ಕಳ್ಳತನದಲ್ಲೂ ದೇವರಿಗೆ ಪಾಲು ಕೊಡ್ತಿದ್ದ ಕಿರಾತಕ : 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್!

ರಾಜ್ಯದಲ್ಲಿ ಒಬ್ಬ ವಿಚಿತ್ರ ಕಳ್ಳನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನನ್ನು ಅರೆಸ್ಟ್ ಮಾಡಲಾಗಿದ್ದು, 5 ಜಿಲ್ಲೆಗೆ ಬೇಕಾಗಿದ್ದ ನಟೋರಿಯಸ್ ಕಳ್ಳ ಅರೆಸ್ಟ್ ಆಗಿದ್ದಾನೆ. ವಿದ್ಯಾರಣ್ಯಪುರ ಪೊಲೀಸರಿಂದ ಕಳ್ಳನ ಬಂಧನವಾಗಿದೆ. ಅಸ್ಲಾಂ ಪಾಷಾ ವಿರುದ್ಧ 150 ಪ್ರಕರಣ ದಾಖಲಾಗಿತ್ತು. ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿಯೂ ಈತ ಮನೆಗಳ ತನ ಮಾಡಿದ್ದ. ಕದ್ದ ಮಾಲ್ ಅಲ್ಲಿ ದೇವರಿಗೆ ಪಾಲು! ಕಳ್ಳತನದಲ್ಲೂ ಅಸ್ಲಾಂ ಪಾಶಾಗೆ ದೇವರ ಮೇಲೆ ನಂಬಿಕೆ ಹೆಚ್ಚಾಗಿತ್ತು. ಪ್ರತಿ…

Read More

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಬೆಂಗಳೂರು:  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ ಸಿಗದಷ್ಟು ಬದಲಾವಣೆಗೆ ಒಳಗಾಗಿದ್ದರು….

Read More

ನಂದಿನಿ ತುಪ್ಪದ ಬೆಲೆ ದಿಢೀರ್‌ 90 ರೂ. ಏರಿಕೆ

ಬೆಂಗಳೂರು: ಜಿಎಸ್‌ಟಿ ಇಳಿಕೆಯಿಂದಾಗಿ ಎಲ್ಲ ವಸ್ತುಗಳ ಬೆಲೆ ಇಳಿಕೆಯಾಗಿ ನಿರಾಳವಾಗಿದ್ದ ಜನತೆಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ನಂದಿನ ತುಪ್ಪದ ಬೆಲೆಯಲ್ಲಿ ಏಕಾಏಕಿ 90 ರೂ. ಏರಿಕೆ ಮಾಡಿ ದಿಢೀರ್‌ ಶಾಕ್‌ ಕೊಟ್ಟಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ….

Read More

 ಯುವತಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕ ಹಲ್ಲೆ.!!

 ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ…

Read More

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ನ.13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಬೆಂಗಳೂರು ಪ್ರಧಾನ ಕಚೇರಿ ನೇಮಕಾತಿ ವಲಯದಿಂದ ನವೆಂಬರ್ 13 ರಿಂದ 19 ರ ವರೆಗೆ  ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ ಏರ್ಪಡಿಸಲಾಗಿದೆ. ಕರ್ನಾಟಕ, ಕೇರಳ, ಲಕ್ಷದ್ವೀಪ ಮತ್ತು ಮಾಹೆ ರಾಜ್ಯದ ಅಭ್ಯರ್ಥಿಗಳಿಗೆ 30 ಜೂನ್ 2025 ರಿಂದ 10 ಜುಲೈ 2025 ರವರೆಗೆ ನಡೆಸಲಾದ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಗ್ನಿವೀರ್ ವರ್ಗಗಳ ಅರ್ಜಿದಾರರನ್ನು (ಅನ್ವಯವಾಗುವಂತೆ) ವರ್ಗವಾರು ರ‍್ಯಾಲಿಗೆ ಕರೆಯಲಾಗಿದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ರಾಜ್ಯ ಮತ್ತು ಜಿಲ್ಲೆಗಳ…

Read More

ಇನ್ನು ಗ್ರಾಮ ಪಂಚಾಯತ್ ಗಳಲ್ಲಿ ಈ ಎಲ್ಲಾ ಸೇವೆಗಳು ಲಭ್ಯ

ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು…

Read More

ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರು ದಾಳಿ : 35 ಯುವತಿಯರು ಸೇರಿ 115 ಜನರು ವಶಕ್ಕೆ.!

ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್…

Read More

ಮದುವೆಗೆ ತೆರಳುತ್ತಿದ್ದ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ

ಕುಕ್ಕೆ ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಆಗಮಿಸುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದ್ದು, ಅಪಘಾತದಲ್ಲಿ 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ…

Read More

ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಹಲ್ಲೆ.!! ಆರೋಪಿ ಅರೆಸ್ಟ್

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ, ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಶಿಕ್ಷಕಿಯ ಸಂಬಂಧಿ ಭವಿತ್ ಎಂಬಾತನನ್ನು ಜಯಪುರ ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗೆ…

Read More

ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗ : ‘RSS’ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ರಾಜ್ಯದಲ್ಲಿ ಆರ್ ಎಸ್ ಎಸ್ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಇದೀಗ ಭಾರಿ ಮುಖಭಂಗ ಆಗಿದ್ದು, ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಇದೀಗ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಹೌದು ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ…

Read More