ಮಂಗಳೂರು: ಬಿ.ಜೆ.ಪಿ ವತಿಯಿಂದ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ 2024 ಮತದಾರರ ಸಂವಾದ ಕಾರ್ಯಕ್ರಮ

ಮಂಗಳೂರು ಮಂಡಲ ಬಿ.ಜೆ.ಪಿ ವತಿಯಿಂದ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ 2024 ಮತದಾರರ ಸಂವಾದ ಕಾರ್ಯಕ್ರಮ ಅಸೈಗೋಳಿ ಬಂಟರ ಭವನದಲ್ಲಿ ಆದಿತ್ಯವಾರ ನಡೆಯಿತು. ಉಳ್ಳಾಲದ ಮಾಜಿ ಶಾಸಕ ಜಯರಾಮ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ ಮಾತನಾಡಿ ಪದವೀಧರರು ಅನುಭವಿಸುತ್ತಿರುವ ತೊಂದರೆ ನನಗೆ ತಿಳಿದಿದೆ ಅವರ ಧ್ವನಿಯಾಗಿ ಕೆಲಸಮಾಡುತ್ತೇನೆ, 85 ಸಾವಿರ ಮತದಾರರಿದ್ದು ಅವರೆಲ್ಲರನ್ನೂ ಸಂಪರ್ಕಿಸಿಸಲು ಸಾಧ್ಯವಿಲ್ಲ ಆದ್ದರಿಂದ ಕಾರ್ಯಕರ್ತರಾದ ನೀವೆಲ್ಲರೂ ಸಂಪರ್ಕಿಸಿ ಮತಯಾಚಿಸಬೇಕು,ನನ್ನಲ್ಲಿರುವ ಶಕ್ತಿ…

Read More

ಬೆಳ್ತಂಗಡಿ: ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಅರೆಸ್ಟ್- ಪೊಲೀಸ್ ಠಾಣೆಯಲ್ಲಿ ಧರಣಿ ಕುಳಿತ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರಾತ್ರೋರಾತ್ರಿ ಧರಣಿ ನಡೆಸಿದ್ದು, ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿಯ ಮೆಲಂತಬೆಟ್ಟು ಎಂಬಲ್ಲಿ ಕಲ್ಲಿನ ಕೋರೆ ನಡೆಯುತ್ತಿದ್ದಲ್ಲಿಗೆ ಶನಿವಾರ ಸಂಜೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಕೋರೆಯನ್ನು ಬಿಜೆಪಿ ಯುವಮೋರ್ಚಾ…

Read More

ಪುತ್ತೂರು : ಹೆಲ್ಮೆಟ್ ಇಲ್ಲದೆ ರಾಂಗ್ ಸೈಡ್ ನಲ್ಲಿ ವಿದ್ಯಾರ್ಥಿಗಳ ತ್ರಿಬಲ್ ರೈಡ್ : ಕಾರುಗಳಿಗೆ ಡಿಕ್ಕಿ!

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮೆಟ್ ಕೂಡ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Read More