ಕ್ಯಾಬ್ ಚಾಲಕನಿಗೆ ‘ಟೆರರಿಸ್ಟ್’ ಎಂದು ಅವಾಚ್ಯ ಪದಗಳಿಂದ ನಿಂದನೆ : ಮಂಗಳೂರಲ್ಲಿ ಕೇರಳ ನಟ ಜಯಕೃಷ್ಣನ್ ಅರೆಸ್ಟ್

ಮಂಗಳೂರಿನಲ್ಲಿ ಕೇರಳ ಚಲನಚಿತ್ರ ನಟ ಜಯಕೃಷ್ಣನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಉರ್ವ ಠಾಣೆ ಪೊಲೀಸರು ನಟ ಜಯಕೃಷ್ಣನನನ್ನು ಅರೆಸ್ಟ್ ಮಾಡಿದ್ದಾರೆ. ನಟ ಜಯಕೃಷ್ಣನ ಸರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕ್ಯಾಬ್ ಚಾಲಕನನ್ನು ಟೆರರಿಸ್ಟ್ ಎಂದು ಬೈದಿದಕ್ಕೆ ಎಫ್ ಐ ಆರ್ ದಾಖಲಾಗಿತ್ತು. ನಟ ಜಯಕೃಷ್ಣನ ಸೇರಿ ಮೂವರ ವ್ರಿಗೆವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಮಂಗಳೂರು ಸೆಪ್ಟೆಂಬರ್ 9 ರಂದು ಆಪ್ ಮೂಲಕ ಕ್ಯಾಬ್ ಮಾಡಿದ್ದಾನೆ. ನಟ ಜಯ ಕೃಷ್ಣನ್ ಸಂತೋಷ್ ಮತ್ತು ಅಬ್ರಹಾಂ ಅಪಹಾಸ್ಯ ಮಾಡಿರುವ…

Read More

ಮಂಗಳೂರು: ನಿಷೇಧಿತ ಪಿ.ಎಫ್.ಐ ಸಂಘಟನೆ ಪರ ಪೋಸ್ಟ್- ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧನ

ಮಂಗಳೂರು: ನಿಷೇದಿತ ಫಿ.ಎಫ್.ಐ ಸಂಘಟನೆಯು ಪರ ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಪೋಸ್ಟ್ ಪ್ರಕಟಿಸಿರುವ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಉಪ್ಪಿನಗಂಡಿ ಸಮೀಪ ರಾಮ ಕುಂಜ ಗ್ರಾಮ ಬೀಜಾತಳಿ ಹೌಸ್ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಎಂದು ಗುರುತಿಸಲಾಗಿದೆ. ಸೆ.28ರಂದು ಫಿ.ಎಫ್.ಐ ಸಂಘಟನೆಯು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿತ್ತು. ಒ.09ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್‌ರವರು ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್‌‌ನಲ್ಲಿ ಕೇಂದ್ರ ಸರಕಾರದಿಂದ…

Read More

ಮಂಗಳೂರು: ಅ.12 ರಂದು ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನೆ ಮತ್ತು ಬೃಹತ್ ರಕ್ತದಾನ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಇದರ ನೂತನ ಜಿಲ್ಲಾ ಕಛೇರಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ ಅ.12 ರಂದು ರವಿವಾರ ಕಂಕನಾಡಿಯ ಎಂಪೊರಿಯಂ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ನಡೆಯಲಿದೆ. ಮತ್ತು ದಾಸ್ ಚಾರಿಟಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು, ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು…

Read More

ಉಳ್ಳಾಲ: ಮಾನವನ ಅಸ್ಥಿಪಂಜರ ಪತ್ತೆ ಪ್ರಕರಣ- ಕುರುಹು ಪತ್ತೆ ಹಚ್ಚಿದ ಪೊಲೀಸರು

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ ಎಂಬ ಯಾವ ಸುಳಿವೂ ಸಿಕ್ಕಿರಲಿಲ್ಲ. ಈತನ್ಮಧ್ಯೆ ಅ.8ರಂದು…

Read More

ಉಳ್ಳಾಲ: ಮಾನವ ಅಸ್ಥಿಪಂಜರ ಪತ್ತೆ- ಆತ್ಮಹತ್ಯೆ ಶಂಕೆ

ಮಂಗಳೂರು : ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಇಂದು ಬೆಳಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ…

Read More

ಪುತ್ತೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅಪೂರ್ವ ಕೆ. ಭಟ್ ಚಿಕಿತ್ಸೆ ಫಲಕಾರಿಯಾಗದೆ ಸಾವು 

ಪುತ್ತೂರು: ಕೆಲ ತಿಂಗಳ ಹಿಂದೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿನ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೆದಿಲ‌ ನಿವಾಸಿ ಅಪೂರ್ವ ಕೆ. ಭಟ್ (32) ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ನಿಧನರಾದರು. ಮೇ 27ರಂದು ಪುತ್ತೂರಿನ ಹೊರವಲಯದ ಮುರ ಜಂಕ್ಷನ್ ಬಳಿ ಈ ದುರ್ಘಟನೆ ನಡೆದಿತ್ತು. ಮಾಣಿ-ಮೈಸೂರು ಹೆದ್ದಾರಿಯಲ್ಲಿ ಪುತ್ತೂರು ಪೇಟೆಯಿಂದ ತಮ್ಮ ತಂದೆ ಈಶ್ವ‌ರ್ ಭಟ್ ಅವರ ಜತೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದಾಗ, ಪಡ್ನರಿಗೆ ತಿರುಗುವ ಒಳರಸ್ತೆಯಲ್ಲಿ…

Read More

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಇ-ಸಿಗರೇಟ್, ವಿದೇಶಿ ಸಿಗರೇಟ್ ವಶ: ಮೂವರ ಬಂಧನ

ಮಂಗಳೂರು: ನಗರದ ಲಾಲ್‌ಬಾಗ್‌ನಲ್ಲಿರುವ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಯಲ್ಲಿ ಅಕ್ರಮವಾಗಿ ಇ-ಸಿಗರೇಟ್ ಹಾಗೂ ಪರವಾನಗಿ ರಹಿತ ವಿದೇಶಿ ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಮಂಗಳೂರು ನಗರ ಪೊಲೀಸರು ಭೇದಿಸಿದ್ದಾರೆ. ಸುಮಾರು ರೂ. 9,72,745/- ಮೌಲ್ಯದ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿಯ ಮಾಲಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸಂತೋಷ್ (32), ವಾಸ: ಗಣೇಶ್ ಕೋಡಿ ಹೌಸ್, ಬಂಟ್ವಾಳ ತಾಲೂಕು, ಇಬ್ರಾಹಿಂ ಇರ್ಷಾದ್ (33), ವಾಸ: ಜಾಮೀಯಾ ಮಸೀದಿ ಬಳಿ, ಕುದ್ರೋಳಿ, ಮಂಗಳೂರು ಮತ್ರು ಶಿವು ದೇಶಕೋಡಿ (ಶಾಪ್‌ನ ಮಾಲಕ)…

Read More

ಮಂಗಳೂರು: ಅಖಿಲ ಭಾರತ ಹೇರ್ & ಬ್ಯೂಟಿ ಅಸೋಸಿಯೇಷನ್, ಇದರ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಮಂಗಳೂರು: ಅಖಿಲ ಭಾರತ ಹೇರ್ & ಬ್ಯೂಟಿ ಅಸೋಸಿಯೇಷನ್, ಇದರ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಸಾಮಾನ್ಯ ಸಭೆಯ ಕಾರ್ಯಕ್ರಮವನ್ನು  ಮಂಗಳೂರಿನ ಲಯನ್ಸ್ ಅಶೋಕ್ ಭವನ ಕದ್ರಿ ಯಲ್ಲಿ ನಡೆಸಿದರು. ಅಧ್ಯಕ್ಷರಾದ ಲತಾ ಹರೀಶ್ ಇವರು ಬಂದಿರುವಂತಹ ಎಲ್ಲಾ ಅತಿಥಿಗಳನ್ನು ಹಾಗೂ ಸದಸ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿ . ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಇದರ ಫೌಂಡರ್ ಟ್ರಸ್ಟಿ ಲಯನ್ ಅನಿಲ್ ದಾಸ್  ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.. ಬಳಿಕ ಸಂಸ್ಥೆಯ ಬಗ್ಗೆ ಸಂಘಟನಾ ವಿಚಾರಗಳ ಬಗ್ಗೆ ಮತ್ತು ನೂತನ…

Read More

ಮೂಡುಬಿದಿರೆ: ಅಕ್ರಮ ಗೋಮಾಂಸ ಮಾರಾಟ- ಪೊಲೀಸರ ದಾಳಿ, ಆರೋಪಿಗಳು ಪರಾರಿ

ಮೂಡುಬಿದಿರೆಯ ಗಂಟಾಲ್ ಕಟ್ಟೆಯ ಜಲೀಲ್ ಎಂಬವರ ಮನೆ ಹಿಂಭಾಗದ  ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿದ್ದಾರೆ.   ಈ ವೇಳೆ ನಾಲ್ಕು ಮಂದಿ ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪರಾರಿಯಾದ ಆರೋಪಿಗಳು.    ಮೂಡಬಿದ್ರೆ ಠಾಣಾ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ 50ಕೆಜಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. 3 ದನಗಳನ್ನು ವಶಕ್ಕೆ…

Read More

ಮಂಜೇಶ್ವರ: ವಿಷ ಸೇವಿಸಿ ದಂಪತಿ ಆತ್ಮ*ಹತ್ಯೆ..!!

ಕಾಸರಗೋಡು: ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಂಬಾರಿನಲ್ಲಿ ಶಿಕ್ಷಕಿ ಮತ್ತು ಆಕೆಯ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತೀವ್ರ ಆರ್ಥಿಕ ಸಂಕಷ್ಟದಿಂದ ದಂಪತಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತಪಟ್ಟವರನ್ನು ಪೇಂಟಿಂಗ್ ಮತ್ತು ಪಾಲಿಶಿಂಗ್ ಕೆಲಸ ಮಾಡುವ ಅಜಿತ್ ಮತ್ತು ವರ್ಕಾಡಿ ಬೇಕರಿ ಜಂಕ್ಷನ್ ಬಳಿಯ ಖಾಸಗಿ ಶಾಲೆಯ ಶಿಕ್ಷಕಿ ಶ್ವೇತಾ (27) ಎಂದು ಗುರುತಿಸಲಾಗಿದೆ. ಅಜಿತ್, ಅವರ ಪತ್ನಿ ಶ್ವೇತಾ ಮತ್ತು ತಾಯಿ ಪ್ರಮೀಳಾ ಅವರು…

Read More