ಸಾರ್ವಜನಿಕರಿಗೆ ಮಹತ್ವದ ಮಾಹಿತಿ : ಸೈಬರ್ ವಂಚನೆಯಿಂದ ಪಾರಾಗಲು ಜಸ್ಟ್ ಹೀಗೆ ಮಾಡಿ.!

ವಂಚನೆಯನ್ನು ತಪ್ಪಿಸಲು ನೀವು ಏನು ಮಾಡಬೇಕು? ಹಂತ 1 ವಂಚಕರು ಜನರನ್ನು ವಂಚಿಸಲು ಕರೆ ಮಾಡುತ್ತಾರೆ ಮತ್ತು ನಂತರ, ತಮ್ಮ ಮಾತುಗಳಿಂದ ನಿಮ್ಮನ್ನು ಆಮಿಷವೊಡ್ಡಿದ ನಂತರ, ಪೊಲೀಸರಂತೆ ಕರೆ ಮಾಡುತ್ತಾರೆ, ಅದು ನಕಲಿ. ಇದಲ್ಲದೆ, ಅವರು ನಿಮ್ಮನ್ನು ಸುಳ್ಳು ಆರೋಪಗಳಿಂದ ಕೂಡಿಸಬಹುದು. ಅಂತಹ ಪರಿಸ್ಥಿತಿಯಲ್ಲಿ, ಕರೆ ನಕಲಿ ಎಂದು ನೀವು ಸ್ವಲ್ಪವಾದರೂ ಅನುಮಾನಿಸಿದರೆ, ನೀವು ಮಾಡಬೇಕಾದ ಮೊದಲ ಕೆಲಸವೆಂದರೆ ಅದನ್ನು ಸಂಪರ್ಕ ಕಡಿತಗೊಳಿಸುವುದು. ಎರಡನೇ ಹಂತ ನೀವು ಮಾಡಬೇಕಾದ ಮುಂದಿನ ಕೆಲಸವೆಂದರೆ ನಿಮ್ಮ ಕುಟುಂಬ ಸದಸ್ಯರು, ಸ್ನೇಹಿತರು…

Read More

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡಲ್ಲ – ಕೆ.ಎಚ್ ಮುನಿಯಪ್ಪ ಸ್ಪಷ್ಟನೆ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ ಬಿಪಿಎಲ್ ಕಾರ್ಡ್ ಪರೀಕ್ಷರಣೆ ತೊಡಗಿದ್ದೇವೆ. ಅನರ್ಹರನ್ನು ಬಿಪಿಎಲ್ ನಿಂದ ಏಪ್ರಿಲ್ ಗೆ ಹಾಕುತ್ತೇವೆ ಎಂದು ಉಡುಪಿಯಲ್ಲಿ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ ಅನರ್ಹರು ಸ್ವಯಂ ಪ್ರೇರಿತವಾಗಿ ಬಿಬಿಎಲ್ ಕಾರ್ಡ್…

Read More

 ಗಮನಿಸಿ: ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲಿ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ

Read More

ಇನ್ಮುಂದೆ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ತಲೆ ಹಾಕಂಗಿಲ್ಲ, ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸಿವಿಲ್ ವ್ಯಾಜ್ಯಗಳಲ್ಲಿ ಮೊದಲಿಂದಲೂ ಪೊಲೀಸರು ಸುಖಾ ಸುಮ್ನೆ ತಲೆ ಹಾಕುತ್ತಿದ್ದಾರೆ ಎನ್ನುವ ಆರೋಪ ಇದ್ದೇ, ತಮ್ಮ ವ್ಯಾಪ್ತಿಯನ್ನು ಹಲವು ಸಾರಿ ಪೊಲೀಸರು ಸಿವಿಲ್‌ ವ್ಯಾಜ್ಯಗಳಲ್ಲಿ ತಲೆ ಹಾಕಿರುವ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದೆ. ಇದಲ್ಲದೇ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್‌ಗಳು ಸಿವಿಲ್ ವ್ಯಾಜ್ಯಗಳಲ್ಲಿ ಪೋಲಿಸರ ಕೆಲಸ ಮತ್ತು ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸುತ್ತಲೇ ಬಂದಿದ್ದು, ಯಾವುದೇ ಕಾರಣಕ್ಕೂ ಕೂಡ ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ತಲೆ ಹಾಕುವ ಹಾಗೇ ಇಲ್ಲ ಅಂತ ಖಡಕ್ ಆಗಿ ಹೇಳಿದೆ. ಆದರೆ…

Read More

ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ 

 ರಾಜ್ಯದಲ್ಲಿ ಲಕ್ಷಾಂತರ ರೇಷನ್ ಕಾರ್ಡ್ ಗಳು ದಿಢೀರ್ ರದ್ದುಗೊಂಡಿದ್ದಾವೆ. ರೇಷನ್ ತೆಗೆದುಕೊಂಡು ಬರೋದಕ್ಕೆ ನ್ಯಾಯಬೆಲೆ ಅಂಗಡಿಗೆ ತೆರಳಿದಂತ ಕುಟುಂಬಸ್ಥರಿಗೆ ಈ ಶಾಕ್ ಕೇಳಿ ಅಚ್ಚರಿ, ಆಘಾತ ಕೂಡ ಆಗಿದೆ. ಹಾಗಾದ್ರೇ ರಾಜ್ಯದಲ್ಲಿ ರೇಷನ್ ಕಾರ್ಡ್ ರದ್ದತಿಗೆ ಕಾರಣವೇನು? ಒಂದು ವೇಳೆ ರೇಷನ್ ಕಾರ್ಡ್ ರದ್ದಾಗಿದ್ದರೇ ಏನು ಮಾಡಬೇಕು ಎಂಬುದಾಗಿ ಮುಂದೆ ಓದಿ. ರಾಜ್ಯಾಧ್ಯಂತ ಸುಮಾರು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಆಹಾರ ಸಚಿವ ಕೆ.ಹೆಚ್…

Read More

ಡಿಜಿಟಲ್ ಅರೆಸ್ಟ್: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ ನೀಡಿದ ರಾಜ್ಯ ಸರ್ಕಾರ

ಬೆಂಗಳೂರು : ಡಿಜಿಟಲ್ ಅರೆಸ್ಟ್ ಎಂದರೆ ವಂಚಕರು ಸರ್ಕಾರಿ ಅಧಿಕಾರಿ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ. ಡಿಜಿಟಲ್ ಅರೆಸ್ಟ್ ಎಂದರೇನು? “ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ವಿಡಿಯೋ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡುವುದಾಗಿದೆ.’ ಇಂತಹ ಕರೆಗಳನ್ನು ಸ್ವೀಕರಿಸಬೇಡಿ. ನಂಬರ್ ಅನ್ನು ಬ್ಲಾಕ್ ಮಾಡಿ. ಯಾವುದೇ ಹಣವನ್ನು ವರ್ಗಾವಣೆ ಮಾಡಬೇಡಿ. ನಿಮ್ಮ ವೈಯಕ್ತಿಕ /…

Read More

ಜಾತಿ ಗಣತಿ ಸಮೀಕ್ಷೆ : ಈ ದಾಖಲೆಗಳು ನಿಮ್ಮ ಬಳಿ ಇರಲಿ

ರಾಜ್ಯದಲ್ಲಿ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ಜಾತಿಗಣತಿ ಆರಂಭದಗೊಂಡಿದ್ದು, ಸಮೀಕ್ಷೆಗೆ ಈ ದಾಖಲೆಗಳು ನಿಮ್ಮ ಕೈಯಲ್ಲಿರಲಿ: ಆಧಾರ್ ಕಾರ್ಡ್ : 6 ವರ್ಷ ಮೇಲ್ಪಟ್ಟವರೂ ಸೇರಿ ಪ್ರತಿ ಕುಟುಂಬದ ಸದಸ್ಯರಿಗೆ ಆಧಾರ್ ಕಡ್ಡಾಯವಾಗಿದೆ. ಪಡಿತರ ಚೀಟಿ : ಆಧಾರ್ ಸಂಖ್ಯೆಯನ್ನು ದೃಢೀಕರಿಸಲು ಪಡಿತರ ಚೀಟಿಯನ್ನು ಆಧಾರವಾಗಿ ಬಳಸಲಾಗುತ್ತದೆ. ಮತದಾರರ ಗುರುತಿನ ಚೀಟಿ: ಇದು ಗುರುತಿನ ದೃಢೀಕರಣಕ್ಕೆ ಸಹಕಾರಿಯಾಗುತ್ತದೆ. ವಿಕಲಚೇತನರು: ವಿಕಲಚೇತನರಾಗಿದ್ದರೆ, ಅವರ UID ಕಾರ್ಡ್ ಅಥವಾ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಆಧಾರ್ ಲಿಂಕಿಂಗ್ : ನಿಮ್ಮ ಆಧಾರ್‌ಗೆ…

Read More

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು..!!

ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 2045 ಸಂಖ್ಯೆಯ ಲಾರಿಯಲ್ಲಿ ಅಧಿಕ ಪ್ರಮಾಣದ ಗೋ…

Read More

ಇಂದಿನಿಂದ GST ಸ್ಲ್ಯಾಬ್‌ ಜಾರಿ: ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?

ಇಂದಿನಿಂದ GST ಸ್ಲ್ಯಾಬ್‌ ಜಾರಿ, ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿಯಾಗಲಿದೆ ಎಂಬ ಮಾಹಿತಿ ಇಲ್ಲಿದೆ. ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ಇಂದಿನಿಂದ (ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್ 22 ರಿಂದ ಸರಕು ಮತ್ತು ಸೇವೆಗಳ ಮೇಲಿನ ತೆರಿಗೆ ದರಗಳನ್ನು ಕಡಿಮೆ…

Read More

ವಿದ್ಯಾರ್ಥಿಗಳೇ ಗಮನಿಸಿ : SSLC, ದ್ವಿತೀಯ PUC ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ 

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ…

Read More