ರಾಂಗ್ ನಂಬರ್ ಗೆ ಹಣ ಕಳುಹಿಸಿದ್ದೀರಾ.? ಟೆನ್ಷನ್ ಬೇಡ, ಹೀಗೆ ಮಾಡಿದ್ರೆ ತಕ್ಷಣ ಹಣ ರಿಟರ್ನ್ ಸಿಗುತ್ತೆ!

ಡಿಜಿಟಲ್ ಪಾವತಿಗಳಲ್ಲಿ ಭಾರತ ಜಗತ್ತಿಗೆ ಒಂದು ಮಾದರಿಯಾಗುತ್ತಿದೆ. ಈಗ, ಚಹಾ ಅಂಗಡಿಗಳಿಂದ ಶಾಪಿಂಗ್ ಮಾಲ್‌’ಗಳವರೆಗೆ, UPI ವಹಿವಾಟುಗಳು ಎಲ್ಲೆಡೆ ಇವೆ. UPIಯೊಂದಿಗೆ ರೀಚಾರ್ಜ್‌ಗಳು ಮತ್ತು ಬಿಲ್ ಪಾವತಿಗಳು ಸಹ ಸುಲಭವಾಗಿದೆ. ಆದರೆ ಕೆಲವೊಮ್ಮೆ, ನೀವು ಆಕಸ್ಮಿಕವಾಗಿ ಬೇರೆಯವರ ಸಂಖ್ಯೆಗೆ ಹಣವನ್ನ ಕಳುಹಿಸಿದ್ರೆ ನೋವು ಅನುಭವಿಸಬೇಕಾಗುತ್ತೆ. ಅನೇಕ ಜನರು ಆ ಹಣವನ್ನ ಹೇಗೆ ಮರಳಿ ಪಡೆಯಬಹುದು ಎಂದು ಚಿಂತಿಸುತ್ತಾರೆ. ನೀವು ಆಕಸ್ಮಿಕವಾಗಿ ಬೇರೆ ಸಂಖ್ಯೆಗೆ ಹಣವನ್ನ ಕಳುಹಿಸಿದರೆ ತಕ್ಷಣ ಏನು ಮಾಡಬೇಕೆಂದು ತಿಳಿಯಿರಿ. ಎಲ್ಲಿ ಮತ್ತು ಹೇಗೆ ದೂರು…

Read More

ಮಂಗಳೂರು : ವಿಮಾನ ನಿಲ್ದಾಣಕ್ಕೆ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು

ಮಂಗಳೂರು: ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ಗೆ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಈ ಎರಡು ಅಗ್ನಿಶಾಮಕ ವಾಹನ(ಸಿಎಫ್‌ಟಿ)ಗಳ ಸೇರ್ಪಡೆಯೊಂದಿಗೆ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕದ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದಂತಾಗಿದೆ. ಅಗ್ನಿ ಶಾಮಕ ವಾಹನಗಳನ್ನು ಆಸ್ಟ್ರಿಯಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ರೋಸೆನ್‌ಬೌರ್ ಈ ವಾಹನಗಳನ್ನು ತಯಾರಿಸಿದೆ. ಪ್ರಪಂಚದಾದ್ಯಂತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಇಂತಹ ಅಗ್ನಿಶಾಮಕ ವಾಹನಗಳು ಇವೆ. ಇವುಗಳ ಸೇರ್ಪಡೆಯು ವಿಮಾನ ನಿಲ್ದಾಣದ ಸುರಕ್ಷತೆ ಮತ್ತು ಕಾರ್ಯಾಚರಣೆಯ ಶ್ರೇಷ್ಠತೆಗೆ ಬದ್ಧತೆಯನ್ನು ಬಲಪಡಿಸುತ್ತದೆ.ಈ ವಾಹನಗಳು 12,500 ಲೀಟರ್ ನೀರು ಮತ್ತು…

Read More

ವಕೀಲರಾಗಿ 7 ವರ್ಷಗಳ ವೃತ್ತಿ ಹೊಂದಿರುವ ನ್ಯಾಯಾಂಗ ಅಧಿಕಾರಿಗಳು ಜಿಲ್ಲಾ ನ್ಯಾಯಾಧೀಶರಾಗಲು ಅರ್ಹರು: ಸುಪ್ರೀಂ ಕೋರ್ಟ್

ಈಗಾಗಲೇ 7 ವರ್ಷಗಳ ವಕೀಲರ ವೃತ್ತಿ ಪೂರ್ಣಗೊಳಿಸಿರುವ ನ್ಯಾಯಾಂಗ ಅಧಿಕಾರಿಗಳು ಬಾರ್ ಕೋಟಾದಡಿ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ನ್ಯಾಯಾಂಗ ಅಧಿಕಾರಿಗಳು ಈಗಾಗಲೇ ಏಳು ವರ್ಷಗಳನ್ನು ಬಾರ್ ನಲ್ಲಿ ಸೇವೆಗೆ ಒಳಪಡಿಸುವ ಮೊದಲು ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ” ಎಂದು ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ಪೀಠದ ನೇತೃತ್ವ ವಹಿಸಿದ್ದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಹೇಳಿದರು. ಸಂವಿಧಾನದ ವ್ಯಾಖ್ಯಾನವು “ಸಾವಯವ” ಆಗಿರಬೇಕು ಮತ್ತು “ವಿದ್ವಾಂಸ” ಅಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಜಿಲ್ಲಾ…

Read More

ಮಂಗಳೂರು ಉತ್ತರ ವಿಧಾನ ಸಭಾ ಕುಲಾಲ ಕುಂಬಾರ ವೇದಿಕೆಯ ನೂತನ ಅಧ್ಯಕ್ಷರಾಗಿ ಚೆನ್ನಕೇಶವ ಕುಳಾಯಿ ಆವಿರೋಧ ಆಯ್ಕೆ

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆ ಗಳ ಒಕ್ಕೂಟ (ರಿ ) ಇದರ ಮಂಗಳೂರು ಉತ್ತರ (ಸುರತ್ಕಲ್) ವಿಧಾನ ಸಭೆಯ ನೂತನ ಅಧ್ಯಕ್ಷರಾಗಿ ಶ್ರೀ ಚೆನ್ನಕೇಶವ ಕುಳಾಯಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಚೇತನ್ ತಡಂಬೈಲ್ ಆವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಗಾಜಾ ಕದನ ವಿರಾಮಕ್ಕೆ ಇಸ್ರೇಲ್–ಹಮಾಸ್ ಒಪ್ಪಿಗೆ; ಶೀಘ್ರದಲ್ಲೇ ಒತ್ತೆಯಾಳುಗಳ ಬಿಡುಗಡೆ

ಮಧ್ಯಪ್ರಾಚ್ಯದಲ್ಲಿ ಶಾಂತಿಯತ್ತ ಮಹತ್ವದ ಹೆಜ್ಜೆಯಾಗಿ, ಇಸ್ರೇಲ್ ಮತ್ತು ಹಮಾಸ್ ಗಾಝಾ ಕದನ ವಿರಾಮ ಯೋಜನೆಯ ಮೊದಲ ಹಂತಕ್ಕೆ ಒಪ್ಪಂದ ಮಾಡಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕೃತವಾಗಿ ಘೋಷಿಸಿದ್ದಾರೆ. ಟ್ರಂಪ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಪೋಸ್ಟ್ ನಲ್ಲಿ, “ಇಸ್ರೇಲ್ ಮತ್ತು ಹಮಾಸ್ ನಡುವೆ ಗಾಝಾದ ಕದನ ವಿರಾಮದ ಮೊದಲ ಹಂತಕ್ಕೆ ಒಪ್ಪಂದ ತಲುಪಿದೆ. ಇದು ಶಾಂತಿಯ ಪ್ರಾರಂಭದ ಹೊಸ ಅಧ್ಯಾಯವಾಗಿದೆ” ಎಂದು ಹೇಳಿದ್ದಾರೆ. ಈ ವಾರಾಂತ್ಯದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲು…

Read More

ಬಂಟ್ವಾಳ: ಸ್ವಚ್ಛವಿಲ್ಲದ ಟಾಯ್ಲೆಟ್, ಮುರಿದು ಬಿದ್ದ ಬಾಗಿಲು-ಮಿನಿ ವಿಧಾನಸೌಧ ಅವ್ಯವಸ್ಥೆ!

ಬಂಟ್ವಾಳ: ಮುರಿದು ಬಿದ್ದ ಬಾಗಿಲು, ಸ್ವಚ್ಛವಿಲ್ಲದ ಟಾಯ್ಲೆಟ್, ಪಾನ್ ಪರಾಗ್ ತಿಂದು ಉಗುಳಿದ ಗೋಡೆಗಳು, ತುಕ್ಕು ಹಿಡಿದ ಆಡಳಿತ ಯಂತ್ರಗಳು ಒಟ್ಟಾರೆಯಾಗಿ ಜಡತ್ವದ ಚೌಕಟ್ಟಿನಲ್ಲಿರುವ ಬಂಟ್ವಾಳ ಆಡಳಿತ ಸೌಧದ ಕಚೇರಿಯ ಅವ್ಯವಸ್ಥೆಯ ಬಗ್ಗೆ ಹೇಳಿದಷ್ಟು ಕಡಿಮೆಯೇ. ಜನಪ್ರತಿನಿಧಿಗಳು ಹಾಗೂ  ಸಂಬಂಧಿಸಿದ ಮೇಲಾಧಿಕಾರಿಗಳು ಒಮ್ಮೆ ಭೇಟಿ ಕೊಡಿ ಎಂಬ ಒತ್ತಾಯಗಳು ಸಾರ್ವಜನಿಕರಿಂದ ಕೇಳಿ ಬಂದಿವೆ. ಆಡಳಿತ ಸೌಧದ ಕಚೇರಿಗೆ ಪ್ರವೇಶ ಮಾಡಿದ ನಂತರ ಒಂದನೇ ಮತ್ತು ಎರಡನೇ ಮಹಡಿಗೆ  ಮೆಟ್ಟಿಲುಗಳ ಮೇಲೆ ಹತ್ತಿಕೊಂಡು ಹೋಗಬೇಕಾದರೆ ನಿಮ್ಮನ್ನು ಕೆಂಪು ಬಣ್ಣ…

Read More

‘ಮಂಗಳೂರು ದಸರಾ’ ವೈಭವದ ಆಕರ್ಷಕ ಶೋಭಾಯಾತ್ರೆ

ಮಂಗಳೂರು:ಬಹು ನಿರೀಕ್ಷಿತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ದ ಶೋಭಾಯಾತ್ರೆಗೆ ಗುರುವಾರ ಸಂಜೆ ಚಾಲನೆ ನೀಡಲಾಗಿದ್ದು, ಶುಕ್ರವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು. ದೇವಸ್ಥಾನದ ನವೀಕರಣದ ರೂವಾರಿ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ಈ ಸಮಾರಂಭವನ್ನು ಉದ್ಘಾಟಿಸಿದರು.ಸೆಪ್ಟೆಂಬರ್ 22 ರಂದು ನವರಾತ್ರಿ ಆಚರಣೆಗಳು ಆರಂಭಗೊಂಡಿದ್ದವು. ಅಲಂಕೃತಗೊಂಡಿದ್ದ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳನ್ನು ಭವ್ಯ ರಥಗಳ ಮೇಲೆ ಮೆರವಣಿಗೆ ಮಾಡಲಾಯಿತು. ಇದರೊಂದಿಗೆ ವರ್ಣರಂಜಿತ ಸ್ತಬ್ಧಚಿತ್ರಗಳು…

Read More

ಮಹಿಳೆಯರೇ ಗಮನಿಸಿ : `ಉಜ್ವಲ’ ಯೋಜನೆಯಡಿ `ಉಚಿತ ಗ್ಯಾಸ್ ಸಂಪರ್ಕ’ ಪಡೆಯಲು ಜಸ್ಟ್ ಹೀಗೆ ಮಾಡಿ

ನವದೆಹಲಿ : ಜಿಎಸ್ಟಿ ನಂತರ, ಭಾರತ ಸರ್ಕಾರ ಬಡ ಮಹಿಳೆಯರಿಗೆ ಹೊಸ ಉಡುಗೊರೆಯನ್ನು ನೀಡಿದೆ. ಕಳೆದ ಸೋಮವಾರ ಪೆಟ್ರೋಲಿಯಂ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 25 ಲಕ್ಷ ಬಡ ಮಹಿಳೆಯರಿಗೆ ಹೆಚ್ಚುವರಿ ಉಚಿತ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲಿದೆ. ಈ ಯೋಜನೆಯಡಿಯಲ್ಲಿ, ಭಾರತ ಸರ್ಕಾರವು ಒಟ್ಟು 105.8 ಮಿಲಿಯನ್ ಜನರಿಗೆ ಎಲ್ಪಿಜಿ ಪ್ರವೇಶವನ್ನು ಒದಗಿಸಿದೆ. ಈ ಕೆಲಸವು 2021 ರಿಂದ ಇನ್ನೂ ವೇಗವಾಗಿ ಮುಂದುವರೆದಿದೆ. ನೀವು ಹೇಗೆ ಅರ್ಜಿ ಸಲ್ಲಿಸಬಹುದು…

Read More

ಮಂಗಳೂರು-ಸುಬ್ರಹ್ಮಣ್ಯ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರಕ್ಕೆ ದಿನಾಂಕ ಘೋಷಣೆ

ಮಂಗಳೂರು: ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು, ಈ ಮೂಲಕ ರೈಲ್ವೇ ಪ್ರಯಾಣಿಕರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಂತಾಗಿದೆ. ಹೌದು, ಸೆಪ್ಟೆಂಬರ್ 15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿದೆ. ಸೆ. 10ರಂದು ವಿದ್ಯುತ್ ಚಾಲಿತ ಎಂಜಿನ್ ಮಂಗಳೂರು-ಸುಬ್ರಹ್ಮಣ್ಯ ರೋಡ್ ನಡುವೆ ಯಶಸ್ವಿ ಸಂಚಾರ ನಡೆಸಿದೆ. ಬೆಳಗ್ಗೆ ಮಧ್ಯಾಹ್ನ ಹಾಗೂ ರಾತ್ರಿ ಸಮಯದ ಎರಡೂ ಬದಿಯ, ಮೂರು ಹೊತ್ತಿನ ರೈಲುಗಳೂ ಕೂಡಾ ವಿದ್ಯುದೀಕರಣ ಆಗಲಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು-ಮಂಗಳೂರು ವಂದೇ…

Read More

ಈ ಇಂಜೆಕ್ಷನ್ ಕೊಟ್ಟರೆ ಆತ್ಮಹತ್ಯೆ ಯೋಚನೆಯೇ ಸುಳಿಯಲ್ಲ : ವೈದ್ಯರಿಂದ ಹೊಸ ಸಂಶೋಧನೆ.!

ಬೆಂಗಳೂರು : ಆತ್ಮಹತ್ಯೆಯ ಯೋಚನೆ ಬಂದವರಿಗೆ ಎಂದಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯುವ ಹೊಸ ಇಂಜೆಕ್ಷನ್ ಕಂಡುಹಿಡಿಯಲಾಗಿದೆ.  ಹೌದು, ಆತ್ಮಹತ್ಯೆ ತಡೆಗೆ ಇಂಜೆಕ್ಷನ್ ಕಂಡುಹಿಡಿಯಲಾಗಿದ್ದು, ಸದ್ಯ ರಾಜ್ಯ ವಿವಿಧ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ಬರುವ ರೋಗಿಗಳನ್ನ ವಿವಿಧ ಮಾನಸಿಕ ಮತ್ತು ದೈಹಿಕ ಪ್ರಯೋಗ, ಚಿಕಿತ್ಸೆಗಳಿಗೆ ಒಳಡಿಸಿದ ಬಳಿಕ ಈ ಇಂಜೆಕ್ಷನ್ ನಿಡಲಾಗುತ್ತದೆ. ಒಮ್ಮೆ ಈ ಇಂಜೆಕ್ಷನ್ ತೆಗೆದುಕೊಂಡವರು ಮತ್ತೊಮ್ಮೆ ಆತ್ಮಹತ್ಯೆ ಯೋಚನೆ ಮಾಡವುದಿಲ್ಲ ಎಂದು ಡಾ ರೂಪೇಶ್ ಕುಮಾರ್ ಹೇಳಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಬಂದವರಿಗೆಲ್ಲಾ ಇಂಜೆಕ್ಷನ್…

Read More