ಮಂಗಳೂರು: ರಸ್ತೆಯಲ್ಲಿ ಮತ್ತೆ ನಮಾಜ್ ನಡೆದಲ್ಲಿ ಧ್ವಜದ ಬದಲು ದಂಡ ಹಿಡಿಯುತ್ತೇವೆ – ಪುನೀತ್ ಅತ್ತಾವರ
ಮಂಗಳೂರು: ರಸ್ತೆಯಲ್ಲಿ ನಮಾಜ್ ನಡೆಸಿದವರ ಮೇಲೆ ಒಂದೇ ದಿನದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದಂತೆ ಸುಖಾಸುಮ್ಮನೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಹಾಕಿದ್ದಕ್ಕೂ ಬಿ ರಿಪೋರ್ಟ್ ನೀಡಿ ಎಂದು ಆಗ್ರಹಿಸಿ ವಿಎಚ್ ಪಿ ಕದ್ರಿ ಸರ್ಕಲ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು. ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ಇನ್ನು ಮುಂದೆ ಯಾರಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನಾವು ಮಸೀದಿಯ ಮುಂಭಾಗವೇ ಹನುಮಾನ್ ಚಾಲೀಸ ಪಠಣ ಮಾಡಿಯೇ ಮಾಡುತ್ತೇವೆ. ಅಲ್ಲದೆ ನಾವು ದಂಡದ ಬದಲು…

