ಮೋದಿ ಹ್ಯಾಟ್ರಿಕ್ ಗ್ಯಾರಂಟಿ – ಮುಂಬೈ ಸಟ್ಟಾ ಬಜಾರ್ ವರದಿ ಪ್ರಕಟ

ಮುಂಬೈ : ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಗಾಗಿ, ಎಲ್ಲರ ಗಮನವೀಗ ಚುನಾವಣೆ ಫಲಿತಾಂಶದ ಮೇಲಿದೆ. ಇದರ ಮಧ್ಯೆಯೇ, ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಟಿಸಿದ್ದು, ಮೋದಿ ಹ್ಯಾಟ್ರಿಕ್‌ ಬಾರಿಸುವುದು ನಿಶ್ಚಿತ ಎಂದು ತಿಳಿಸಿದೆ. ಮುಂಬೈ ಸಟ್ಟಾ ಬಜಾರ್‌ ವರದಿ ಪ್ರಕಾರ, ಚುನಾವಣೆಯಲ್ಲಿ ಬಿಜೆಪಿಯು 295-305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್‌ ಈ ಬಾರಿ 55-65 ಕ್ಷೇತ್ರಗಳಲ್ಲಿ…

Read More

ಗಗನ ಸಖಿಯ ಗುದನಾಳದಲ್ಲಿ960 ಗ್ರಾಂ ತೂಕದ ಅಕ್ರಮ ಚಿನ್ನ ಪತ್ತೆ…!!

ನವದೆಹಲಿ: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾದ ಬಳಿಕ ವಿದೇಶದಿಂದ ಕಳ್ಳಸಾಗಣೆ ಮೂಲಕ ದೇಶಕ್ಕೆ ಚಿನ್ನ ತರುತ್ತಿರುವ ಪ್ರಕರಣಗಳು ಹೆಚ್ಚತೊಡಗಿದೆ. ಈ ಹಿಂದೆ ಪ್ರಯಾಣಿಕರು ವಿದೇಶದಿಂದ ಅಕ್ರಮವಾಗಿ ಚಿನ್ನ ತರುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿತ್ತು ಆದರೆ ಇದೀಗ ವಿಮಾನದ ಮಹಿಳಾ ಸಿಬಂದಿಯೇ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತಲೆತಗ್ಗಿಸುವ ವಿಚಾರವಾಗಿದೆ. ಅದರಂತೆ ಮಸ್ಕತ್ ನಿಂದ ಕೇರಳ ರಾಜ್ಯದ ಕಣ್ಣೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಕೆಲಸ ಮಾಡುತ್ತಿದ್ದ ಗಗನಸಖಿಯೊಬ್ಬರು ಚಿನ್ನ ಕಳ್ಳಸಾಗಣೆ ಮಾಡುತ್ತಿರುವ ಬಗ್ಗೆ ಕೊಚ್ಚಿ ಫ್ಲೈಟ್ ಇಂಟೆಲಿಜೆನ್ಸ್ ವಿಭಾಗದ ಅಧಿಕಾರಿಗಳಿಗೆ ಮಾಹಿತಿ…

Read More

 ಕನ್ಯಾಕುಮಾರಿಯಲ್ಲಿ ಧ್ಯಾನದಲ್ಲಿ ಮಗ್ನರಾದ ‘ಪ್ರಧಾನಿ ಮೋದಿ’ : ವಿಡಿಯೋ ವೈರಲ್

ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ವಿರಾಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ತಮಿಳುನಾಡಿನ ವಿವೇಕಾನಂದ ರಾಕ್ ಮೆಮೋರಿಯಲ್ ಗೆ ಆಗಮಿಸಿದರು. ಪ್ರಧಾನಿ ವಿವೇಕಾನಂದ ರಾಕ್ ನಲ್ಲಿ ಧ್ಯಾನಮಗ್ನರಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಸ್ಮಾರಕವನ್ನು ತಲುಪುವ ಮೊದಲು, ಏಳು ಹಂತಗಳ ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ಕನ್ಯಾಕುಮಾರಿಯ ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಜೂನ್ 1 ರಂದು ನಡೆಯಲಿರುವ ಅಂತಿಮ ಮತದಾನದ ಹಂತಕ್ಕಾಗಿ ಪಂಜಾಬ್ ನ ಹೋಶಿಯಾರ್ಪುರದಲ್ಲಿ ಗುರುವಾರ ಅವರ ಕೊನೆಯ…

Read More

ತೆರಿಗೆದಾರರೇ ಗಮನಿಸಿ : ʻಪಾನ್‌-ಆಧಾರ್‌ ಕಾರ್ಡ್‌ʼ ಲಿಂಕ್‌ ಮಾಡಲು ಇಂದೇ ಕೊನೆಯ ದಿನ

ನವದೆಹಲಿ : ಹೆಚ್ಚಿನ ದರವನ್ನು ತಪ್ಪಿಸಲು ಆದಾಯ ತೆರಿಗೆ ಇಲಾಖೆ ತನ್ನ ತೆರಿಗೆದಾರರಿಗೆ ಸಲಹೆ ನೀಡಿದೆ. ಮೇ 31 ರೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಸೂಚಿಸಿದೆ. ಇಲ್ಲದಿದ್ದರೆ, ಅವರು ಅನ್ವಯವಾಗುವ ದರಕ್ಕಿಂತ ಎರಡು ಪಟ್ಟು ಟಿಡಿಎಸ್ ಪಾವತಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆ ಕಳೆದ ತಿಂಗಳು ಸುತ್ತೋಲೆ ಹೊರಡಿಸಿ, ಮೇ 31 ರವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ತಿಳಿಸಿತ್ತು. ತೆರಿಗೆದಾರರು ದಯವಿಟ್ಟು ತಮ್ಮ ಪ್ಯಾನ್…

Read More

ಹಿಂದೂ-ಮುಸ್ಲೀಂ ನಡುವಿನ ಮದುವೆ ಕಾನೂನಿನಡಿ ಮಾನ್ಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಅಂತರ್ ಧರ್ಮೀಯ ವಿವಾಹದಲ್ಲಿ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ಅಚ್ಚರಿಯ ತೀರ್ಪು ನೀಡಿದೆ. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮಾನ್ಯವಲ್ಲ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ವಿಶೇಷ ವಿವಾಹ ಕಾಯ್ದೆ, 1954 ರ ಅಡಿಯಲ್ಲಿ ಅಂತರ್ಧರ್ಮೀಯ ವಿವಾಹಗಳನ್ನು ನೋಂದಾಯಿಸಲು ಪೊಲೀಸ್ ರಕ್ಷಣೆ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಗುರ್ಪಾಲ್ ಸಿಂಗ್ ಅಹ್ಲುವಾಲಿಯಾ,…

Read More

ದಿಲ್ಲಿ: 52.3 ಡಿ.ಸೆ. ತಾಪ ಈ ವರ್ಷ ದೇಶದಲ್ಲೇ ಗರಿಷ್ಠ!

ಹೊಸದಿಲ್ಲಿ: ಈ ವರ್ಷ ದೇಶದಲ್ಲೇ ಗರಿಷ್ಠ ತಾಪ ಮಾನವು ಹೊಸದಿಲ್ಲಿಯಲ್ಲಿ ಬುಧವಾರ ದಾಖಲಾಗಿದೆ. ರಾಷ್ಟ್ರ ರಾಜಧಾನಿ ಅಕ್ಷರಶಃ ಕಾದ ಬಾಣಲೆಯಾಗಿದ್ದು, ನಗರದ ಮಂಗೇಶ್‌ಪುರದಲ್ಲಿ ಬುಧವಾರ 52.3 ಡಿಗ್ರಿ ಸೆಲ್ಸಿಯಸ್‌ ತಾಪ ಮಾನ ದಾಖಲಾಗಿದೆ. ಇದು ದಿಲ್ಲಿಯಲ್ಲಿ ಇದುವರೆಗಿನ ಗರಿಷ್ಠ ತಾಪಮಾನವಾಗಿದೆ ಎಂದು ಹವಾ ಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಿಸಿಲಿನ ಬೇಗೆಯ ನಡುವೆ ವರುಣನ ಸಿಂಚನವೂ ಆಗಿದ್ದು, ಜನರು ತುಸು ನಿಟ್ಟುಸಿರು ಬಿಟ್ಟಿದ್ದಾರೆ. ಮಂಗಳವಾರ ದಿಲ್ಲಿ ಯಲ್ಲಿ 49.9 ಡಿ.ಸೆ. ತಾಪಮಾನ ದಾಖಲಾಗಿತ್ತು. ವಿದ್ಯುತ್‌ ಬೇಡಿಕೆ ಹೆಚ್ಚಳತಾಪಮಾನ ಹೆಚ್ಚಾಗುತ್ತಿದ್ದಂತೆ…

Read More

ಇಂದಿನಿಂದ ಮೂರು ದಿನ ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ʻಧ್ಯಾನʼ : 2,000 ಪೊಲೀಸರ ಬಿಗಿ ಭದ್ರತೆ

ಕನ್ಯಾಕುಮಾರಿ : ಕಳೆದ ಎರಡು ತಿಂಗಳಿನಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಕನ್ಯಾಕುಮಾರಿಯ ವಿವೇಕಾನಂದ ಸ್ಮಾರಕದಲ್ಲಿ ಧ್ನಾಯ ಕೈಗೊಳ್ಳಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ಸ್ಮಾರಕವಾದ ರಾಕ್ ಮೆಮೋರಿಯಲ್ ನಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಂಗಳವಾರ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು…

Read More

ಆಧಾರ್‌ – ಪಾನ್‌ ಕಾರ್ಡ್‌ ಜೋಡಣೆಗೆ ಮೇ 31 ಕೊನೆ ದಿನ- ಇಲ್ಲಿದೆ ʼಲಿಂಕ್‌ʼ ಮಾಡುವ ಸುಲಭ ವಿಧಾನ

ಪಾನ್‌ ಕಾರ್ಡ್‌ – ಆಧಾರ್‌ ಲಿಂಕ್‌ ಮಾಡುವ ಅವಧಿಯನ್ನು ಹಲವು ಬಾರಿ ವಿಸ್ತರಿಸಲಾಗಿತ್ತು. ಇದೀಗ ಮೇ 31, 2024ಅಂತಿಮ ದಿನವಾಗಿದೆ. ಲಿಂಕ್‌ ಮಾಡದಿದ್ದರೆ ಫೈನ್‌ ಜೊತೆಗೆ ಪಾನ್‌ ಕಾರ್ಡ್‌ ಅಮಾನ್ಯವಾಗುವ ಸಾಧ್ಯತೆಯೂ ಇದೆ. ಹೀಗಾಗಿ ಪಾನ್‌ ಕಾರ್ಡ್‌ – ಆಧಾರ್‌ ಲಿಂಕ್‌ ಮಾಡುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ನೀವು ಪಾನ್​ನೊಂದಿಗೆ ಆಧಾರ್​ ಕಾರ್ಡ್ ಲಿಂಕ್​ ಮಾಡದೇ ಇದ್ದರೆ, ಈ ಪ್ರಕ್ರಿಯೆಯನ್ನ ನೀವು ಆನ್​ಲೈನ್​ನಲ್ಲೇ ಮಾಡಬಹುದಾಗಿದೆ. ಪ್ಯಾನ್​ ಹಾಗೂ ಆಧಾರ್​ ಕಾರ್ಡ್​ಗಳನ್ನ ಲಿಂಕ್​ ಮಾಡುವ ಮೊದಲು ತೆರಿಗೆ…

Read More

ಮೇ 30ರಂದು ಕನ್ಯಾಕುಮಾರಿಯಲ್ಲಿ 48 ಗಂಟೆಗಳ ಕಾಲ ಧ್ಯಾನ ಮಾಡಲಿದ್ದಾರೆ ಮೋದಿ

ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಯಲ್ಲಿರುವ ಸ್ವಾಮಿ ವಿವೇಕಾನಂದರ ಗೌರವಾರ್ಥವಾಗಿ ನಿರ್ಮಿಸಲಾದ ಸ್ಮಾರಕವಾದ ರಾಕ್ ಮೆಮೋರಿಯಲ್ ನಲ್ಲಿ ಧ್ಯಾನ ಮಾಡಲಿದ್ದಾರೆ ಎಂದು ಬಿಜೆಪಿ ನಾಯಕರು ಮಂಗಳವಾರ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ತಮಿಳುನಾಡು ಕಾಂಗ್ರೆಸ್ ಘಟಕ ಹೇಳಿದೆ. ಇಂತಹ ಕ್ರಮವು ಮತ ಪ್ರಚಾರ ಮುಗಿದ ನಂತರ ಪರೋಕ್ಷ ಪ್ರಚಾರದ ಪ್ರಯತ್ನವಾಗಿದೆ ಎಂದು ಟಿಎನ್ಸಿಸಿ…

Read More

ಮೋದಿಗೆ 330 ಸೀಟು ಖಚಿತ, ಕಾಂಗ್ರೆಸ್‌ಗೆ 62 ಕ್ಷೇತ್ರಗಳಲ್ಲಿ ಗೆಲುವು – ಸಟ್ಟಾ ಬಜಾರ್‌ ಸಮೀಕ್ಷೆಯ ರಾಜ್ಯವಾರು ವರದಿ ಇಲ್ಲಿದೆ ನೋಡಿ

ನವದೆಹಲಿ: ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯಕ್ಕೆ ಇನ್ನೂ ಒಂದು ಹಂತ ಬಾಕಿ ಇದೆ. ಈ ಮಧ್ಯೆಯೇ ಅನೇಕ ಸಮೀಕ್ಷೆಗಳು ಹೊರಬಿದ್ದಿದ್ದು, ಬಿಜೆಪಿಗೆ ಮಹುಮತ ಖಚಿತ ಎನ್ನುವುದನ್ನು ಹೇಳಿವೆ. ಏಳನೇ ಅಥವಾ ಕೊನೆಯ ಹಂತದ ಮತದಾನವು ಜೂನ್‌ 1ರಂದು ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್ ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಲೇಟೆಸ್ಟ್ ಸಮೀಕ್ಷಾ ವರದಿ ಪ್ರಕಟಿಸಿದೆ. ನೂತನ ಸಮೀಕ್ಷಾ ವರದಿ ಪ್ರಕಾರ, ನರೇಂದ್ರ ಮೋದಿ…

Read More