ನಿಫಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್, ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ನಿಪಾ ವೈರಸ್ ಮತ್ತೆ ಕಾಣಿಸಿಕೊಂಡಿರುವ ವರದಿಗಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಸಂಪೂರ್ಣ ಕಟ್ಟೆಚ್ಚರಕ್ಕೆ ಮುಂದಾಗಿದೆ. ವೈರಸ್ ರಾಜ್ಯಕ್ಕೆ ಪ್ರವೇಶಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಬಿಗಿಗೊಳಿಸಲಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ನಿಕಟ ನಿಗಾವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಸೋಂಕಿತ ಬಾವಲಿಗಳು ಭಾಗಶಃ ತಿಂದ ಹಣ್ಣುಗಳನ್ನು ಸೇವಿಸುವುದು ಅಥವಾ ಹಂದಿಮಾಂಸ ಸೇವನೆಯಿಂದ ನಿಪಾ ವೈರಸ್ ಮನುಷ್ಯರಿಗೆ ಹರಡುವ ಸಾಧ್ಯತೆ ಇದೆ. ಕೆಲವು ಸಂದರ್ಭಗಳಲ್ಲಿ ಮನುಷ್ಯರಿಂದ ಮನುಷ್ಯರಿಗೆ…

Read More

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಕೇಸ್ : ಡೈರಿಯಲ್ಲಿ ಇಬ್ಬರು ಪ್ರಭಾವಿ ಶಾಸಕರ ಹೆಸರು ಉಲ್ಲೇಖ!

ಬೆಂಗಳೂರು : ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಾರೆ ಎಂದು ಹೆದರಿ ಗುಂಡು ಹಾರಿಸಿಕೊಂಡು ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಆಗಿರುವ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದು ಇದೀಗ ಅವರು ಬರೆದಿರುವ ಡೈರಿಯಲ್ಲಿ ಹಲವು ಸ್ಪೋಟಕ ಅಂಶಗಳು ಬರೆಯಲಾಗಿದ್ದು ರಾಜ್ಯದ ಇಬ್ಬರು ಪ್ರಭಾವಿ ಶಾಸಕರ ಹೆಸರನ್ನು ತಮ್ಮ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ. ಹೌದು ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ರಾಯ್ ಅವರಿಗೆ ಡೈರಿ ಬರೆಯುವ ಅಭ್ಯಾಸ ಇತ್ತು. ಡೈರಿಯಲ್ಲಿ…

Read More

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ..!!

ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಮರಾಜನಗರ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು…

Read More

ಅನ್ಯ ಧರ್ಮದ ಯುವತಿಯರನ್ನು ಕೊಡಗಿಗೆ ಕರೆದೊಯ್ದು ರಾಸಲೀಲೆ: ವಿದ್ಯಾರ್ಥಿ ಬಂಧನ 

ಕಾಲೇಜು ವಿದ್ಯಾರ್ಥಿಯೊಬ್ಬ ಯುವತಿಯರೊಂದಿಗೆ ರಾಸಲಿಲೆ ನಡೆಸಿ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಡಗಿಗೆ ಯುವತಿಯರನ್ನು ಕರೆದೊಯ್ದು ಯುವಕ ರಾಸಲೀಲೆ ನಡೆಸಿದ್ದಲ್ಲದೇ, ತನ್ನದೇ ಮೊಬೈಲ್ ನಲ್ಲಿ ಚಿತ್ರೀಕರಿಸಿ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋದಲ್ಲಿ ಸ್ಥಳೀಯ ರಾಜಕಾರಿಣಗಳ ಪುತ್ರಿಯರು, ಅನ್ಯ ಧರ್ಮದ ಯುವತಿಯರೂ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕೊಡಗು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸನ್ನ ಭಟ್ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು…

Read More

ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪ : ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ `FIR’ ದಾಖಲು.!

ಬೆಂಗಳೂರು: ತುಳುನಾಡಿನ ದೈವಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಕರಾವಳಿ ತುಳುನಾಡಿ ದೈವಕ್ಕೆ ನಟ ರಣವೀರ್ ಸಿಂಗ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ರಣವೀರ್ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ವಕೀಲ ಪ್ರಶಾಂತ್ ಮೆಥಾಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಬೆಂಗಳೂರು ನಗರದ ಒಂದನೇ ಎಸಿಜೆಎಂ ಕೋರ್ಟ್ ರಣವೀರ್ ಸಿಂಗ್ ವಿರುದ್ಧ ಎಫ್ ಐ…

Read More

ರಾಜಧಾನಿ ಸಹಿತ ರಾಜ್ಯದೆಲ್ಲಡೆ ಹೋರಾಟದಿಂದ ಪಡೆದ ಸರ್ವಜ್ಞ ಜಯಂತಿ ಆಚರಣೆಗೆ ವಿವಿಧ ಕುಲಾಲ ಕುಂಬಾರ ಸಮುದಾಯದ ಸಂಘಸಂಸ್ಥೆಗಳಿಂದ ಸಂಭ್ರಮದ ಸಿದ್ಧತೆ ಹಾಗು ರಾಜಕೀಯ ಸ್ಥಾನ ಮಾನಕ್ಕಾಗಿ ಹಕ್ಕೊತ್ತಾಯಗಳು

ಸರ್ವಜ್ಞ ಜಯಂತಿಯನ್ನ ಅಖಿಲ ಭಾರತ ಕುಂಬಾರರ ಮಹಾಸಭಾ ದ ರಾಜ್ಯವ್ಯಾಪಿ ನಾಯಕರುಗಳ ಶ್ರಮ ಮತ್ತು ಹೋರಾಟದಿಂದ ಪಡೆಯಲಾಗಿದ್ದು. ಫೆಬ್ರವರಿ 20 ರಂದು ರಾಜ್ಯವ್ಯಾಪಿ ಪ್ರತೀ ಜಿಲ್ಲೆ ತಾಲೂಕು ಹೋಬಳಿ ಗಳಲ್ಲಿ ಸರ್ವಜ್ಞ ಜಯಂತಿ ಆಚರಿಸಲು ಭರದಿಂದ ತಯಾರಿ ನಡೆದಿದ್ದು. ರಾಜಧಾನಿ ಸಹಿತ ವಿವಿಧ ಜಿಲ್ಲೆಗಳಲ್ಲಿ ಮಹಾಸಭಾ ,ಯುವ ವೇದಿಕೆ ,ಕುಂಭ ವೈದ್ಯಕೂಟ, ಕುಂಬಾರ ಎಂಜಿನಿಯರ್ಸ್ ಕೂಟ, ಕುಂಬಾರರ ಸರಕಾರಿ ನೌಕರರ ಸಂಘ, ಕುಂಬಾರರ ಮಹಿಳಾ ಒಕ್ಕೂಟ, ವಿವಿಧ ಸ್ವತಂತ್ರ ಕುಲಾಲ ಕುಂಬಾರ ಶಾಲಿವಾಹನ ಪ್ರಜಾಪತಿ ಸಂಘಗಳು ತಯಾರಿ…

Read More

ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಸಂಪಾದಕತ್ವದ ‘ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ’ ಆವೃತ್ತಿ 2 ಪುಸ್ತಕ ಅದ್ದೂರಿ ಬಿಡುಗಡೆ

ಬೆಂಗಳೂರು: ”ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ” ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ರವರ ಪ್ರಧಾನ ಸಂಪಾದಕತ್ವದ 2ನೇ ಆವೃತ್ತಿ ಹಿರಿಯ ಸಾಹಿತಿಗಳಾದ ಶ್ರೀಮತಿ ಸುನಂದಮ್ಮ ಹಾಗು ಶ್ರೀ ವಸುಧೇಂದ್ರ ಮತ್ತು ರಾಜ್ಯ ಐಎಂಏ ಗಣ್ಯರಿಂದ ಅದ್ದೂರಿ ಬಿಡುಗಡೆಗೊಂಡಿತು. ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಮಹಿಳಾ ವಿವಿ ಯ ವಿಶ್ರಾಂತ ಕುಲ ಸಚಿವರು ಮತ್ತು ಕರ್ನಾಟಕ ರಾಜ್ಯ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ:ಆರ್ ಸುನಂದಮ್ಮ,ಖ್ಯಾತ ಕಥೆಗಾರ ಪ್ರಕಾಶಕ ಶ್ರೀ ವಸುಧೇಂದ್ರ, ಡಾ:ಆರ್ಕೆ.ಸರೋಜಾ, ಡಾ:ಸೂರಿ ರಾಜು,ಪ್ರಧಾನ ಸಂಪಾದಕರು ಡಾ: ಅಣ್ಣಯ್ಯ…

Read More

ಖ್ಯಾತ ಸ್ವಾಮೀಜಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ 1 ಕೋ.ರೂ.ಗೆ ಬೇಡಿಕೆ : ಮಹಿಳೆಯ ಬಂಧನ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿದ್ದ ಮಹಿಳೆ ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಫೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ…

Read More

ಜನವರಿ 24ರಂದು ಡಾ. ಎಂ ಅಣ್ಣಯ್ಯ ಕುಲಾಲ್ ಉಳ್ತೂರು ರವರ ‘ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ’ ಆವೃತ್ತಿ 2 ಪುಸ್ತಕ ಬಿಡುಗಡೆ

ಹರಿವು ಬುಕ್ಸ್ ಪ್ರಕಾಶನದ ಮೂಲಕ, ಮೊದಲ ಆವೃತ್ತಿಯಲ್ಲೇ ಅಭೂತಪೂರ್ವ ಯಶಸ್ಸು ಕಂಡು ಮರುಮದ್ರಣಗಳಾದ ನಿಮ್ಮ ಪ್ರೀತಿಯ ‘ಸಿರಿಂಜ್ ಹಿಡಿವ ಕೈ ಪೆನ್ನು ಹಿಡಿದಾಗ’ ಪುಸ್ತಕದ ಎರಡನೇ ಆವೃತ್ತಿ ಜನವರಿ 24ರಂದು ಲೋಕಾರ್ಪಣೆಗೊಳ್ಳಲಿವೆ. ಈ ಎರಡನೇ ಆವೃತ್ತಿಯ 80 ಕ್ಕೂ ಮಿಗಿಲಾದ ವೈದ್ಯರು ಹಂಚಿಕೊಂಡಿರುವ ತಮ್ಮ ವೈದ್ಯಲೋಕದ ಕಷ್ಟ, ಸುಖ, ದುಃಖ, ನೋವು, ನಲಿವು, ಜೀವನಗಳಂತಹ ರೋಚಕಾನುಭವಗಳಿಗೆ ನಿಮ್ಮನ್ನು ಕೊಂಡೊಯ್ಯಲಿದೆ. ಈ ಪುಸ್ತಕ ಭಾರತೀಯ ವೈದ್ಯಕೀಯ ಸಂಘದ ಮತ್ತು ರಾಜ್ಯ ಕನ್ನಡ ವೈದ್ಯ ಬರಹಗಾರರ ಸಮಿತಿ, ಕರ್ನಾಟಕದ ಹೆಮ್ಮೆಯ…

Read More

ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ : ಲಿಖಿತ ಪರೀಕ್ಷೆ ಇಲ್ಲದೇ SSLC ಮೆರಿಟ್ ಆಧಾರದ ಮೇಲೆ ಆಯ್ಕೆ.!

ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ…

Read More