ಲೋಕಸಭಾ ಚುನಾವಣೆಯಲ್ಲಿ ‘NDA’ ಗೆದ್ದಿದ್ದಕ್ಕೆ ‘ಬೆರಳು ಕತ್ತರಿಸಿ’ ದೇವರಿಗೆ ಅರ್ಪಿಸಿದ ವ್ಯಕ್ತಿ 

ನವದೆಹಲಿ: ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಅಂತ ಅನೇಕರು ಆಶಿಸಿದ್ದರು. ಕೆಲವರು ಇದಕ್ಕಾಗಿ ಹರಕೆ ಮಾಡಿಕೊಂಡಿದ್ದಾರೆ. ಹೀಗೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಗೆದ್ದರೇ ಬೆರಳು ಕರ್ತರಿಸಿ ಅರ್ಪಿಸೋದಾಗಿ ದೇವರಿಗೆ ಹರಕೆಯನ್ನು ವ್ಯಕ್ತಿಯೊಬ್ಬ ಕಟ್ಟಿಕೊಂಡಿದ್ದನು. ಅದರಂತೆ ತನ್ನ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಹೌದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ…

Read More

ಮುಂದಿನ 10 ವರ್ಷಗಳಲ್ಲಿ ಬೃಹತ್ ಅಭಿವೃದ್ಧಿ: ಬಡತನ ಮುಕ್ತ, ಮಹಿಳಾ ಶಕ್ತಿ ಚಾಲಿತ ಭಾರತವನ್ನು ನಿರ್ಮಿಸುತ್ತೇವೆ- ಮೋದಿ

ನವದೆಹಲಿ: ಮುಂದಿನ ಹತ್ತು ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. 25 ಕೋಟಿ ಬಡವರನ್ನು ಬಡತನದಿಂದ ಮುಕ್ತಗೊಳಿಸಲಾಗುವುದು ಎಂದು ಅವರು ಹೇಳಿದರು. ಮಹಿಳಾ ನೇತೃತ್ವದ ಅಭಿವೃದ್ಧಿ ನೀತಿಯನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ತಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಪ್ರಧಾನಿಯಾಗಿ ಆಯ್ಕೆಯಾದ ನಂತರ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ಮೋದಿ ಮಾತನಾಡುತ್ತಿದ್ದರು. ಕಾಂಗ್ರೆಸ್ ಮತ್ತು ‘ಇಂಡಿಯಾ’ ಬ್ಲಾಕ್ ಮೇಲೆ ದಾಳಿ ಮಾಡಲು…

Read More

‘100 ಸ್ಥಾನಗಳನ್ನು ಮುಟ್ಟಲು ಸಾಧ್ಯವಾಗಲಿಲ್ಲ’: ‘ಕಾಂಗ್ರೆಸ್ ಯಾಕೆ ಸಂಭ್ರಮಿಸುತ್ತಿದೆ?’ ಪ್ರಧಾನಿ ಮೋದಿ ಪ್ರಶ್ನೆ.!

ನವದೆಹಲಿ: NDA ಸಂಸದೀಯ ಪಕ್ಷದ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ಬಿಜೆಪಿ, ಎನ್ಡಿಎ ಸಂಸದೀಯ ಪಕ್ಷ ಮತ್ತು ಲೋಕಸಭೆಯ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾದ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಪ್ರತಿಪಕ್ಷಗಳ ಮೈತ್ರಿಯನ್ನು ಟೀಕಿಸಿದರು, ಸಂಭ್ರಮಾಚರಣೆಗೆ ಕಾರಣಗಳನ್ನು ಪ್ರಶ್ನಿಸಿದರು. ಕಳೆದ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು 100 ಸ್ಥಾನಗಳ ಗಡಿಯನ್ನು ತಲುಪಲು ಸಾಧ್ಯವಾಗಿಲ್ಲ ಎಂದು ಮೋದಿ ತಮ್ಮ ಭಾಷಣದಲ್ಲಿ ಗಮನಸೆಳೆದರು. “10 ವರ್ಷಗಳ ನಂತರವೂ ಕಾಂಗ್ರೆಸ್ 100 ಸ್ಥಾನಗಳ ಸಂಖ್ಯೆಯನ್ನು ಮುಟ್ಟಲು ಸಾಧ್ಯವಾಗಲಿಲ್ಲ. ನಾವು…

Read More

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ನವದೆಹಲಿ:  ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತತ್ವದ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಭೂತಾನ್‌,…

Read More

ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ.!

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದಾರೆ. ಅವರು ನಡೆದ ಎನ್‌ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಶುಕ್ರವಾರ ಬೆಳಗ್ಗೆ ಸಂಸತ್ತಿನಲ್ಲಿ ಸಭೆ ಸೇರಿ ಮುಂಬರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಸಂಪುಟ ರಚನೆಯ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದ ಬಳಿಕ ಈ ಬಗ್ಗೆ…

Read More

ಲೋಕಸಭಾ ಚುನಾವಣೆ: 105 ನೂತನ ಸಂಸದರ ವಿದ್ಯಾರ್ಹತೆ 5ರಿಂದ 12ನೇ ತರಗತಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಾಗಿ ಹೊರಹೊಮ್ಮಿರುವವರ ಪೈಕಿ 105 ಅಭ್ಯರ್ಥಿಗಳು(ಶೇ 19ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ 5ನೇ ತರಗತಿಯಿಂದ 12ನೇ ತರಗತಿ ಎಂದು ಘೋಷಿಸಿದ್ದು, 420 ಅಭ್ಯರ್ಥಿಗಳು(ಶೇ 77 ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ ಪದವಿ ಅಥವಾ ಅದಕ್ಕಿಂತ ಹೆಚ್ಚಿನದ್ದಾಗಿದೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌(ಎಡಿಆರ್) ತಿಳಿಸಿದೆ. ವಿಜೇತ ಅಭ್ಯರ್ಥಿಗಳ ಪೈಕಿ 17 ಅಭ್ಯರ್ಥಿಗಳು ಡಿಪ್ಲೊಮಾ ಪದವೀಧರಾಗಿದ್ದು, 5ನೇ ತರಗತಿಯವರೆಗೆ ಓದಿರುವ ಇಬ್ಬರು ಅಭ್ಯರ್ಥಿಗಳಿದ್ದಾರೆ. ನಾಲ್ವರು 8ನೇ ತರಗತಿಯವರೆಗೆ ಓದಿರುವುದಾಗಿ ಘೋಷಿಸಿದ್ದಾರೆ….

Read More

ಮಸೀದಿಗಳಾಗಿ ಮಾರ್ಪಾಡಾದ ದೇವಾಲಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ- ಪೇಜಾವರ ಶ್ರೀ

ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು. ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ ಎಂದು ಅವರು ಈ ಹಿಂದೆ ನಮಗೆ ಆದ ಅನ್ಯಾಯವನ್ನು ಈಗಲಾದರೂ ಸರಿಪಡಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು….

Read More

ಪ್ರಧಾನಿ ಹುದ್ದೆ ಕೊಟ್ಟರೂ ನಾನು ಕಾಂಗ್ರೆಸ್‌ ಜೊತೆ ಹೋಗಲ್ಲ – ಪವನ್ ಕಲ್ಯಾಣ್

ಹೈದರಾಬಾದ್- ನರೇಂದ್ರ ಮೋದಿ ನಮ್ಮ ದೇಶಕ್ಕೆ ಏನು ಮಾಡಿದ್ದಾರೆ ಎಂಬ ಬಗ್ಗೆ ಇಡೀ ದೇಶಕ್ಕೆ ಗೊತ್ತಿದೆ. ನನ್ನ ಬೆಂಬಲ ಎಂದೆಂದಿಗೂ ನರೇಂದ್ರ ಮೋದಿಗೆ. ಪ್ರಧಾನಿ ಹುದ್ದೆಯ ಆಫರ್ ಕೊಟ್ಟರೂ ನಾನು ಕಾಂಗ್ರೆಸ್‌ ಎಂದೆಂದೂ ಬೆಂಬಲ ನೀಡೋದಿಲ್ಲ ಎಂದು ಜನಸೇನಾ ನಾಯಕ ಹಾಗೂ ನಟ ಪವನ್ ಕಲ್ಯಾಣ್ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ‘ಇಂಡಿ’ ಮೈತ್ರಿಕೂಟವನ್ನು ಬೆಂಬಲಿಸಲು ನಮಗೆ ಅವರು ಬಹುದೊಡ್ಡ ಕೊಡುಗೆಯನ್ನೇ ನೀಡಬಹುದು. ಆದರೆ ನಾವು ದೇಶಕ್ಕಾಗಿ ನಾವು ಎಂದೆಂದೂ ಮೋದಿ ಅವರನ್ನೇ ಬೆಂಬಲಿಸುತ್ತೇವೆ ಎಂದು ಪವನ್ ಕಲ್ಯಾಣ್…

Read More

ಜೂ.8 ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ನರೇಂದ್ರ ಮೋದಿ : ಇಲ್ಲಿದೆ ಜೂನ್‌ 8ರ ವಿಶೇಷತೆ..!

ನವದೆಹಲಿ. ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಅವರು ಜೂನ್ 8 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಜೂನ್ 8ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜೂನ್‌ 8 ರಂದು ಪ್ರಮಾಣವಚನ ಸ್ವೀಕರಿಸುತ್ತಿರುವುದು ತುಂಬಾ ವಿಶೇಷ ದಿನವಾಗಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ 8 ಸಂಖ್ಯೆ ತುಂಬಾ ಪ್ರಾಮುಖ್ಯತೆ ಇದೆ. ಸಾಮಾನ್ಯವಾಗಿ ಅನೇಕ ದೊಡ್ಡ ಘಟನೆಗಳು 8 ನೇ ತಾರೀಖಿನಂದು ಅಥವಾ 8 ನೇ ತಾರೀಕಿಗೆ ಸಂಬಂಧಿಸಿದ…

Read More

NDA ಗೆ ಮೋದಿಯೇ ಸಾರಥಿ: ಸಭೆಯಲ್ಲಿ ಮೈತ್ರಿ ಪಕ್ಷದ ನಾಯಕರಾಗಿ ‘ಮೋದಿ’ ಹೆಸರು ಅನುಮೋದನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ ಹಾಗೂ 234 ಕ್ಷೇತ್ರಗಳನ್ನು ಗೆದ್ದ ಇಂಡಿಯಾ ಒಕ್ಕೂಟದ ಮಧ್ಯೆ ಸರ್ಕಾರ ರಚಿಸಲು ಪೈಪೋಟಿ ಶುರುವಾಗಿದೆ. ನಿತೀಶ್‌ ಕುಮಾರ್‌, ಚಂದ್ರಬಾಬು ನಾಯ್ಡು ಸೇರಿ ಹಲವರನ್ನು ಸೆಳೆಯಲು ಇಂಡಿಯಾ ಒಕ್ಕೂಟ ಪ್ರಯತ್ನಿಸುತ್ತಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟದ ಹೈಲೆವೆಲ್‌ ಸಭೆ ನಡೆದಿದೆ. ಇನ್ನು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ, ಎಲ್‌ಜೆಪಿ ಸೇರಿ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ…

Read More