ಕುಳಾಯಿ ಕುಲಾಲ ಸಂಘ ದ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆ
ಮಂಗಳೂರು: ಕುಲಾಲ ಸಂಘ (ರಿ) ಕುಳಾಯಿ ಇದರ ನೂತನ ಅಧ್ಯಕ್ಷರಾಗಿ ಗಂಗಾಧರ್ ಬಂಜನ್ ಆಯ್ಕೆಯಾಗಿದ್ದಾರೆ. ಸಂಘದ ನೂತನ ಪದಾಧಿಕಾರಿಗಳ ಸಭೆಯು ಕರಾವಳಿ ಕುಲಾಲ ಕುಂಬಾರರ ಯುವವೇದಿಕೆ ದ ಕ ಜಿಲ್ಲಾ ಅಧ್ಯಕ್ಷ ಜಯೇಶ್ ಜಿ ಅವರ ಉಸ್ತುವಾರಿಯಲ್ಲಿ ನಡೆಯಿತು. ಗೌರವ ಅಧ್ಯಕ್ಷರಾಗಿ ಗಂಗಾಧರ್ ಕೆ ಅಧ್ಯಕ್ಷರಾಗಿ ಗಂಗಾಧರ್ ಬಂಜನ್, ಉಪಾಧ್ಯಕ್ಷರಾಗಿ ಉಮೇಶ್ ಕೆ ಏನ್ ಮತ್ತು ಮೀರಾ ಮೋಹನ್ ಕಾರ್ಯದರ್ಶಿಯಾಗಿ ಗಣೇಶ್ ಎಸ್ ಕುಲಾಲ್ , ಕೋಶಾಧಿಕಾರಿಯಾಗಿ ಹರ್ಷಿತ್ ಕುಲಾಲ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಕಾವಿನಕಲ್ಲು, ಕ್ರೀಡಾ…

