ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಇಂದು ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಂಗಳೂರು: ಇತಿಹಾಸ ಪ್ರಸಿದ್ದ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ಕಳೆದ ವರ್ಷ ತಮ್ಮೆಲ್ಲರ ಸಹಕಾರದೊಂದಿಗೆ ಪುರ್ನಪ್ರತಿಷ್ಠಾ ಬಹ್ಮಕಲಶೋತ್ಸವು ಅದ್ದೂರಿಯಾಗಿ ಜರಗಿದ್ದು ಸದ್ರಿ ಬಹ್ಮ ಕಲಶದ ದಿನಾಚಾರಣೆಯ ಪ್ರಯುಕ್ತ ಇಂದು (ತಾ: 23-05-2024 ) ರಂದು ಪ್ರಥಮ ವಾರ್ಷಿಕ “ಪ್ರತಿಷ್ಠಾ ಮಹೋತ್ಸವ” ಜರಗಲಿದೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ತಿಂಗಳ 2ನೇ ಶನಿವಾರ ಮತ್ತು ತಿಂಗಳ ಹುಣ್ಣಿಮೆಯಂದು ಮಧ್ಯಾಹ್ನ ಸಾಮೂಹಿಕ ಅನ್ನ ಸಂತರ್ಪಣೆ ಜರಗುತ್ತಿದ್ದು, ಭಕ್ತಾಭಿಮಾನಿಗಳಾದ ತಾವೆಲ್ಲರೂ ಶಾಶ್ಚತ ಅನ್ನ ಸಂತರ್ಪಣೆ ನಿಧಿ ಯೋಜನೆಯಡಿಯಲ್ಲಿ ರೂ.10,000/- ವನ್ನು ನೀಡಿ ಶಾಶ್ಚತ…

Read More

ಮಂಗಳೂರು ವಿಮಾನ ದುರಂತಕ್ಕೆ 14 ವರ್ಷ: ದುರಂತದಲ್ಲಿ ಮಡಿದವರಿಗೆ ಜಿಲ್ಲಾಡಳಿತದಿಂದ ಶೃದ್ದಾಂಜಲಿ

ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು. ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು…

Read More

ಮಂಗಳೂರು: ಮೇ 31ರಿಂದ ಜೂನ್ 2ರವರೆಗೆ ಸಸಿಹಿತ್ಲು ಬೀಚ್‌ನಲ್ಲಿ ಸರ್ಫಿಂಗ್ ಸ್ಪರ್ಧೆ

ಮಂಗಳೂರು: ನಗರದ ಸಸಿಹಿತ್ಲು ಬೀಚ್‌ನಲ್ಲಿ ಮೇ 31 ರಿಂದ ಜೂನ್ 2 ವರೆಗೆ ಸರ್ಫಿಂಗ್ ಸ್ಪರ್ಧೆ ನಡೆಯಲಿದೆ. ಭಾರತದಲ್ಲಿ ಸರ್ಫಿಂಗ್ ಮತ್ತು ಸ್ಟ್ಯಾಂಡ್-ಅಪ್ ಪ್ಯಾಡ್ಲಿಂಗ್ ಕ್ರೀಡೆಗಳ ಆಡಳಿತ ಮಂಡಳಿ ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)ವು ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2024 ರ ಇಂಡಿಯನ್ ಓಪನ್ ಸರ್ಫಿಂಗ್ (ಐಒಎಸ್) ಐದನೇ ಆವೃತ್ತಿ ನಡೆಯಲಿದೆ. ಇಂಟರ್‌ನ್ಯಾಶನಲ್ ಸರ್ಫಿಂಗ್ ಅಸೋಸಿಯೇಷನ್‌ನಿಂದ ಮಾನ್ಯತೆ ಪಡೆದಿರುವ ಈ ಪ್ರೀಮಿಯರ್ ಸರ್ಫಿಂಗ್ ಸ್ಪರ್ಧೆಯನ್ನು ಮಂತ್ರ ಸರ್ಫ್ ಕ್ಲಬ್ ಕರ್ನಾಟಕದ ಮಂಗಳೂರಿನ ಸಸಿಹಿತ್ಲು ಬೀಚ್‌ನಲ್ಲಿ…

Read More

ಡಾ ಕುಲಾಲ್ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ

‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ಮಂಗಳೂರು ನಗರ ಹಾಗು ಗ್ರಾಮಾಂತರ ಪ್ರದೇಶಗಳಲ್ಲಿ 25 ವರ್ಷಗಳ ಸಾರ್ಥಕ ಸಮಾಜಮುಖೀ ವೈದ್ಯಕೀಯ ಸೇವೆಯನ್ನು ನೀಡುವುದರ ಮೂಲಕ ಜನಪ್ರೀಯವಾಗಿರುವ ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಇವರ ನೇತೃತ್ವದ ಸರ್ವಜ್ಞ ಸೆಕೆಂಡ್ ಒಪಿನಿಯನ್ ಸೆಂಟರ್ ಹತ್ತನೇ ವರ್ಷಕ್ಕೆ ಪದಾರ್ಪಣೆ ಮಾಡಿ ನಾಗರಿಕರಿಗೆ ಸೂಕ್ತ ಸಲಹೆ ಸೂಚನೆ ನೀಡುತ್ತಾ ಬಂದಿದೆ. ಅವರು ಮಂಗಳೂರಿನ ವೀರನಗರ ಪಡೀಲ್ ಬಜಾಲ್ ಕಣ್ಣೂರು ಅರ್ಕುಲಾ ಮಂಗಳಾದೇವಿ ಗಳಲ್ಲಿ ಸಮಾಜಮುಖಿ ಸೇವೆಗಾಗಿ ಸ್ಥಾಪಿಸಿದ ಕುಲಾಲ್ ಹೆಲ್ತ್ ಸೆಂಟರ್…

Read More

ಕುಣಿತ ಭಜನೆಯ ಸ್ಪರ್ಧೆಯ ಮೂಲಕ ಆಧ್ಯಾತ್ಮಿಕ ‌ಕ್ರಾಂತಿ ಮಾಡಿದ -ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್

ಉಳ್ಳಾಲ : ಹಿಂದೆ ಭಜನೆ ಮತ್ತು ಯಕ್ಷಗಾನವನ್ನು ತಾತ್ಸಾರವಾಗಿ ನೋಡುತಿದ್ದು, ಇಂದು ಶಿಕ್ಷಣ, ಪದವಿ ಪಡೆದವರೇ ಈ ಕ್ಷೇತ್ರದತ್ತ ಆಕರ್ಷಿಸುತ್ತದ್ದಾರೆ, ಭಜನೆ ಎನ್ನುವುದು ಧರ್ಮ ಶಿಕ್ಷಣದ ಪಟ್ಯ, ಅಸ್ಪೃಶ್ಯತೆಯ ಘಾಟು ಇದರಲಿಲ್ಲ, ಇಹ ಪರದ ಸೇರುವಿಕೆಯಾಗಿರುವ ಭಜನೆಯ ಮೂಲಕ ಬದುಕು‌ ಕಟ್ಟಿಕೊಳ್ಳಬಹುದು, ಹತ್ತು ಮಂದಿಗೆ ಜಾಗೃತಿ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ಪರ್ಧೆ ಅಗತ್ಯ ಎಂದು ಶ್ರೀ ಕ್ಷೇತ್ರ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಪ.ಪೂ‌ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಯವರು ನುಡಿದರು. ಅವರು ದ.ಕ ಜಿಲ್ಲಾ ರಾಜ್ಯೊತ್ಸವ…

Read More

ಮಂಗಳೂರು: ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ ಉಚಿತ ಸ್ತ್ರೀ ರೋಗ ಸಂಬಂಧಿ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವು ದಿನಾಂಕ ಮೇ 20 ರಿಂದ ಮೇ 25 ರ ವರೆಗೆ ಸಮಯ ಬೆಳಿಗ್ಗೆ 9 ರಿಂದ ಸಂಜೆ 3ರ ತನಕ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ತಲಪಾಡಿಯಲ್ಲಿ ನಡೆಯಲಿದೆ.

Read More

ಮಂಗಳೂರು: ಮೇ 30 ರ ತನಕ ಕಣ್ಣಿನ ತಪಾಸಣಾ ಶಿಬಿರ

ಮಂಗಳೂರು: ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇವಿನಗರ ತಲಪಾಡಿ, ಮಂಗಳೂರು ಇದರ ನೇತ್ರತ್ವದಲ್ಲಿ “ನೇತ್ರ ಸ್ವಾಸ್ಥ್ಯ ಮಾಸ” ಕಣ್ಣಿನ ತಪಾಸಣಾ ಶಿಬಿರವು ದಿನಾಂಕ ಮೇ 2 ರಿಂದ ಮೇ 30 ರ ತನಕ ಸಮಯ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರ ತನಕ ನಡೆಯಲಿದೆ.

Read More

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ತನ್ವಿ ಕುಲಾಲ್ ಗೆ ಮಿಡಿದ ಮಾನವೀಯ ಹೃದಯಗಳು: ಹೆತ್ತವರಿಂದ ಧನ್ಯತಾ ನುಡಿಗಳು

ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕೋಡಿನಾಳ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲಕೃಷ್ಣ ಮತ್ತು ಶೋಭಾ ದಂಪತಿಗಳ ಪ್ರೀತಿಯ ಪುತ್ರಿ 17 ವರ್ಷದ ತನ್ವಿ ಕುಲಾಲ್ ಎಂಬ ಯುವತಿ ಕೆಲವು ವರ್ಷಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗೆ 15 ಲಕ್ಷ ರೊ. ಬೇಕೆಂದಾಗ ಕುಟುಂಬಕ್ಕೆ ದಿಕ್ಕುದೋಚದೆ ಕೊನೆ ಸಮಾಜಿಕ ಜಾಲತಾಣದಲ್ಲಿ ಫಯಾಜ್ ಮಾಡೂರು ಮತ್ತು ನೌಫಾಲ್ ಬಿ ದೆರಳಕಟ್ಟೆ ಇವರ ತಂಡ ಕುಟುಂಬದ ಸಮ್ಮತಿಯ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಯಾ ಬಿಟ್ಟರು ಊರ ಪರವೂರ ದಾನಿಗಳು ಜಾತಿ, ಮತ…

Read More

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿನಾಗೇಶ್ ಪೂಜಾರಿ ನೈಬೇಲು ಕಾರ್ಯದರ್ಶಿಯಾಗಿಚೇತನ್ ಮುಂಡಾಜೆ, ಜೊತೆ ಕಾರ್ಯದರ್ಶಿಯಾಗಿಸುನೀಲ್ ಸಾಲ್ಯಾನ್ ರಾಯಿಕೋಶಾಧಿಕಾರಿಯಾಗಿ ಗೀತಾ ಜಗದೀಶ್ ಕಂಜತ್ತೂರು ಸಾಂಸ್ಕೃತಿಕ ನಿರ್ದೇಶಕರಾಗಿಧನುಷ್ ಮಧ್ವ, ಕ್ರೀಡಾ ನಿರ್ದೇಶಕರಾಗಿಮಧುಸೂಧನ್ ಮಧ್ವ, ಆರೋಗ್ಯ ನಿರ್ದೇಶಕರಾಗಿಮಹೇಶ್ ಬೊಳ್ಳಾಯಿ, ಸಮಾಜ ಸೇವಾ ನಿರ್ದೇಶಕರಾಗಿಪುರುಷೋತ್ತಮ್ ಕಾಯರ್‌ಪಲ್ಕೆ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿಲೋಹಿತ್ ಕನಪಾದೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿರಾಜೇಂದ್ರ ಪಲ್ಲಮಜಲು, ಉದ್ಯೋಗ…

Read More

ಬೆಳ್ತಂಗಡಿ: ಹಿಂದೂ ಕಾರ್ಯಕರ್ತನ ಬಂಧನ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಬಿಜೆಪಿ ನಾಯಕರು ಭಾಗಿ

ಬೆಳ್ತಂಗಡಿ: ಅಕ್ರಮ ಕಲ್ಲುಕೊರೆಗೆ ದಾಳಿ ನಡೆಸಿ ಬೆಳ್ತಂಗಡಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಬಂಧನ ವಿರೋಧಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿಯಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್ಐ, ಪೊಲೀಸ್ ಇಲಾಖೆಗೆ ಧಿಕ್ಕಾರ ಕೂಗಲಾಯಿತು. ಬೆಳ್ತಂಗಡಿ ಪೊಲೀಸ್ ಇಲಾಖೆ ಕಾಂಗ್ರೆಸ್ ಏಂಜೆಂಟ್ ಎಂಬ ಆಕ್ರೋಶ ಕೇಳಿ ಬಂದಿತು. ರಾಜ್ಯದ ಕಾಂಗ್ರೆಸ್ ಸರಕಾರ ಸುಳ್ಳು ಕೇಸ್ ದಾಖಲಿಸದೆ ಎಂದು ಆರೋಪಿಸಲಾಯಿತು. ಈ…

Read More