚ್ ನಲ್ಲಿ ಜಿಲ್ಲಾಡಳಿತದಿಂದ ಭಾರೀ ನಿರ್ಲಕ್ಷ್ಯ ಆರೋಪ ದಸರಾ ರಜೆ ಹಿನ್ನೆಲೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿಗೆ ಆಗಮಿಸುತ್ತಿದ್ದಾರೆ….

Read More

ನವರಾತ್ರಿ ಸಂಭ್ರಮದಲ್ಲಿ ಚಿನ್ನದ ಸರ ಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಬಂಧನ

ಅಂಬಲಪಾಡಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮದ ಜನಜಂಗುಳಿಯ ನಡುವೆಯೇ ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಮಹಿಳೆಯರ ಬಗ್ಗೆ ವೃದ್ಧ ಸಂತ್ರಸ್ತೆಗೆ ಸಂಶಯ ಬಂದಿದ್ದು, ಪರಿಶೀಲನೆ ನಡೆಸಿದಾಗ ಕಾಣೆಯಾಗಿದ್ದ ಚಿನ್ನದ ಸರ ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಮಹಿಳಾ ಭಕ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಆದರೆ, ಸ್ಥಳೀಯ ಮುಖಂಡರಾದ ವಿಷ್ಣು ಶೆಟ್ಟಿ ಅವರು ಮಧ್ಯಪ್ರವೇಶಿಸಿ, ಜನರಿಂದ ಹಲ್ಲೆಯಾಗದಂತೆ…

Read More

ಉಡುಪಿ: ಸೈಫ್ ಕೊಲೆ, ಮೂವರು ಆರೋಪಿಗಳ ಬಂಧನ..!!

ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಿಷನ್ ಕಂಪೌಂಡ್ ನಿವಾಸಿ  ಮಹಮದ್‌ ಫೈಸಲ್‌ ಖಾನ್ ‌(27), ಕರಂಬಳ್ಳಿ ಜನತಾ ಕಾಲೊನಿಯ ಮೊಹಮದ್‌ ಶರೀಫ್‌ (37) ಮತ್ತು ಮಂಗಳೂರಿನ ಕೃಷ್ಣಾಪುರದ ಅಬ್ದುಲ್‌ ಶುಕುರ್‌ (43) ಎಂಬವರನ್ನು ದಸ್ತಗಿರಿ ಮಾಡಲಾಗಿದೆ.  ಆರೋಪಿಗಳನ್ನು ಉಡುಪಿಯ ಜೆ ಎಂ ಎಫ್ ಸಿ  ನ್ಯಾಯಾಧೀಶರೆದುರು ಹಾಜರುಪಡಿಸಲಾಗಿದ್ದು ಪೊಲೀಸ್ ಕಸ್ಟಡಿ ವಿಧಿಸಲಾಗಿದೆ.  ಕೊಲೆ, ಹಲ್ಲೆ ಪ್ರಕಣಗಳಲ್ಲಿ ತೊಡಗಿ ರೌಡಿ ಶೀಟರ್ ಆಗಿದ್ದ ಸೈಫುದ್ದೀನ್ ಅವರನ್ನು ಆರೋಪಿಗಳು…

Read More

ಮಲ್ಪೆ: AKMS ಬಸ್ ಮಾಲಕ ಸೈಫ್ ಯಾನೆ ಸೈಫುದ್ದೀನ್ ಬರ್ಬರ ಹತ್ಯೆ

ಉಡುಪಿ:  ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ ಶನಿವಾರ ಮಲ್ಪೆ ಸಮೀಪದ ಕೊಡವೂರು ಬಳಿ ನಡೆದಿದೆ. ಮಣಿಪಾಲದಲ್ಲಿ ಸಾರಿಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದ ಸೈಫುದ್ದೀನ್, ಅಪರಿಚಿತ ದಾಳಿಕೋರರು ಗುಂಡು ಹಾರಿಸಿದಾಗ ದಾಳಿಗೆ ಗುರಿಯಾದರು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ, ಗುಂಡೇಟಿನ ಬಳಿಕ ಆರೋಪಿಗಳು ಅವರನ್ನು ಮತ್ತಷ್ಟು ಹಲ್ಲೆಗೊಳಪಡಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿದ್ದು ಮಾಹಿತಿ ಪಡೆದಿದ್ದಾರೆ. ಪ್ರಕರಣದ…

Read More

ಉಡುಪಿ: ಸಮುದ್ರದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ನೀರುಪಾಲು..! ಓರ್ವ ಮೃತ್ಯು, 5 ಮಂದಿಯ ರಕ್ಷಣೆ

ಉಡುಪಿ: ಕಟಪಾಡಿಯ ಮಟ್ಟು ಬೀಚ್ ಬಳಿ ಸಮುದ್ರದಲ್ಲಿ ಆಟವಾಡುತ್ತ ಈಜಾಡುತ್ತಿದ್ದ 6 ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾದ ಘಟನೆ ಇಂದು (ಶನಿವಾರ) ಮಧ್ಯಾಹ್ನ ಸಂಭವಿಸಿದೆ. ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಮೃತಪಟ್ಟ ವಿದ್ಯಾರ್ಥಿ. ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ಸ್ಥಳೀಯರು ಈ ವಿದ್ಯಾರ್ಥಿಗಳ ತಂಡವನ್ನು ಎಚ್ಚರಿಸಿದ್ದರೂ ಕೂಡ ನಿರ್ಲಕ್ಷಿಸಿ ಪ್ರಾಣಕ್ಕೆ ಕುತ್ತು ತಂದರೆನ್ನಲಾಗಿದೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿನ್ನದಂಗಡಿ ಕಳವು ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ-ಚಿನ್ನಾಭರಣ ಜಪ್ತಿ

ಉಡುಪಿ ನಗರದ ಚಿತ್ತರಂಜನ್ ವೃತ್ತದಲ್ಲಿ ಚಿನ್ನ ಕರಗಿಸುವ ಅಂಗಡಿಯಲ್ಲಿ 95 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಕಳವು ಮಾಡಿದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸೋಲಾಪುರದ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ, ನಿಲೇಶ ಬಾಪು ಕಸ್ತೂರಿ, ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25)ಬಂಧಿತರು. ಆರೋಪಿಗಳನ್ನು ಸೆ. 12 ರಂದು ಮಹಾರಾಷ್ಟ್ರ ಸೋಲಾಪುರ ಜಿಲ್ಲೆ ಮಲ್‌ಶಿರೋಸ್ ತಾಲೂಕು, ನಿಮ್‌ಗಾಂವ್‌ ಎಂಬಲ್ಲಿ ವಶಕ್ಕೆ ಪಡೆದು ಆರೋಪಿಗಳಿಂದ…

Read More

ಉಡುಪಿ: ನಾಪತ್ತೆಯಾದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ..!!

ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ‌ ಕನ್ನಡಕುದ್ರು ನದಿ…

Read More

ಗೆಳೆಯರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ..!!

ಬೈಂದೂರು: ಮದ್ಯವ್ಯಸನಿಗಳಾದ ಗೆಳೆಯರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೇರಳ ಮೂಲದ ಬಿನೋ ಫಿಲಿಪ್ (45) ಕೊಲೆಯಾದ ಕಾರ್ಮಿಕ. ಉದಯ್ ಕೊಲೆ ಆರೋಪಿ. ತೂದಳ್ಳಿ ದೇವರಗದ್ದೆ ನಿವಾಸಿ ಥೋಮಸ್ ಎನ್ನುವವರ ತೋಟದಲ್ಲಿ ಕೇರಳ ಮೂಲದ ಬಿನೋ ಫಿಲಿಪ್ ಹಾಗೂ ಉದಯ್ ಕಳೆದ ಎರಡು ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಮದ್ಯಪಾನ ಮಾಡಿದಾಗ ಆಗ್ಗಾಗೆ ಗಲಾಟೆ ಮಾಡಿಕೊಳ್ಳುತ್ತಿದ್ದರೆನ್ನಲಾಗಿದೆ. ಶನಿವಾರ ತಡರಾತ್ರಿಯೂ ಇಬ್ಬರ ನಡುವೆ…

Read More

ಉಡುಪಿ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು-ಸಹ ಸವಾರ ಗಂಭೀರ

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ. ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್  (22) ಮೃತಪಟ್ಟ ಯುವಕ. ಘಟನೆಯಲ್ಲಿ  ಸಹಸವಾರ ಗಾಯಗೊಂಡ ಘಟನೆ ಪಡುವಾಲೂರರು ನಿವಾಸಿ ವಿಘ್ನೇಶ  (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು,…

Read More