ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ…

Read More

ನಟ ದರ್ಶನ್​​ ನ ಕರಾಳ ಮುಖ ಬಿಚ್ಚಿಟ್ಟ ಕೂಲಿ ಕಾರ್ಮಿಕ

ಬೆಂಗಳೂರು: ನಟ ದರ್ಶನ್​​ ಕರಾಳ ಮುಖವನ್ನು ಅಲ್ಲೇ ಕೂಲಿ ಮಾಡಿದ್ದ, ಸದ್ಯ ಹಾಸಿಗೆ ಹಿಡಿದ ವ್ಯಕ್ತಿಯೊಬ್ಬರು ಬಿಚ್ಚಿಟ್ಟಿದ್ದಾರೆ. 8 ವರ್ಷದಿಂದ ಕೂಲಿ ಮಾಡಿ ಕೊನೆಗೆ ತೊಂದರೆ ಆದಾಗ ಸಹಾಯ ಮಾಡದೆ ನೋವು ಕೊಟ್ಟ ಕಾಟೇರನ ಇನ್ನೊಂದು ಮುಖವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಮಹೇಶ್​ ಎಂಬ ಕೂಲಿ ಕಾರ್ಮಿಕ ನಟ ದರ್ಶನ್​ ಬಗ್ಗೆ ಮಾತನಾಡಿದ್ದಾರೆ. “ಅಂದು ದರ್ಶನ್​ ಸಾಹೇಬ್ರು ಎತ್ತಿಗೆ ಲಾಲ ಕಟ್ಟಿಸಿಬಿಡಪ್ಪ ಎಂದು ಹೇಳಿ ಅವರ ಪಾಡಿಗೆ ಎಲ್ಲಿಗೆ ಹೋದ್ರು ಗೊತ್ತಿಲ್ಲ. ಬಳಿಕ ಎತ್ತು ಹಿಡಿಯಲು ಹೋದಾಗ ಅದರ…

Read More

ಇನ್ಮುಂದೆ ‘ವಕೀಲ’ರ ಮೇಲೆ ಹಲ್ಲೆ ಮಾಡಿದ್ರೆ ‘ಜೈಲು ಶಿಕ್ಷೆ’ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ಹೌದು. ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ – 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ. ಈ ನಿಯಮದಂತೆ ಕರ್ತವ್ಯದ ವೇಳೆ ವೃತ್ತಿಪರ ವಕೀಲರ ಮೇಲೆ…

Read More

ವಾಹನ ಸವಾರರಿಗೆ ಬಿಗ್‌ ರಿಲೀಫ್‌ : ‘HSRPʼ ನಂಬರ್ ಪ್ಲೇಟ್’ ಅಳವಡಿಕೆಗೆ ಗಡುವು ವಿಸ್ತರಣೆ..!

ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ…

Read More

‘ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ಪಾವತಿಸಬೇಕು’- ಹೈಕೋರ್ಟ್

ಬೆಂಗಳೂರು: ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸಿ ಅಪಘಾತ ಮಾಡಿದರೆ, ವಾಹನದ ಮಾಲೀಕರೇ ಸಂಬಂಧಪಟ್ಟವರಿಗೆ ಪರಿಹಾರದ ಮೊತ್ತವನ್ನು ಪಾವತಿಸಬೇಕು ಹೊರತಾಗಿ ವಿಮಾ ಕಂಪನಿಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ವಿಮಾ ಕಂಪನಿಯ ಮೇಲೆ ಹೊಣೆಗಾರಿಕೆ ವಹಿಸಿದ ಮೋಟಾರು ವಾಹನ ಅಪಘಾತ ನ್ಯಾಯಮಂಡಳಿಯ ತೀರ್ಪು ರದ್ದುಗೊಳಿಸಿದ ನ್ಯಾ. ಹಂಚಾಟೆ ಸಂಜೀವ್‌ಕುಮಾರ್ ಅವರು ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತವಾದರೆ ಮಾಲೀಕರೇ ಪರಿಹಾರ ಕೊಡಬೇಕು ಎಂದು ತೀರ್ಪು ನೀಡಿದ್ದಾರೆ. ಈ ಮೂಲಕ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ನ ಮೇಲ್ಮನವಿಯನ್ನು ಪುಸ್ಕರಿಸಲಾಗಿದೆ. ಅಪಘಾತದಿಂದ…

Read More

HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಗಡುವು ಅಂತ್ಯ

ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಕುರಿತ ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿದ್ದು ಹೈಕೋರ್ಟ್‌ ನೀಡುವ ನಿರ್ದೇಶನ ಧರಿಸಿ HSRP  ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಿಸಬೇಕೆ, ಬೇಡವೇ ಎಂಬ ಬಗ್ಗೆ ಸಾರಿಗೆ ಇಲಾಖೆ ನಿರ್ಧರಿಸಲಿದೆ. 2019ರ ಏಪ್ರಿಲ್‌ ಮೊದಲು ನೋಂದಣಿಯಾದ ವಾಹನಗಳು HSRP ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಈವರೆಗೆ 35-40ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. ಹೈಕೋರ್ಟ್‌ ನೀಡುವ ನಿರ್ದೇಶನ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ರಾಮಲಿಂಗಾರೆಡ್ಡಿ…

Read More

ಜೂನ್‌ 27 ರಿಂದ ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿ

ಬೆಂಗಳೂರು ಭೂಸೇನಾ ಭರ್ತಿ ಕಾರ್ಯಾಲಯ ಇವರ ವತಿಯಿಂದ ‘ಅಗ್ನಿವೀರ್’ ಸೇನಾ ನೇಮಕಾತಿ ರ್ಯಾಲಿಯು ಜೂನ್‌ 27 ರಿಂದ ಜುಲೈ2 ರವರೆಗೆ ಮಡಿಕೇರಿಯ ಜನರಲ್‌ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಸಾಮಾನ್ಯ ಕರ್ತವ್ಯ, ತಾಂತ್ರಿಕ, ಲಿಪಿಕ, ಗುಮಾಸ್ತ, ಸ್ಟೋರ್ ಕೀಪರ್, ಟೆಕ್ನಿಕಲ್ ಹಾಗೂ ಟ್ರೇಡ್ಸ್‍ಮೆನ್ ಗಳಿಗಾಗಿ ನೇಮಕಾತಿ ಮಾಡಲಿದ್ದಾರೆ. 2024ರ ಏಪ್ರಿಲ್ 22 ರಿಂದ ಮೇ 7ರವರೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್, ಸ್ಟೋರ್ ಕೀಪರ್, ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ ಮೆನ್ ಹುದ್ದೆಗಳ ಭರ್ತಿಗೆ…

Read More

‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ಜೂನ್. 12 ರ ಒಳಗೆ ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು HSRP ನಂಬರ್ ಪ್ಲೇಟ್…

Read More

BREAKING : ನಟ ದರ್ಶನ್‌ ಬೆನ್ನಲ್ಲೇ ʻಪವಿತ್ರ ಗೌಡʼ ಅರೆಸ್ಟ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್‌ .ಆರ್.‌ ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್‌ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್‌ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್‌ ಸೇರಿ…

Read More

ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್‌ ಅರೆಸ್ಟ್..!

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Read More