ಮಂಗಳೂರು: 13 ವರ್ಷದ ಬಾಲಕಿ ಕೊಲೆ ಪ್ರಕರಣ- ಅತ್ಯಾಚಾರಗೈದು ಕೊಲೆ, ಆರೋಪಿಯ ಬಂಧನ..!
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಜೋಕಟ್ಟೆಯಲ್ಲಿ ಮಂಗಳವಾರ ನಡೆದಿದ್ದ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಪ್ರಕರಣ ಹೊಸ ತಿರುವು ಪಡೆದಿದೆ. ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ ಫಕೀರಪ್ಪ ಬಂಧಿತ ಆರೋಪಿಯಾಗಿದ್ದು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕತ್ತು ಹಿಸುಕಿ ಕೊಲೆಗೈದ ಬಗ್ಗೆ ಪೊಲೀಸ್ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ. ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಹನುಮಂತಪ್ಪ ಎಂಬವರ ತಮ್ಮನ ಮಗಳು ಈಕೆಯಾಗಿದ್ದು ಜಿಲ್ಲೆಯ ಹಾಸ್ಟೆಲ್ ವೊಂದರಲ್ಲಿ ಕಲಿಯುತ್ತಿದ್ದ ಈಕೆ ಬಿದ್ದು…

