Trump-Putin ಭೇಟಿ ವೇಳೆ ತಲೆ ಮೇಲೆ ಹಾರಿದ ಅಮೆರಿಕದ B-2 bomber ಫೈಟರ್ ಜೆಟ್!

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಉಕ್ರೇನ್ ಸಂಘರ್ಷದ ಕುರಿತು ಉನ್ನತ ಮಟ್ಟದ ಸಭೆಗಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದಾಗ ಯುಎಸ್ ಫೈಟರ್ ಜೆಟ್ಗಳಿಂದ ಸುತ್ತುವರಿದ ಬಿ -2 ಸ್ಪಿರಿಟ್ ಸ್ಟೆಲ್ತ್ ಬಾಂಬರ್ ಶುಕ್ರವಾರ ಅಲಾಸ್ಕಾದಲ್ಲಿ ಅಮೆರಿಕದ ಮಿಲಿಟರಿ ಶಕ್ತಿಯನ್ನು ಪೂರ್ಣವಾಗಿ ಪ್ರದರ್ಶಿಸಿತು. ಪರಮಾಣು ಶಕ್ತಿಯಾಗಿರುವ ರಷ್ಯಾದೊಂದಿಗಿನ ಚರ್ಚೆಗೆ ಮುಂಚಿತವಾಗಿ ಈ ಪ್ರದರ್ಶನವು ಯುಎಸ್ ಪಡೆ ಮತ್ತು ಮಿಲಿಟರಿ ಶಕ್ತಿಯ ಸಂದೇಶವನ್ನು ಕಳುಹಿಸುವಂತೆ ತೋರಿತು. ಯುಎಸ್ ಬಿ -2 ಸುಮಾರು 2.1 ಬಿಲಿಯನ್ ಡಾಲರ್ ವೆಚ್ಚವಾಗುತ್ತದೆ,…

Read More

ಶೀಘ್ರದಲ್ಲೇ ಭಾರತದೊಂದಿಗೆ ಅತಿ ದೊಡ್ಡ ವ್ಯಾಪಾರ ಒಪ್ಪಂದ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ಜತೆಗಿನ ವ್ಯಾಪಾರ

ವಾಷಿಂಗ್ಟನ್: ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದನ್ನು ಗುರುವಾರ ಪ್ರಕಟಿಸಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಶೀಘ್ರದಲ್ಲೇ ಭಾರತದೊಂದಿಗೆ ‘ಅತಿ ದೊಡ್ಡ ವ್ಯಾಪಾರ ಒಪ್ಪಂದ” ಮಾಡಿಕೊಳ್ಳುವ ಸುಳಿವು ನೀಡಿದ್ದಾರೆ. ಶ್ವೇತಭವನದಲ್ಲಿ ನಡೆದ ಸಮಾರಂಭದ ಮಾತನಾಡಿರುವ ಟ್ರಂಪ್ ಅವರು, “ಚೀನಾ ಜತೆಗಿನ ವ್ಯಾಪಾರ ಒಪ್ಪಂದಕ್ಕೆ ಈಗಷ್ಟೇ ಸಹಿ ಮಾಡಿದ್ದೇವೆ. ಎಲ್ಲರೊಂದಿಗೂ ನಾವು ಒಪ್ಪಂದ ಮಾಡಿಕೊಳ್ಳುವುದಿಲ್ಲ… ಆದರೆ ನಾವು ಕೆಲ ಒಳ್ಳೆಯ ಒಪ್ಪಂದ ಮಾಡಿಕೊಳ್ಳಲಿದ್ದೇವೆ. ಬಹುಶಃ ಮುಂದಿನ ದಿನಗಳಲ್ಲಿ ಭಾರತದ ಜೊತೆಗೆ ದೊಡ್ಡ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು…

Read More

ಇಸ್ರೇಲ್ ವೈಮಾನಿಕ ದಾಳಿ: ಇರಾನ್ ಸೇನಾ ಮುಖ್ಯಸ್ಥ ಮೊಹಮ್ಮದ್ ಬಫೇರಿ ಹತ್ಯೆ, ಟೆಹ್ರಾನ್ ಪರಮಾಣು ಕೇಂದ್ರಗಳಿಗೆ ಹಾನಿ

ಟೆಹ್ರಾನ್‌ ಜೂನ್ 13: ಅಮೇರಿಕಾ ಮತ್ತು ಇಸ್ರೇಲ್ ನ ಎಚ್ಚರಿಕೆ ನಡುವೆ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಗೆ ಮುಂದಾಗಿರುವ ಇರಾನ್ ಮೇಲೆ ಇದೀಗ ಇಸ್ರೇಲ್ ಮುಗಿ ಬಿದ್ದಿದೆ. ಅಪರೇಷನ್ ರೈಸಿಂಗ್ ಲಯನ್ ಎಂಬ ಹೆಸರಿನಲ್ಲಿ ನಡೆದ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಫೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ…

Read More

BIG NEWS : ಕುವೈತ್‌ನಲ್ಲಿ 37,000 ಜನರ ಪೌರತ್ವ ರದ್ದು : ಬ್ಯಾಂಕ್ ಖಾತೆಗಳೂ ಸ್ಥಗಿತ  

ಕುವೈತ್‌ನಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ, ಅಲ್ಲಿ ಒಂದೇ ಬಾರಿಗೆ 37,000 ಜನರ ಪೌರತ್ವ ರದ್ದುಪಡಿಸಲಾಗಿದೆ, ಅವರಲ್ಲಿ ಮುಸ್ಲಿಂ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಈ ಮಹಿಳೆಯರಲ್ಲಿ ಅನೇಕರು ದಶಕಗಳಿಂದ ಕುವೈತ್ ನಾಗರಿಕರಾಗಿದ್ದರು ಮತ್ತು ಕುವೈತ್ ಪುರುಷರನ್ನು ಮದುವೆಯಾದ ನಂತರ ಪೌರತ್ವವನ್ನು ಪಡೆದರು. ಆದರೆ ಈಗ ಸರ್ಕಾರದ ಹೊಸ ನೀತಿಯಡಿಯಲ್ಲಿ ಅವರ ಪೌರತ್ವವನ್ನು ರದ್ದುಗೊಳಿಸಲಾಗಿದೆ. ಪೌರತ್ವ ಕಳೆದುಕೊಂಡ ನಂತರ, ಈ ಮಹಿಳೆಯರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ, ಅವರ ಪಿಂಚಣಿಗಳನ್ನು ನಿಲ್ಲಿಸಲಾಗಿದೆ ಮತ್ತು ಅವರು ಸರ್ಕಾರಿ ಸವಲತ್ತುಗಳನ್ನು ಪಡೆಯುವುದನ್ನು ನಿಲ್ಲಿಸಿದ್ದಾರೆ. ಅನೇಕ…

Read More

ಭಾರತದ ಕ್ಷಿಪಣಿ ದಾಳಿಗೆ ಪಾಕ್‌ನ 4 ವಾಯುನೆಲೆ ಧ್ವಂಸ

ಕರಾಚಿ: ಪಶ್ಚಿಮ ಮತ್ತು ಉತ್ತರ ಗಡಿಗಳಲ್ಲಿರುವ ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿ ದಾಳಿ(India Pakistan Attack) ನಡೆಸಿದ ಬೆನ್ನಲ್ಲೇ ಭಾರತೀಯ ಸಶಸ್ತ್ರ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು ಇಸ್ಲಾಮಾಬಾದ್‌ನ ನಾಲ್ಕು ವಾಯುನೆಲೆಗಳನ್ನು ಧ್ವಂಸ ಮಾಡಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನದ ಮಿಲಿಟರಿ ವರದಿಯ ಪ್ರಕಾರ, ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ಮೂರು ವಾಯುಪಡೆಯ ನೆಲೆಗಳಲ್ಲಿ ಸ್ಫೋಟಗಳು(india-pakistan war) ಸಂಭವಿಸಿವೆ ಎನ್ನಲಾಗಿದೆ. ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…

Read More

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್; ಭಾರಿ ಸ್ಫೋಟಕ್ಕೆ ಪಾಕ್ ತತ್ತರ

ಪಾಕಿಸ್ತಾನದ ಮೇಲೆ ಆಪರೇಶನ್ ಸಿಂಧೂರ ಕಾರ್ಯಾಚರಣೆ ಇಂದು ರಾತ್ರಿಯೂ ಮುಂದುವರೆದಿದ್ದು, ಪಾಕಿಸ್ತಾನ ಪ್ರಧಾನಿ ನಿವಾಸದ ನಿವಾಸದ ಬಳಿಯಲ್ಲೇ ಭಾರತೀಯ ಸೈನ್ಯದ ಭಾರಿ ದಾಳಿ ನಡೆದಿದೆ. ಭಾರತ ನಡೆಸಿದ ಮಿಸೈಲ್‌ ದಾಳಿಗೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನಡುಗುವಂತಾಗಿದೆ. ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿಯಾಗಿದೆ ಎಂದು ವರದಿಯಾಗಿದೆ.ಭಾರತದ ದಾಳಿಗೆ ಪಾಕ್‌ ಪ್ರಧಾನಿಯೂ ಬೆಚ್ಚಿದ್ದಾರೆ. ಪಾಕಿಸ್ತಾನದಲ್ಲಿ ದಿಕ್ಕು ತೋಚದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಿಗೆ ಬಾರದಂತೆ ಪಾಕ್‌ ನಾಗರಿಕರಿಗೆ ಅಲ್ಲಿನ ಸ್ಥಳೀಯ ಆಡಳಿತಗಳಿಂದ ಸೂಚನೆ ನೀಡಿದೆ.ಪಾಕಿಸ್ತಾನದ ಪೈಲಟ್‌ನನ್ನು ಭಾರತೀಯ ಸೇನೆ…

Read More

ಪಾಕ್‌ನಿಂದ ಶೆಲ್ ದಾಳಿ; ಭಾರತೀಯ ಯೋಧ ಹುತಾತ್ಮ

ನವದೆಹಲಿ: ಭಾರತ ಕೈಗೊಂಡ ಆಪರೇಷನ್ ಸಿಂಧೂರ್‌ ನಂತರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಸಡೆಸುತ್ತಿದೆ. ಪ್ರತಿಯಾಗಿ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸೈನಿಕನೋರ್ವ ಹುತಾತ್ಮರಾಗಿದ್ದಾರೆ. ಪಾಕಿಸ್ತಾನ ಸೈನಿಕರು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು, ಮಧ್ಯರಾತ್ರಿಯ ನಂತರ ಶೆಲ್‌ಗಳು ಮತ್ತು ಮೋರ್ಟಾರ್‌ಗಳನ್ನು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಪ್ರತಿದಾಳಿ ನಡೆಸಿದವು. ಇದನ್ನೂ ಓದಿ: ಆಪರೇಷನ್ ಸಿಂದೂರ್ ಬೆನ್ನಲ್ಲೇ ಪಾಕ್‌ಗೆ ಮತ್ತೊಂದು ಶಾಕ್…

Read More

 ಭಾರತದ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್‌..!

ಅಮೆರಿಕ: ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕರೊಬ್ಬರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ ಹೊರಗೆ ಬಂಧಿಸಿದ್ದಾರೆ. ಸೂರಿ ಅವರ ಮೇಲೆ “ಹಮಾಸ್ ಪರ ಪ್ರಚಾರವನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ. ಅವರು “ತಿಳಿದಿರುವ ಅಥವಾ ಶಂಕಿತ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ” ಎಂದು ವರದಿಯಾಗಿದೆ. “ಸೂರಿ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ…

Read More

9 ತಿಂಗಳ ಅಂತರಿಕ್ಷ ವಾಸದ ಬಳಿಕ ಭೂಮಿ ತಾಯಿಯ ಮಡಿಲಿಗೆ ಸುನಿತಾ ವಿಲ್ಲಿಯಮ್ಸ್‌

ಫ್ಲೋರಿಡಾ: ಭಾರತೀಯ ಸಂಜಾತೆ ಗಗನಯಾತ್ರಿ ಸುನಿತಾ ವಿಲ್ಲಿಯಮ್ಸ್‌ ಬರೋಬ್ಬರಿ 9 ತಿಂಗಳ ಕಾಲ ಅಂತರಿಕ್ಷ ವಾಸ ಮುಗಿಸಿ ಇಂದು ಮುಂಜಾನೆ ವೇಳೆ ಭೂಸ್ಪರ್ಶ ಮಾಡಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 286 ದಿನ ಬಾಕಿಯಾಗಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್‌ ವಿಲ್ಮೋರ್‌ ಅವರನ್ನು ಭೂಮಿಗೆ ಕರೆತರುವ ಮಿಷನ್‌ ಯಶಸ್ವಿಯಾಗಿದೆ ಎಂದು ನಾಸಾ ಘೋಷಿಸಿದೆ. ಇಬ್ಬರನ್ನು ಸುರಕ್ಷಿತರವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್…

Read More

ICC Champions Trophy 2025: ನಾಳೆ ಭಾರತ- ಪಾಕ್‌ ನಡುವೆ ಹಣಾಹಣಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿ ಯಲ್ಲಿ ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಣ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ (ಫೆ.23, ಭಾನುವಾರ) ಮಧ್ಯಾಹ್ನ 2.30ಕ್ಕೆ (ಭಾರತೀಯ ಕಾಲಮಾನ) ಸರಿಯಾಗಿ ಪಂದ್ಯ ಆರಂಭವಾಗಲಿದೆ. ಈ ಹಿಂದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡು ಬಾರಿಯ ಚಾಂಪಿಯನ್ (2002, 2013) ಭಾರತದ ವಿರುದ್ಧ ಪಾಕಿಸ್ತಾನ…

Read More