ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಮಾರ್ಚ್ 1 ರಿಂದ ಅರ್ಜಿ ಪ್ರಕ್ರಿಯೆಯೂ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಯಾವುದೇ ಅಭ್ಯರ್ಥಿಯು IDBI ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ idbibank.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 12, 2025. ಈ ನೇಮಕಾತಿ ಅಭಿಯಾನದಡಿಯಲ್ಲಿ, ಐಡಿಬಿಐ ಬ್ಯಾಂಕ್ ಒಟ್ಟು 650 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಐಡಿಬಿಐ ಬ್ಯಾಂಕ್ ನೇಮಕಾತಿ ಅರ್ಹತಾ ಮಾನದಂಡಗಳು: ಅರ್ಜಿ ಶುಲ್ಕ ಎಷ್ಟು? ಸಾಮಾನ್ಯ…

Read More

ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಿದೆ. ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಎಕ್ಸಾಂಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಕೇಂದ್ರಗಳಲ್ಲಿ…

Read More

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಮಾರ್ಚ್‌ 1 ರಿಂದ ಶುರುವಾಗಿ ಮಾರ್ಚ್‌ 20 ರಂದು ಪರೀಕ್ಷೆಗಳು ಕೊನೆಗೊಳ್ಳಲಿವೆ. ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು.ಮುಖ್ಯ ಅಧೀಕ್ಷಕರು ಕ್ಯಾಮೆರಾ ಇಲ್ಲದ ಸಾಮಾನ್ಯ ಮೊಬೈಲ್ ಫೋನ್ ಅನ್ನು ಮಾತ್ರ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ, ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್…

Read More

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ಮ್ಯಾನೇಜರ್‌ ಹುದ್ದೆಗಳಿಗೆ ನೇಮಕಾತಿ

ಐಡಿಬಿಐ ಬ್ಯಾಂಕಿನಲ್ಲಿ 650 ಜೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಕಂಪ್ಯೂಟರ್‌ ಸೈನ್ಸ್‌ನಲ್ಲಿ ಪದವಿ ಪೂರ್ಣಗೊಳಿಸಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರುಅರ್ಹರು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳು 250 ರೂ. ಮತ್ತು ಇತರರು 1,050 ರೂ. ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ನೀವು ಮಾರ್ಚ್‌ 1 ರಿಂದ 12 ರವರೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು https://www.idbibank.in/ ವೆಬ್‌ಸೈಟ್‌ಗೆ ಭೇಟಿ ನೀಡಿ.

Read More

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 21,413 ಅಂಚೆ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗಿ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಸಿಕ್ಕಿದ್ದು, 21 ಸಾವಿರಕ್ಕೂ ಅಧಿಕ ಉದ್ಯೋಗಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಕೂಡಲೇ ಆನ್ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮಾರ್ಚ್‌ 3 2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 23 ಕ್ಷೇತ್ರಗಳಲ್ಲಿ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಉದ್ಯೋಗವನ್ನು ತುಂಬಲಾಗುತ್ತದೆ. ಅರ್ಜಿ ಸಲ್ಲಿಸಲು https://indiapostgdsonline.gov.in/ ಇಲ್ಲಿ ಕ್ಲಿಕ್‌ ಮಾಡಿ

Read More

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ ವೇಳೆ KSRTC ಬಸ್ ಪ್ರಯಾಣ ಉಚಿತ

ಬೆಂಗಳೂರು: SSLC (10ನೇ ತರಗತಿ) ಮತ್ತು ದ್ವಿತೀಯ ಪಿಯುಸಿ (12ನೇ ತರಗತಿ) ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ಸಮಯದಲ್ಲಿ ಉಚಿತ ಬಸ್ ಪ್ರಯಾಣವನ್ನು ಒದಗಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಘೋಷಿಸಿದೆ. ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ ಎಂದು KSRTC ಪ್ರಕಟಣೆಯಲ್ಲಿ ತಿಳಿಸಿದೆ….

Read More

SBI ನಲ್ಲಿದೆ ಭರ್ಜರಿ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಇದು ಗೋಲ್ಡನ್ ಚಾನ್ಸ್​ ಎನ್ನಬಹುದು. ಮೂರು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಅರ್ಹತೆ, ಆಯ್ಕೆ, ಅರ್ಜಿ ಶುಲ್ಕ, ಆಯ್ಕೆಯ ಮಾಡನದಂಡಗಳು, ಪ್ರಮುಖ ದಿನಾಂಕ ಮತ್ತು ಅರ್ಜಿ ಪ್ರಕ್ರಿಯೆಯ ಸಂಪೂರ್ಣ ವಿವರ ಇಲ್ಲಿ ನೀಡಲಾಗಿದೆ. ಉದ್ಯೋಗದ ಹೆಸರು– ಸಮಕಾಲೀನ ಲೆಕ್ಕ ಪರಿಶೋಧಕ (Concurrent Auditor) ಒಟ್ಟು ಉದ್ಯೋಗಗಳು- 1194 ಸ್ಯಾಲರಿ ಹೇಗಿದೆ- 45,000 ದಿಂದ 80,000 ರೂಪಾಯಿಗಳು ಕೆಲಸ ಮಾಡುವ ಸ್ಥಳ- ಭಾರತದ್ಯಾಂತ ವಯಸ್ಸಿನ ಮಿತಿ- 63 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಹತೆ- ಎಸ್‌ಬಿಐ…

Read More

ಪಶುವೈದ್ಯಾಧಿಕಾರಿ ಹುದ್ದೆಗೆ ನೇಮಕಾತಿ: ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

(Veterinary) ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಉದ್ಯೋಗ ಇಲಾಖೆ:ಆಯುಕ್ತರವರ ಕಾರ್ಯಾಲಯ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ, ಪಶುಪಾಲನಾ ಭವನ, ಸಿಬಿಐ ಕಚೇರಿ ಎದುರು, ಬೆಂಗಳೂರು. ಹುದ್ದೆಯ ವಿವರ:ಪಶು ವೈದ್ಯಾಧಿಕಾರಿ ಹುದ್ದೆಯ ಸಂಖ್ಯೆ:120 (Veterinary) ವಿದ್ಯಾರ್ಹತೆ:* ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ…

Read More

SSLC Result: ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಆರ್ಟ್ಸ್‌ ಓದಿದ್ರೆ ಲಲಿತ ಕಲೆ, ಪತ್ರಿಕೋದ್ಯಮ ಸೇರಿದಂತೆ ಇಷ್ಟೆಲ್ಲಾ ಅವಕಾಶಗಳಿವೆ ನೋಡಿ

ಮೇ 9 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದಿದೆ. ಬಹಳ ದಿನಗಳಿಂದ ವಿದ್ಯಾರ್ಥಿಗಳು ಕಾಯುತ್ತಿದ್ದ ದಿನ ಬಂದಿದೆ. ಇದೆಲ್ಲದರ ನಡುವೆ ಹತ್ತನೇ ತರಗತಿ ಓದಿದ ನಂತರ ಮುಂದೇನು ಎಂಬ ಪ್ರಶ್ನೆ ಪೋಷಕರಿಗೆ, ವಿದ್ಯಾರ್ಥಿಗಳಿಗೆ ಕಾಡುವುದು ಸಹಜ.  ಹತ್ತನೇ ತರಗತಿ ನಂತರ ಸೈನ್ಸ್‌, ಕಾಮರ್ಸ್‌, ಆರ್ಟ್ಸ್‌ ಓದಿದರೆ ಮುಂದೆ ಏನೆಲ್ಲಾ ಅವಕಾಶಗಳು ದೊರೆಯಲಿದೆ ಎಂದು ವಿದ್ಯಾರ್ಥಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ. ಒಂದು ವೇಳೆ ನಿಮಗೆ ಕಡಿಮೆ ಅಂಕ ದೊರೆತು ಆರ್ಟ್ಸ್‌ಗೆ ಸೀಟು ದೊರೆತರೆ ಪಿಯುಸಿ ನಂತರ ಏನೆಲ್ಲಾ ಅವಕಾಶಗಳಿವೆ ನೋಡೋಣ.  ಎಸ್‌ಎಸ್‌ಎಲ್‌ಸಿ…

Read More