ದಶಮಾನೋತ್ಸವ ಸಂಭ್ರಮದಲ್ಲಿ ಅಖಿಲ ಕರ್ನಾಟಕ ಕುಂಭ ವೈದ್ಯರ ಒಕ್ಕೂಟ (ರಿ.): ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಡಾ. ಎಂ. ಅಣ್ಣಯ್ಯ ಕುಲಾಲ್ ಆಯ್ಕೆ

ಬೆಂಗಳೂರು: 2015ರಲ್ಲಿ ಅಖಿಲ ಕರ್ನಾಟಕ ವ್ಯಾಪ್ತಿಯ ಕುಂಬಾರ, ಕುಲಾಲ, ಗುನಗ ಹಾಂಡ, ಚಕ್ರಸಾಲಿ, ಕುಂಬಾರಸೆಟ್ಟಿ, ಪ್ರಜಾಪತಿ ಸಮುದಾಯದ ಎಂ.ಬಿ.ಬಿ.ಎಸ್., ಡೆಂಟಲ್, ಆಯುರ್ವೇದ, ಹೋಮಿಯೋಪತಿ, ಸಹಿತ ಎಲ್ಲಾ ಹಿರಿ-ಕಿರಿಯ ವೈದ್ಯರನ್ನು ಹಿರಿಯ ವೈದ್ಯರಾದ ತುಮಕೂರಿನ ಡಾ. ಅಂಪಣ್ಣ, ಕುಂದಾಪುರದ ಡಾ. ಎಂ.ವಿ. ಕುಲಾಲ್, ಬೆಂಗಳೂರಿನ ಡಾ. ಭಕ್ತ ವತ್ಸಲಂ, ಮೈಸೂರಿನ ಡಾ. ಬಿ.ಜಿ.ಸಾಗರ್ ಅವರ ಮಾರ್ಗದರ್ಶನದಲ್ಲಿ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ಳೂರು, ಡಾ. ರಾಮಚಂದ್ರ ಬೆಂಗಳೂರು, ಡಾ. ಶ್ರೀನಿವಾಸನ್ ವೇಲು, ಬೆಂಗಳೂರು, ಡಾ. ಮಹೇಶ್ ಚಾಮರಾಜನಗರ, ಡಾ….

Read More

ಮುಜರಾಯಿ ದೇವಾಲಯಗಳಲ್ಲಿ ಈ ನಾಮಫಲಕ, `CCTV’ ಅಳವಡಿಕೆ ಕಡ್ಡಾಯ

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ಧಾರ್ಮಿಕ ದತ್ತಿ ಇಲಾಖೆ ಮುಜರಾಯಿ ದೇವಾಲಯ ಕರ್ನಾಟಕ ಸರ್ಕಾರ ಎಂದು ನಾಮಫಲಕ ಅಳವಡಿಸಲು ಕ್ರಮ ವಹಿಸಬೇಕೆಂದು ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.  ದಿನಾಂಕ:02.12.2025 ರಂದು ಜಿಲ್ಲಾ ವ್ಯಾಪ್ತಿಯ ಮುಜರಾಯಿ “ಸಿ” ವರ್ಗದ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ, ಜೀರ್ಣೋದ್ದಾರ ಹಾಗೂ ಅರ್ಚಕರ ನೇಮಕಾತಿ ಹಾಗೂ ಇತರೆ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು….

Read More

ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ- ಮುಂದಿನ ವರ್ಷ ಪಠ್ಯಪುಸ್ತಕದ ಜೊತೆಗೆ ನೋಟ್‌ಬುಕ್‌ ಉಚಿತ

ಬೆಂಗಳೂರು: ಸರ್ಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯನ್ನು ನೀಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್ ಬುಕ್ ಕೂಡಾ ಸಿಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಶೇ 90% ಬಡ ಮಕ್ಕಳು ಓದುತ್ತಿದ್ದಾರೆ. ಇದರಲ್ಲಿ ಪದವಿ ಪೂರ್ವ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು ಸಿಗದ ಕಾರಣ ಇಷ್ಟು ವರ್ಷ ನೋಟ್ ಬುಕ್ ಜೊತೆಗೆ…

Read More

ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್: ಹಿಂದೂ ಸಂಘಟನೆಗಳ ಆಕ್ರೋಶ

ಚಿಕ್ಕಮಗಳೂರು: ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿ, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ MES ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ…

Read More

ಟೊಮೆಟೋ ಸೇರಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆ..!!

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ಟೊಮೊಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ನುಗ್ಗೆಕಾಯಿ ಕೆಜಿಗೆ 500-600 ರೂ.ಗೆ ಮಾರಾಟವಾಗುತ್ತಿದೆ. ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ…

Read More

ಮುರುಘಾ ಶ್ರೀಗೆ ಬಿಗ್ ರಿಲೀಫ್: ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ…

Read More

ಕಲಬೆರಕೆ ತುಪ್ಪ ಮಾರಾಟ : ಪ್ರಕರಣದ ಕಿಂಗ್ ಪಿನ್ ದಂಪತಿಗಳು ಅರೆಸ್ಟ್!

ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ. ನಂದಿನಿ ತುಪ್ಪ ಕಲಬೆರೆಕೆ ಪ್ರಕರಣದಲ್ಲಿ ಗಂಡ, ಹೆಂಡತಿಯೇ ಕಿಂಗ್ ಪಿನ್ ಆಗಿದ್ದು, ಸಿಸಿಬಿ ಪೊಲೀಸರು ಇದೀಗ ದಂಪತಿ ಶಿವಕುಮಾರ್, ರಮ್ಯಾರನ್ನು ಬಂಧಿಸಿದ್ದಾರೆ. ಸದ್ಯ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಆರೋಪಿಗಳಾದ ಶಿವಕುಮಾರ್ ಹಾಗೂ ರಮ್ಯಾಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.  ತಮಿಳುನಾಡಿನಲ್ಲಿ…

Read More

ಕೆಲಸಕ್ಕೆಂದು ಕರೆದುಕೊಂಡು ಹೋಗಿ ದಿನೇಶ್ ಕುಲಾಲ್ ರವರಿಗೆ ಗುಂಡು ಹೊಡೆದು ಕೊಲೆ..!! ಇಬ್ಬರು ಅರೆಸ್ಟ್

ಸಕಲೇಶಪುರ: ಕೆಲಸಕ್ಕೆಂದು ಕರೆದುಕೊಂಡು ಹೋಗಿ ಗುಂಡು ಹೊಡೆದು ಕೊಲೆಮಾಡಲು ಯತ್ನಿಸಿದ ಘಟನೆ ದಿನಾಂಕ ನ.16 ರಂದು ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.47 ವರ್ಷದ ಗಾಯಲು ದಿನೇಶ್ ಕುಲಾಲ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮೃತ ದಿನೇಶ್ ಕುಲಾಲ್ ರವರ ಮಗ ಜೀವನ್ ಬಣಕಲ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಘಟನೆ ವಿವರ ಸೃಜನ್ ಶುಂಟಿಕೊಪ್ಪ ಎಂಬುವವರು ದಿನಾಂಕ ನ.16ರಂದು ಸಬ್ಟೇನಹಳ್ಳಿ ಎಸ್ಟೇಟ್ ಗೆ…

Read More

ಮಹಿಳೆಯರಿಗೆ ಈ ಯೋಜನೆಯಡಿ ಸಿಗಲಿದೆ ಉಚಿತ ಹೊಲಿಗೆ ಯಂತ್ರ.!

 ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:- 1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ)…

Read More

ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ, ಯಕ್ಷಗಾನದಲ್ಲಿ ಮಹಿಳಾ ಕಲಾವಿದರು ಏಕಿಲ್ಲ ಬಗ್ಗೆ: ದಿನೇಶ್ ಅಮೀನ ಮಟ್ಟು

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದಂತ ಪುರುಷೋತ್ತಮ ಬಿಳಿಮಲೆ ಅವರು ಯಕ್ಷಗಾನ ಕಲಾವಿಧರಲ್ಲಿ ಬಹುತೇಕರು ಸಲಿಂಗಿಗಳು ಎಂಬುದಾಗಿ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯ ಹಿನ್ನಲೆಯಲ್ಲಿ ಚರ್ಚೆಯಾಗಬೇಕಿರುವುದು ಸಲಿಂಗ ಕಾಮದ ಬಗ್ಗೆ ಅಲ್ಲ. ಯಕ್ಷಗಾನದಲ್ಲಿ ಯಾಕೆ ಮಹಿಳಾ ಕಲಾವಿದರು ಇಲ್ಲ ಎನ್ನುವ ಬಗ್ಗೆ ಎಂಬುದಾಗಿ  ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದ್ದಾರೆ. ಈ ಕುರಿತಂತೆ  ಮಾಡಿರುವಂತ  ಅವರು, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಕ್ಷಗಾನ ಕಲಾವಿದರೊಬ್ಬರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ…

Read More