ಮಂಗಳೂರು: 13 ವರ್ಷದ ಬಾಲಕಿ ಕೊಲೆ ಪ್ರಕರಣ- ಅತ್ಯಾಚಾರಗೈದು ಕೊಲೆ, ಆರೋಪಿಯ ಬಂಧನ..!

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಜೋಕಟ್ಟೆಯಲ್ಲಿ ಮಂಗಳವಾರ  ನಡೆದಿದ್ದ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಪ್ರಕರಣ ಹೊಸ ತಿರುವು ಪಡೆದಿದೆ. ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ ಫಕೀರಪ್ಪ ಬಂಧಿತ ಆರೋಪಿಯಾಗಿದ್ದು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಕತ್ತು ಹಿಸುಕಿ ಕೊಲೆಗೈದ ಬಗ್ಗೆ ಪೊಲೀಸ್ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ.   ಜೋಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಹನುಮಂತಪ್ಪ ಎಂಬವರ ತಮ್ಮನ ಮಗಳು ಈಕೆಯಾಗಿದ್ದು  ಜಿಲ್ಲೆಯ ಹಾಸ್ಟೆಲ್‌ ವೊಂದರಲ್ಲಿ ಕಲಿಯುತ್ತಿದ್ದ ಈಕೆ ಬಿದ್ದು…

Read More

ಹೆಜಮಾಡಿ ಟೋಲ್ ನಲ್ಲಿ ದಾಂಧಲೆ : ಬಂಟ್ವಾಳದ ಯುವಕ ಅರೆಸ್ಟ್

ಪಡುಬಿದ್ರಿ: ಹೆಜಮಾಡಿಯ ಕೆ. ಆರ್ ಟೋಲ್ ಗೇಟ್‌ನಲ್ಲಿ ಮಂಗಳವಾರ ಬೆಳಿಗ್ಗೆ ದಾoಧಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಸಲೀಂ ಎಂದು ಗುರುತಿಸಲಾಗಿದೆ. ಬೆಳಗ್ಗೆ 9.20ರ ವೇಳೆ ಬಂಟ್ವಾಳದಿಂದ ಸ್ನೇಹಿತರ ಜತೆ ಉಡುಪಿಗೆ ತೆರಳುತ್ತಿದ್ದ ಸಲೀಂ ಎಂಬಾತ ಹೆಜಮಾಡಿಯ ಟೋಲ್ ತಪ್ಪಿಸಲು ಮುಖ್ಯ ಟೋಲ್ ಬದಲು ಒಳ ರಸ್ತೆಯ ಟೋಲ್ನಲ್ಲಿ ತನ್ನ ವಾಹನ ತಂದ ಸಂದರ್ಭ ಟೋಲ್ ಸಿಬ್ಬಂದಿ ಅವನನ್ನು ತಡೆದಿದ್ದರು….

Read More

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಲೆಕ್ಟ್ರಿಕ್ ಅಟೋರಿಕ್ಷಾಗಳ‌ ಮುಕ್ತ ಸಂಚಾರಕ್ಕೆ ದ.ಕ. ಜಿಲ್ಲಾಧಿಕಾರಿ ಅನುಮತಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥೆನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ ಸ್ಟಿಕ್ಕರ್ ಅಥವಾ ಗುರುತಿನ ಸಂಖ್ಯೆಗಳನ್ನು ಪೋಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ ದಿನಾಂಕ…

Read More

ಮಂಗಳೂರು : 13ರ ಹರೆಯದ ಬಾಲಕಿಯ ಬರ್ಬರ ಹತ್ಯೆ..! ಬೆಚ್ಚಿಬಿದ್ದ ಗ್ರಾಮಸ್ಥರು

ಮಂಗಳೂರು : ಜೋಕಟ್ಟೆಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬೆಳಗಾವಿ ಮೂಲದ ಹನುಮಂತ ಎಂಬವರು ವಾಸವಾಗಿದ್ದು ಅವರ ಮನೆಯಲ್ಲಿ ಕಳೆದ 4 ದಿನಗಳ ಹಿಂದೆ ತಮ್ಮನ ಮಗಳಾದ 13 ವರ್ಷದ ಬಾಲಕಿಯು ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು . ಇಂದು ಮಂಗಳವಾರ ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬೆಳ್ಳಿಗ್ಗೆ ಸರಿ ಸುಮಾರು 10.30 ಗಂಟೆಗೆ ಅಪ್ರಾಪ್ತ ಮೃತ ಬಾಲಕಿಯ ತಾಯಿಯು…

Read More

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: 12 ವರ್ಷಗಳ ಬಳಿಕ ತೀರ್ಪು ನೀಡಿದ ನ್ಯಾಯಾಲಯ

ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ.  ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ತ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ.2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್…

Read More

ಮಂಗಳೂರು: ನಾಪತ್ತೆಯಾಗಿದ್ದ ಪಬ್ ಜಿ ಹವ್ಯಾಸವಿದ್ದ ಹುಡುಗಿ ಪತ್ತೆ..! 3000 Instagram ಖಾತೆ ಪರಿಶೀಲನೆ

ಮಂಗಳೂರು : ಮೊಬೈಲ್‌ನಲ್ಲಿ ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೆಲಿಸ್ತಾ ಫೆರಾವೊ (18) ನಾಪತ್ತೆಯಾಗಿದ್ದವರು. ಕೆಲಿಸ್ತಾ ಅವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಜುಲೈ 30 ರಂದು ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ ಮನೆಯವರು…

Read More

ಆ.11ರಂದು ಕುಲಾಲ ಸಂಘ (ರಿ.) ಕೊಲ್ಯ ಮಹಿಳಾ ಘಟಕದ ವತಿಯಿಂದ “ಆಟಿಡೊಂಜಿ ದಿನ”

ಕುಲಾಲ ಸಂಘ (ರಿ.) ಕೊಲ್ಯ, ಸೋಮೇಶ್ವರ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ದಿನಾಂಕ ಆ.11 ಆದಿತ್ಯವಾರ ಬೆಳಿಗ್ಗೆ 9.30 ಗಂಟೆಗೆ ಕುಲಾಲ ಸಮುದಾಯದ ಭವನದ ಸುಮಿತ್ರ ರಾಜು ಸಾಲ್ಯಾನ್ ವೇದಿಕೆಯಲ್ಲಿ ನಡೆಯಲಿದೆ. ಕುಲಾಲ ಮಹಿಳಾ ಘಟಕದ ಸದಸ್ಯರಿಂದ ಹಾಗೂ ಮಕ್ಕಳಿಂದ ನೃತ್ಯ ವೈವಿಧ್ಯತೆ ಜರಗಲಿದೆ.

Read More

ಮಂಗಳೂರು: ಪಬ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ..!

ಮಂಗಳೂರು: ಪಬ್‌ನಲ್ಲಿ ಯುವತಿಯ ಮೇಲೆ ಅತ್ಯಾಚಾರಕ್ಕೆ  ಯತ್ನಿಸಿದ ನಾಲ್ವರನ್ನು ಬಂಧಿಸಿರುವ ಘಟನೆ ಪಾಂಡೇಶ್ವರದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಪುತ್ತೂರಿನ ವಿನಯ (33), ಮಹೇಶ್ (27), ಪ್ರಿತೇಶ್ (34) ಹಾಗೂ ನಿತೇಶ್ (33) ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ ಫೋರಮ್ ಮಾಲ್‌ನಲ್ಲಿರುವ ಶೆರ್‌ಲ್ಯಾಕ್ ಪಬ್‌ನಲ್ಲಿ ಘಟನೆ ನಡೆದಿತ್ತು. ಸ್ನೇಹಿತೆಯೊಂದಿಗೆ ಪಬ್‌ಗೆ ಬಂದಿದ್ದ ಯುವತಿಯ ಮಾನಭಂಗ ಯತ್ನ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು ಬಿಯರ್ ಬಾಟ್ಲಿಯಲ್ಲಿ ಹಲ್ಲೆ ನಡೆಸಲು ನಾಲ್ವರು ಯತ್ನಿಸಿದ್ದರು. ಆರೋಪಿಗಳನ್ನು ಬಂಧಿಸಲಾಗಿದ್ದು, ಯುವತಿ ನೀಡಿದ ದೂರಿನಂತೆ ಪ್ರಕರಣ…

Read More

ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ ನನಗೆ ನೀನು ಬೇಕು ಎಂದು ಕಿರುಕುಳ- ದೂರು ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನೋರ್ವ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬಂಟ್ವಾಳ ತಾಲೂಕಿನ ಕರಿಯಂಗಳದಲ್ಲಿ ನಡೆದಿದೆ. ಅನ್ಯ ಕೋಮಿನ ಯುವಕನೋರ್ವ ವಿವಾಹಿತ ಮಹಿಳೆಯನ್ನು ಅಡ್ಡಗಟ್ಟಿ  ನನಗೆ ನೀನು ಬೇಕು, ನಿನ್ನನ್ನು ಅನುಭವಿಸದೆ ಬಿಡುವುದಿಲ್ಲ ಎಂಬುವುದಾಗಿ ಹೇಳಿ,  ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ದೂರನ್ನು ನೀಡಿದ್ದಾಳೆ. ಆರೋಪಿಯನ್ನು ಕರಿಯಂಗಳ ನಿವಾಸಿ ತಸ್ಸೀಫ್ ಎಂದು ಗುರುತಿಸಲಾಗಿದೆ. ಜತೆಗೆ ಈ ಹಿಂದೆಯೂ ಕಿಟಕಿಯಲ್ಲಿ ಇಣುಕಿ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿವಾಹಿತ ಮಹಿಳೆಯೊಬ್ಬರು ತನ್ನ ಪುತ್ರಿಯನ್ನು ಟ್ಯೂಷನ್ ಗೆ…

Read More

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ಮಹಿಳೆಗೆ ಒಂದೇ ತಿಂಗಳಲ್ಲಿ 1ಕೋಟಿಗೂ ಅಧಿಕ ಹಣ ವಂಚನೆ

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಅಪರಿಚಿತ ವ್ಯಕ್ತಿಯ ಮಾತನ್ನು ನಂಬಿ ಮಹಿಳೆಯೊಬ್ಬರು 1.65 ಕೋಟಿ ರೂ. ಹಣ ವಂಚನೆಗೊಳಗಾದ ಬಗ್ಗೆ ಮಂಗಳೂರು ಸೈಬ‌ರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆ ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಳ್ಳಲು ಇನ್ ಸ್ಟಾಗ್ರಾಂನಲ್ಲಿ ಸರ್ಚ್ ಮಾಡಿದ್ದರು. ಈ ವೇಳೆ, ಅಂಕಿತ್ ಪಟೇಲ್ ಎಂಬ ಹೆಸರಿನ ಅಪರಿಚಿತ ಅವರ ವಾಟ್ಸ್ಆ್ಯಪ್‌ನಲ್ಲಿ ಚ್ಯಾಟ್ ಮಾಡಿ, ಷೇರ್ ಮಾರ್ಕೆಟ್ ಗ್ರೂಪಿಗೆ ಜಾಯಿನ್ ಮಾಡಿಸಿದ್ದ. ಬಳಿಕ Fidelity pearl of south Asia ಎಂಬ ಷೇರುಮಾರುಕಟ್ಟೆ ವಾಟ್ಸ್ಆ್ಯಪ್…

Read More