ನಾಳೆ ಗಾಜಾ ಶಾಂತಿ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಟ್ರಂಪ್ ಆಹ್ವಾನ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಅಕ್ಟೋಬರ್ 13 ರಂದು ಈಜಿಪ್ಟ್ನ ಶರ್ಮ್-ಎಲ್ ಶೇಖ್ನಲ್ಲಿ ನಡೆಯಲಿರುವ ಶಾಂತಿ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದಾರೆ. ಅಮೆರಿಕ ಮತ್ತು ಈಜಿಪ್ಟ್ ಶನಿವಾರ ಪ್ರಧಾನಿ ಮೋದಿಯವರಿಗೆ ಕೊನೆಯ ಕ್ಷಣದ ಆಹ್ವಾನ ನೀಡಿವೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಗಾಜಾ ಪಟ್ಟಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಅಂತರರಾಷ್ಟ್ರೀಯ ಶೃಂಗಸಭೆಯಲ್ಲಿ ಮೋದಿ ಭಾಗವಹಿಸುವುದನ್ನು ಪ್ರಧಾನಿ ಕಚೇರಿ (ಪಿಎಂಒ) ಇನ್ನೂ…

Read More

ಮುಂಬಯಿಯಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬಯಿ: ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ ಭವನವನ್ನು ಲೋಕಾರ್ಪಣೆ ಮಾಡುತ್ತಿದ್ದು ಸಂಘದ ಮುಂದಿನ ಯೋಜನೆಯು ಸಮಾಜದ ಮಕ್ಕಳನ್ನು ಉತ್ತಮ ಶಿಕ್ಷಣದ ಮೂಲಕ ದೇಶದ ಉತ್ತಮ ನಾಗರಿಕರನ್ನಾಗಿ ಮಾಡಲು ಸಂಘದ್ದೇ ಆದ ಶಿಕ್ಷಣ ಸಂಸ್ಥೆ ಸ್ಥಾಪನೆಯಾಗಲಿ ಭವನ ಜಿಲ್ಲೆಯ…

Read More

ನಾನು ಮಚಲಿ ಗ್ಯಾಂಗ್ ಮೆಂಬರ್, ಹಿಂದೂ ಯುವತಿಯರನ್ನು ಗರ್ಭಿಣಿಯರನ್ನಾಗಿ ಮಾಡುವುದೇ ನನ್ನ ಪ್ಯಾಷನ್: ಶಾದ್ ಸಿದ್ದಿಖಿ

ಇಂದೋರ್ : ಸಚಿನ್ ಎಂಬ ಹಿಂದೂ ಹೆಸರಿಟ್ಟುಕೊಂಡು ಹಿಂದೂ(Hindu) ಯುವತಿಯರನ್ನು ಬಲೆಗೆ ಬೀಳಿಸಿಕೊಂಡು ಗರ್ಭಿಣಿಯರನ್ನಾಗಿ ಮಾಡುತ್ತಿದ್ದ ಶಾದ್ ಸಿದ್ದಿಖಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾನೆ. ನಾನು ಮಚಲಿ ಗ್ಯಾಂಗ್ನ ಸದಸ್ಯ, ಹಿಂದೂ ಹುಡುಗಿಯರನ್ನು ಗರ್ಭಿಣಿಯರನ್ನಾಗಿ ಮಾಡುವುದೇ ನನ್ನ ಪ್ಯಾಷನ್ ಎಂದು ಹೇಳಿದ್ದಾನೆ. ಶಾದ್ ಸಿದ್ದಿಖಿ ಎಂಬ ಮುಸ್ಲಿಂ ಯುವಕನ ಮೇಲೆ’ಸಚಿನ್’ ಎಂಬ ಹಿಂದೂ ಹೆಸರು ಇಟ್ಟುಕೊಂಡು 26 ವರ್ಷದ ಹಿಂದೂ ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊರಿಸಲಾಗಿದೆ. ಯುವತಿಗೆ ಆತ ಮುಸ್ಲಿಂ…

Read More

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡುವಂತಿಲ್ಲ: ಆರೋಗ್ಯ ಇಲಾಖೆ ಆದೇಶ

ಮಕ್ಕಳು ಕೆಮ್ಮು, ಶೀತದಿಂದ ಬಳಲುತ್ತಿದ್ದರೆ ಮಕ್ಕಳಿಗೆ ಸಿರಪ್ ನೀಡುವುದು ಸಾಮಾನ್ಯ. ಆದರೆ ಹೀಗೆ ಸಿರಪ್ ಸೇವಿಸಿದ್ದ ಮಕ್ಕಳು ಕಿಡ್ನಿ ವೈಫಲ್ಯದಿಂದ ಸಾವನ್ನಪ್ಪಿರುವ ಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾದಲ್ಲಿ ಈವರೆಗೆ 11 ಮಕ್ಕಳು ಕೆಮ್ಮಿನ ಸಿರಪ್ ನಿಂದ ಬಲಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ 9 ಮಕ್ಕಳು ಹಾಗೂ ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಮೃತಪಟ್ಟಿದ್ದಾರೆ. ಮಕ್ಕಳು ಶೀತ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಈ ವೇಳೆ ವೈದ್ಯರ ಸಲಹೆಯಂತೆಯೇ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಲಾಗಿದೆ. ಈ…

Read More

ಭಾರತ – ಚೀನ ನಡುವೆ 5 ವರ್ಷದ ಬಳಿಕ ವಿಮಾನ ಸಂಚಾರ ಆರಂಭ

ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ ವಿಮಾನ ಸೇವೆಗಳನ್ನು ಪುನರಾರಂಭಿಸಲು ಭಾರತ ಮತ್ತು ಚೀನ ಒಪ್ಪಿಕೊಂಡಿವೆ. ಶಾಂಫೈ ಸಹಕಾರ ಸಂಸ್ಥೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವೆ ನಡೆದ ಮಹತ್ವದ ಸಭೆಯ ಬಳಿಕ ವಿಮಾನ ಹಾರಾಟಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.ಅಕ್ಟೋಬ‌ರ್ 26ರಿಂದ…

Read More

ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿದ ಸಹೋದರಿ: ಮನನೊಂದು ಬಾಲಕ ಆತ್ಮಹತ್ಯೆ

ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ. ಆದರ್ಶ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆದರ್ಶ್ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಅಧ್ಯಯನವನ್ನು ನಿರ್ಲಕ್ಷಿಸಿ ಮೊಬೈಲ್ ಗೇಮ್ ಆಡಿದ್ದಕ್ಕೆ ಅಕ್ಕ-ತಮ್ಮನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಅಕ್ಕ ತಮ್ಮನನ್ನು ಗದರಿದ್ದಾಳೆ. ಇದರಿಂದ ಮನನೊಂದ ಬಾಲಕ ಮನೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೂಡಲೇ ಆದರ್ಶ‌ನನ್ನು ಹತ್ತಿರದ ಆಸ್ಪತ್ರೆಗೆ…

Read More

 ಕೆಮ್ಮಿನ ಸಿರಪ್ ಸೇವಿಸಿ ಆರು ಮಕ್ಕಳು ಸಾವು: ಲ್ಯಾಬ್ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಮಧ್ಯಪ್ರದೇಶ: ಇಲ್ಲಿನ ಚಿಂದ್ವಾರದಲ್ಲಿ ಕೆಮ್ಮಿನ ಸಿರಪ್ ಸೇವನೆಯಿಂದ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಬಯಾಪ್ಸಿ ವರದಿಗಳು ಮಕ್ಕಳಿಗೆ ಮೂತ್ರಪಿಂಡ ವೈಫಲ್ಯ ಉಂಟಾಗಿದೆ ಎಂದು ಬಹಿರಂಗಪಡಿಸಿವೆ. ವಿಷಯ ಬೆಳಕಿಗೆ ಬಂದ ತಕ್ಷಣ, ಚಿಂದ್ವಾರ ಕಲೆಕ್ಟರ್ ತಕ್ಷಣ ಕ್ರಮ ಕೈಗೊಂಡು ಎರಡು ಕೆಮ್ಮಿನ ಸಿರಪ್‌ಗಳಾದ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಮೇಲೆ ನಿಷೇಧ ಹೇರಿದರು. ಚಿಂದ್ವಾರದ ಪರಾಸಿಯಾ ಪ್ರದೇಶದಲ್ಲಿ ಹರಡುತ್ತಿರುವ ನಿಗೂಢ ಕಾಯಿಲೆಯ ಬಗ್ಗೆ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ವೈರಾಣು ಪ್ರಯೋಗಾಲಯದಲ್ಲಿ ಪರೀಕ್ಷಿಸಲಾದ ಮೂರು…

Read More

ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಮತಾಂತರ : NHRC ನೋಟಿಸ್

ಮಧ್ಯಪ್ರದೇಶದಲ್ಲಿ 27 ಅಕ್ರಮ ಮದರಸಾಗಳ ಬಗ್ಗೆ ದೊಡ್ಡ ವಿವಾದ ಭುಗಿಲೆದ್ದಿದ್ದು, ಅಲ್ಲಿ 500 ಕ್ಕೂ ಹೆಚ್ಚು ಹಿಂದೂ ಮಕ್ಕಳಿಗೆ ಕುರಾನ್ ಕಲಿಸಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ರಾಜ್ಯದ 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪದ ಮತಾಂತರ ಜಾಲದ ಬಗ್ಗೆ ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದು, 15 ದಿನಗಳಲ್ಲಿ ವರದಿ ನೀಡುವಂತೆ ಕೋರಿದೆ. ಅನೇಕ ಮದರಸಾಗಳಲ್ಲಿ, ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ…

Read More

RSS ಶತಮಾನೋತ್ಸವ: ನಾಳೆ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ಅಕ್ಟೋಬರ್ 1, 2025 ರಂದು ನವದೆಹಲಿಯ ಡಾ.ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯದ ಹೇಳಿಕೆಯ ಪ್ರಕಾರ, ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಆರೆಸ್ಸೆಸ್ ನೀಡಿದ ಕೊಡುಗೆಗಳನ್ನು ಎತ್ತಿ ತೋರಿಸುವ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಮರಣಾರ್ಥ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 1925 ರಲ್ಲಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಡಾ.ಕೇಶವ್ ಬಲಿರಾಮ್ ಹೆಡ್ಗೆವಾರ್…

Read More

ಪಹಲ್ಗಾಮ್‌ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ

ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ. ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ ಶಿಕ್ಷಕನಾಗಿಯೂ…

Read More