ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಗೆ ಗೌರವ ಡಾಕ್ಟರೇಟ್ ಪದವಿ

ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಸಹಿತ ಮೂವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ.  ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರಾಗಿದ್ದಾರೆ. ಅ.8ರಂದು ಪೂರ್ವಾಹ್ನ 11:30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ ಜರುಗುವ ಘಟಿಕೋತ್ಸವದಲ್ಲಿ ಈ ಮೂವರಿಗೆ ಗೌರವ ಡಾಕ್ಟರೇಟ್…

Read More

ಮಕ್ಕಳ ಸರಣಿ ಸಾವು ಹಿನ್ನೆಲೆ ರಾಜ್ಯಾದ್ಯಂತ `ಕಾಫ್ ಸಿರಪ್’ ಟೆಸ್ಟ್ ಗೆ ಮುಂದಾದ ಆರೋಗ್ಯ ಇಲಾಖೆ

ಬೆಂಗಳೂರು : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಎಲ್ಲಾ ಬ್ರ್ಯಾಂಡ್ ಕಾಫ್ ಸಿರಪ್ ಗಳ ಸ್ಯಾಂಪಲ್ಸ್ ಸಂಗ್ರಹಕ್ಕೆ ಮುಂದಾಗಿದೆ. ಹೌದು, ರಾಜ್ಯ ಆರೋಗ್ಯ ಇಲಾಖೆಯು ರಾಜ್ಯಕ್ಕೆ ಸರಬರಾಜು ಆಗುತ್ತಿರುವ ಕಾಫ್ ಸಿರಪ್ ಗಳನ್ನು ಟೆಸ್ ಮಾಡಲು ನಿರ್ಧರಿಸಿದೆ. ಔಷಧ ನಿಯಂತ್ರಣ ಹಾಗೂ ಸರಬರಾಜು ಇಲಾಖೆ ಕಾಫ್ ಸಿರಪ್ ಗಳ ಟೆಸ್ಟ್ ಮಾಡಲು ಮುಂದಾಗಿದ್ದು, ರಾಜ್ಯದ ಎಲ್ಲೆಡೆ ಕಾಫ್ ಸಿರಪ್ ಗಳ…

Read More

ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಲ್ಲಿ, ನಕಲಿ ವೆಬ್ಸೈಟ್ ತೆರೆದು ಕೋಟ್ಯಾಂತರ ರೂ. ವಂಚನೆ : ಇಬ್ಬರು ಅರೆಸ್ಟ್

ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದು ಕೋಟ್ಯಾಂತರ ರೂಪಾಯಿ ವಂಚನೆ ಎಸಗುತ್ತಿದ್ದ ತೆಲಂಗಾಣ ಮೂಲದ ಇಬ್ಬರು ಆರೋಪಿಗಳನ್ನು ಇದೀಗ ಚಿಕ್ಕಮಂಗಳೂರು ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಪ್ರಸಾದ, ಪೂಜ್ಯ ಹೆಸರಲ್ಲಿ ಈ ಇಬ್ಬರು ಆರೋಪಿಗಳು ನಕಲಿ ವೆಬ್ಸೈಟ್ ಓಪನ್ ಮಾಡಿ, ಹಣ ಪಡೆದು ವಂಚನೆ ಎಸಗುತ್ತಿದ್ದರು. ಹಣ ಪಡೆದು ವಂಚನೆ ಎಸಗುತ್ತಿದ್ದ ತೆಲಂಗಾಣದ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ….

Read More

ಜಾತಿ‌ ಗಣತಿ ಸಮೀಕ್ಷೆ ವೇಳೆ ರೇಷನ್ ಕಾರ್ಡ್ ರದ್ದು ಮಾಡಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ. ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ.ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು…

Read More

ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನ ಆಚರಣೆ : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ಸಂಭ್ರಮ ಶನಿವಾರ’- (ಬ್ಯಾಗ್ ರಹಿತ ದಿನ – No Bag Day) – ಕಾರ್ಯಕ್ರಮದ ವರದಿಯನ್ನು ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಶಾಲಾ ಬ್ಯಾಗ್ ಹೊರೆಯನ್ನು ತಗ್ಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸುವಂತೆ ಉಲ್ಲೇಖ-1 ರ ಪತ್ರದಲ್ಲಿ ಆದೇಶಿಸಲಾಗಿದೆ. ಅದರಂತೆ, ಪ್ರಸಕ್ತ ಸಾಲಿನಲ್ಲಿ ಕ್ರಮವಹಿಸಲು…

Read More

ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಸೈಬರ್ ವಂಚನೆಯಿಂದ ಪಾರಾಗಲು ಜಸ್ಟ್ ಹೀಗೆ ಮಾಡಿ.!

ವಂಚನೆಯನ್ನು ತಪ್ಪಿಸಲು ನೀವು ಏನು ಮಾಡಬೇಕು? ಹಂತ 1 ವಂಚಕರು ಜನರನ್ನು ವಂಚಿಸಲು ಕರೆ ಮಾಡುತ್ತಾರೆ ಮತ್ತು ನಂತರ, ತಮ್ಮ ಮಾತುಗಳಿಂದ ನಿಮ್ಮನ್ನು ಆಮಿಷವೊಡ್ಡಿದ ನಂತರ, ಪೊಲೀಸರಂತೆ ಕರೆ ಮಾಡುತ್ತಾರೆ, ಅದು ನಕಲಿ. ಇದಲ್ಲದೆ, ಅವರು ನಿಮ್ಮನ್ನು ಸುಳ್ಳು ಆರೋಪಗಳಿಂದ ಕೂಡಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ಕರೆ ನಕಲಿ ಎಂದು ನೀವು ಸ್ವಲ್ಪವಾದರೂ ಅನುಮಾನಿಸಿದರೆ, ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ಅದನ್ನು ಸಂಪರ್ಕ ಕಡಿತಗೊಳಿಸುವುದು. ಎರಡನೇ ಹಂತ ನೀವು ಮಾಡಬೇಕಾದ ಮುಂದಿನ ಕೆಲಸವೆಂದರೆ ನಿಮ್ಮ ಕುಟುಂಬ ಸದಸ್ಯರು, ಸ್ನೇಹಿತರು…

Read More

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಉಡುಪಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್…

Read More

 ಗಮನಿಸಿ: ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ

Read More

ಇನ್ಮುಂದೆ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಮೊದಲಿಂದಲೂ ಪೊಲೀಸರು ಸುಖಾ ಸುಮ್ನೆ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇದ್ದೇ, ತಮ್ಮ ವ್ಯಾಪ್ತಿಯನ್ನು ಹಲವು ಸಾರಿ ಪೊಲೀಸರು ಸಿವಿಲ್‌ ವ್ಯಾಜ್ಯಗಳಲ್ಲಿ ತಲೆ ಹಾಕಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದಲ್ಲದೇ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳು ಸಿವಿಲ್ ವ್ಯಾಜ್ಯಗಳಲ್ಲಿ ಪೋಲಿಸರ ಕೆಲಸ ಮತ್ತು ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸುತ್ತಲೇ ಬಂದಿದ್ದು, ಯಾವುದೇ ಕಾರಣಕ್ಕೂ ಕೂಡ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ತಲೆ ಹಾಕುವ ಹಾಗೇ ಇಲ್ಲ ಅಂತ ಖಡಕ್ ಆಗಿ ಹೇಳಿದೆ. ಆದರೆ…

Read More

ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ 

 ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…

Read More