ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!

ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ ಉಪ್ಪಿನಂಗಡಿಗೆ ರಾತ್ರಿ ವೇಳೆ ನಡೆದುಕೊಂಡು ಬಂದಿದ್ದಾರೆ. ಅವರನ್ನು ಸಾಕು ನಾಯಿ ಹಿಂಬಾಲಿಸಿಕೊಂಡು ಬಂದಿದ್ದು, ನದಿಗೆ ಹಾರಲು ಸೇತುವೆ ಬಳಿ ಹೋಗುವಾಗ ಚೂಡಿದಾರ ಹಿಡಿದಿಳೆದು ನಿರಂತರವಾಗಿ ಬೊಗಳಿದೆ. ನಾಯಿ ನಿರಂತರವಾಗಿ ಬೊಗಳುಗುವುದನ್ನು ಗಮನಿಸಿದ ಬೈಕ್ ಸವಾರ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. 16 ವರ್ಷದ ಹಿಂದೆ ದಂಪತಿ…

Read More

ಗೂಗಲ್ ಟ್ರಾನ್ಸ್ ಲೇಟ್ ನಲ್ಲಿ ತುಳು ಭಾಷೆ ಸೇರ್ಪಡೆ..!

ಬೆಂಗಳೂರು : ಬೊಕ್ಕ, ದಾದಾ, ಅಮ್ಮೇರ್, ಅಪ್ಪೇರ್, ಎಂಚಿನ..ನೀವು ಈ ಭಾಷೆಯನ್ನು ಕೇಳಿರುತ್ತೀರಿ. ಇದು ತುಳು ಭಾಷೆಯಾಗಿದ್ದು, ಕೆಲವರಿಗೆ ಅರ್ಥವಾಗುತ್ತದೆ, ಆದರೆ ಕೆಲವರಿಗೆ ಮಾತನಾಡುವುದಕ್ಕೆ ಬರಲ್ಲ. ತುಳು ಭಾಷೆ ಕಲಿಯಬೇಕೆಂಬ ಜನರಿಗೆ ಗೂಗಲ್ ಸಿಹಿಸುದ್ದಿ ನೀಡಿದ್ದು, ಗೂಗಲ್ ಟ್ರಾನ್ಸ್ ಲೇಟಲ್ಲಿ ತುಳು ಭಾಷೆ ಸೇರ್ಪಡೆಯಾಗಿದೆ. ದೊಡ್ಡ ಟೆಕ್ ದೈತ್ಯ ಗೂಗಲ್ ಹೊಸದಾಗಿ 110 ಹೊಸ ಭಾಷೆಗಳನ್ನು ಸೇರಿಸಿದೆ. ಅವಧಿ, ಬೋಡೋ, ಖಾಸಿ, ಕೋಕ್ ಬೊರೋಕ್, ಮಾರ್ವಾಡಿ, ಸಂತಾಲಿ ಮತ್ತು ತುಳು ಹೊಸ ಭಾರತೀಯ ಭಾಷೆಗಳಾಗಿವೆ. ಭಾಷಾಂತರಕ್ಕೆ ಹೊಸ…

Read More

ಕುಲಾಲ ಸಂಘ ಕೊಲ್ಯ ಇದರ ಮಾಜಿ ಅಧ್ಯಕ್ಷರಾದ ದೇವಪ್ಪ ಸೋಮೇಶ್ವರ ನಿಧನ

ಕುಲಾಲ ಸಂಘ ಕೊಲ್ಯ ಇದರ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸದಸ್ಯರಾದ ಶ್ರೀ ದೇವಪ್ಪ ಸೋಮೇಶ್ವರ ಇಂದು ಸಂಜೆ ನಿಧನರಾದರು.ಇವರು ಕುಲಾಲ ಸಂಘ ಕೊಲ್ಯ ಇದರ ಮಾಜಿ ಅಧ್ಯಕ್ಷರು ಹಾಗೆ ಶ್ರೀ ವೀರನಾರಾಯಣ ದೇವಸ್ಥಾನದ ಪೋಷಕರು ಹಾಗೂ ಅನೇಕ ಸಂಘ ಸಂಸ್ಥೆಗಳಿಗೂ, ಸಮಾಜದ ಪೋಷಕರಾಗಿ ಕೊಡುಗೈದಾನಿಯಾಗಿದ್ದರು. ಮೃತರ ಅಂತ್ಯ ಕ್ರೀಯೆಯು ನಾಳೆ ಸ್ವಗೃಹದಲ್ಲಿ ನಡೆಯಲಿರುವುದು.

Read More

ಮಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ..!

ಮಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು ಮಂಗಳೂರು, ಮೈಸೂರು ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಿತು. ಇತ್ತ ಮಂಗಳೂರಿನಲ್ಲಿ ಬಿಜೆಪಿ ಘಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ನಡೆಯಿತು. ಮೆರವಣಿಗೆ ಮೂಲಕ ತೆರಳಿ ಡಿಸಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಈ…

Read More

ಮಂಗಳೂರು:ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತ..! ಕಾರ್ಕಳದಲ್ಲಿ ಕುಸಿದ ಮನೆಯಂಗಳದಲ್ಲಿದ್ದ ಬಾವಿ

ಮಂಗಳೂರಿನ ಕಾವೂರು ಸೂಜಿಕಲ್ ನಲ್ಲಿ ಗುಡ್ದ ಕುಸಿದು ಬಿದ್ದಿದ್ದು, 6 ಮನೆಗಳಿಗಳಿಗೆ ಅಪಾಯ ತಂದೊಡ್ಡಿದೆ. ನಿರ್ಮಾಣ ಹಂತದ ಕಟ್ಟಡದ ಬಳಿ ಗುಡ್ಡ ಕುಸಿತಗೊಂಡಿದ್ದು, 6 ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಖಾಸಗಿ ಕಟ್ಟಡ ನಿರ್ಮಾಣಕ್ಕಾಗಿ ಗುಡ್ಡ ಅಗೆಯಲಾಗಿತ್ತು ಎನ್ನಲಾಗಿದ್ದು, ಇದೀಗ ಸಂಪೂರ್ಣ ಗುಡ್ಡ ಕುಸಿದಿದ್ದು, ಸುತ್ತಮುತ್ತಲಿನ ಮನೆಗಳಿಗೆ ಅಪಾಯವುಂಟಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುರುಗನ್ ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ 6 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ಕಟ್ಟಡ…

Read More

ಮಂಗಳೂರು: ಅಪಾಯದಲ್ಲಿರುವ ಮನೆಗಳು- ನಿವಾಸಿಗಳ ಸ್ಥಳಾಂತರಕ್ಕೆ ಡಿಸಿ ಸೂಚನೆ

ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಮುಲ್ಲೈ ಮುಹಿಲನ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ ನಿಟ್ಟಿನಲ್ಲಿ ಇಲ್ಲಿನ ನಿವಾಸಿಗಳನ್ನು ಬೇರೆಡೆ ಬಾಡಿಗೆ ಮನೆಗಳಿಗೆ…

Read More

ಭಾರೀ ಮಳೆ ಹಿನ್ನಲೆ: ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ 

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ನಾಳೆಯೂ ಮಳೆಯ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದೇಶ ಹೊರಡಿಸಿದ್ದು, ಹವಾಮಾನ ಇಲಾಖೆಯಿಂದ ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ…

Read More

ಭಾರೀ ಮಳೆ : ಮಧೂರು ಸಿದ್ಧಿವಿನಾಯಕ ದೇವಸ್ಥಾನ ಜಲಾವೃತ..!

 ಕಾಸರಗೋಡು ಜಿಲ್ಲೆಯಾಧ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಪರಿಣಾಮ ಇಲ್ಲಿನ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಬುಧವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಇಲ್ಲಿನ ಮಧುವಾಹಿನಿ ನದಿ ತುಂಬಿ ಹರಿಯುತ್ತಿದ್ದು ದೇವಸ್ಥಾನದ ಒಳಭಾಗ ಜಲಾವೃತಗೊಂಡಿದೆ. ಅಲ್ಲದೆ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ. ಪ್ರತೀ ವರ್ಷ ಮಳೆಗಾಲದ ಸಂದರ್ಭದಲ್ಲಿ ದೇವಸ್ಥಾನದ ಒಳಭಾಗಕ್ಕೆ ನೀರು ಬಂದು ದ್ವೀಪದಂತೆ ಗೋಚರಿಸುತ್ತದೆ.

Read More

ನ್ಯಾಯವಾದಿ ಜಯಪ್ರಕಾಶ್ ಹಾಗೂ ಪತ್ನಿಯ ಮೇಲೆ ಹಲ್ಲೆ ಖಂಡಿಸಿ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ(ರಿ) ಮಂಗಳೂರು ಇದರ ನಾಯಕರುಗಳು ಜಿಲ್ಲಾಧಿಕಾರಿಯವರನ್ನು ಮತ್ತು ಮಂಗಳೂರು ಪೋಲಿಸ್ ಆಯುಕ್ತರನ್ನು ಭೇಟಿ ಮಾಡಿ…

Read More

ವಕೀಲ ದಂಪತಿ ಮೇಲೆ ಹಲ್ಲೆ ಖಂಡಿಸಿ: ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ

ಮಂಗಳೂರು ವಕೀಲರ ಸಂಘದ ಸದಸ್ಯರಾದ ಶ್ರೀ ಜಯಪ್ರಕಾಶ್ ಹಾಗೂ ಶ್ರೀಮತಿ ಸ್ವಾತಿ ಇವರ ಮೇಲೆ ವೆಲೇರಿಯನ್ ಮೆಂಡೋನ್ಸ ಎಂಬುವನು ಹಲ್ಲೆ ಮಾಡಿದ್ದು ಈಗಾಗಲೇ ಆತನ ಮೇಲೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿದ್ದು, ಆರೋಪಿಯ ಮುಲಾಜಿಗೆ ಪೊಲೀಸರು ಈವರೆಗೂ ಆತನ ಯಾವುದೇ ಕ್ರಮ ಕೈಗೊಳ್ಳದೆ ಹಿನ್ನೆಲೆಯಲ್ಲಿ, ಮಂಗಳೂರು ವಕೀಲರ ಸಂಘದ ಸದಸ್ಯರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶ್ರೀ ಮೋನಪ್ಪ ಭಂಡಾರಿ, ಶ್ರೀ ಕೆ ಶಂಭುಶರ್ಮ,…

Read More