ಮಂಗಳೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಕುಲಾಲ ಭವನ’ ಉದ್ಘಾಟನೆ
ಸುಸಜ್ಜಿತ ಕುಲಾಲ ಭವನವನ್ನು ಸುಮಿತ್ರಾ ರಾಜು ಸಾಲಿಯಾನ್ ಸಭಾಂಗಣ, ಯಶೋಧಾ ಬಾಬು ಸಾಲಿಯಾನ್ ಬಂಟ್ವಾಳ ವೇದಿಕೆ, ಸರಸ್ವತಿ ವಿಶ್ವನಾಥ ಬಂಗೇರ ಕುಳಾಯಿ (ಬಾಲ್ಯನಿ), ನಮ್ರತಾ ಜಗದೀಶ್ ಬಂಜನ್ ಬ್ಯಾಂಕ್ವೆಟ್ ಹಾಲ್, ಸಾವಿತ್ರಿ ಪಿ.ಕೆ. ಸಾಲಿಯಾನ್ ವೇದಿಕೆ, ವಸಂತಿ ಸದಾಶಿವ ಬಂಜನ್ ಕಚೇರಿ ಹಾಗೂ ಡಾ|ಸುರೇಖಾ ರತನ್ ಕುಲಾಲ್ ಮುಂಬಯಿ ಆಡಳಿತ ಕಚೇರಿ ಉದ್ಘಾಟನೆ ನೆರವೇರಿಸಿದರು. ಮಂಗಳೂರು: ಕುಲಾಲಸಂಘ ಮುಂಬಯಿ ವತಿಯಿಂದ ಮಂಗಳಾದೇವಿ ದೇವಸ್ಥಾನದ ಸನಿಹ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯ ಹೊಂದಿದ ಬಹುಕೋಟಿ ವೆಚ್ಚದ ‘ಕುಲಾಲ ಭವನ ರವಿವಾರ…

