ಪುತ್ತೂರು: ಲವ್ ಜಿಹಾದ್ ಕಾಟ – ಸಮೀರ್ ಗೆ ಶಿಕ್ಷೆ ನೀಡುವಂತೆ, ದೇವರ ಮೊರೆ ಹೋದ ಪೋಷಕರು..!!!

ಪುತ್ತೂರು : ಹಿಂದೂತ್ವದ ಭದ್ರಕೋಟೆ ದಕ್ಷಿಣ ಕನ್ನಡದಲ್ಲಿ ಲವ್ ಜಿಹಾದ್ ಇನ್ನೂ ಜೀವಂತವಿದೆ ಎನ್ನಲಾಗಿದೆ. ಇಂತಹುದೇ ಪ್ರಕರಣ ಪುತ್ತೂರಿನಲ್ಲಿ ಬೆಳಕಿಗೆ ಬಂದಿದ್ದು ಹಿಂದೂ ಹುಡುಗಿಯ ಪೋಷಕರು ಈಗ ನ್ಯಾಯಕ್ಕಾಗಿ ದೇವರ ಮೊರೆ ಹೋಗಿದ್ದಾರೆ. ಹತ್ತೂರ ಓಡೆಯ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರ ಹುಂಡಿಗೆ ದೂರಿನ ಚೀಟಿ ಬರೆದು ಹಾಕಿರುವ ಯುವತಿಯ ಪೋಷಕರು ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿದ್ದಾರೆ. ‘ಸಮೀರ್ ನಿಂದಾಗಿ ನನ್ನ ಮಗಳ ಜೀವನ ಹಾಳಾಗಿದೆ’ ‘ಇವತ್ತು ನಾನು ನನ್ನ ಮಗಳು ಬೀದಿಯಲ್ಲಿ ಇದ್ದೇವೆ’ ‘ನಮ್ಮ ಜೀವನ‌ ಹಾಳು…

Read More

ಕಟ್ಟಡ ಕಾರ್ಮಿಕರೇ ಗಮನಿಸಿ : ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣಕ್ಕೆ ಈ ದಾಖಲೆಗಳು ಕಡ್ಡಾಯ!

ಬೆಂಗಳೂರು : ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕರ ಕಾರ್ಡ್ ಗಳನ್ನು ನವೀಕರಿಸುವುದು ಕಡ್ಡಾಯವಾಗಿದ್ದು, ನವೀಕರಣಕ್ಕೆ ಕಾರ್ಮಿಕ ಇಲಾಖೆ ಅರ್ಜಿ ಆಹ್ವಾನಿಸಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ಉದ್ಯೋಗ ದೃಢೀಕರಣ ಪತ್ರ, ಸ್ವಯಂ ದೃಢೀಕರಣ ಪತ್ರ, ಮಂಡಳಿಯಿಂದ ವಿತರಿಸಿದ ಕಾರ್ಮಿಕ ಕಾರ್ಡ್, ಆಧಾರ್ ಕಾರ್ಡ್ ಪ್ರತಿಗಳನ್ನು ನೀಡಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ನವೀಕರಣ ಮಾಡಿಕೊಳ್ಳಬಹುದು. ಕಾರ್ಮಿಕ ಕಾರ್ಡ್ ನೋಂದಣಿ ನವೀಕರಣ ಮಾಡಿಕೊಳ್ಳಲು ಬೇಕಾದ ಅಗತ್ಯ ದಾಖಲೆಗಳು * ಉದ್ಯೋಗ ದೃಢೀಕರಣ ಪತ್ರ * ಸ್ವಯಂ ದೃಢೀಕರಣ…

Read More

BREAKING : ಕೊಡಗಿನಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಸಾವು!

ಕೊಡಗು : ಕಳೆದ ಕೆಲವು ತಿಂಗಳುಗಳ ಹಿಂದೆ ಕಾಡಾನೆಗಳ ದಾಳಿಯಿಂದ ಅನೇಕರು ಸಾವನ್ನಪ್ಪಿದ್ದರು. ಇದೀಗ ಮಲೆನಾಡು ಪ್ರದೇಶದಲ್ಲಿ ಮತ್ತೆ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಚೆರಾಂಗಾಲ ಗ್ರಾಮದಲ್ಲಿ ಈ ಒಂದು ಅವಘಡ ಸಂಭವಿಸಿದೆ.ಕಾಡಾನೆ ದಾಳಿಯಿಂದ ಕರುಣಾಕರ (34) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಕಾಡಿಗೆ ತೆರಳಿದ್ದಾಗ ಕರುಣಾಕರ ಮೇಲೆ ಕಾಡಾನೆ ದಾಳಿ ಮಾಡಿದೆ. ಘಟನೆ ಕುರಿತಂತೆ…

Read More

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಬಾಂಗ್ಲಾಪ್ರಜೆ – ಉಡುಪಿಯಲ್ಲಿ ಅಕ್ರಮವಾಗಿ ಪಾಸ್‌ಪೋರ್ಟ್ ಮಾಡಿದ್ದ ನುಸುಳುಕೋರ

ಮಂಗಳೂರು: ಭಾರಕ್ಕೆ ಅಕ್ರಮವಾಗಿ ನುಸುಳಿಕೊಂಡು ಬಂದು ಉಳಿದುಕೊಂಡಿದ್ದಲ್ಲದೇ, ಅಕ್ರಮ ಪಾಸ್‌ಪೋರ್ಟ್ ಮಾಡಿಸಿ ದುಬೈಗೆ ಹಾರಲೆತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿ ಮಾಣಿಕ್ ಹುಸೈನ್ (26) ಬಂಧಿತ ಆರೋಪಿ. ಮಾಣಿಕ್ ಹುಸೈನ್ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಬಳಿಕ, ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಿತನೊಬ್ಬನ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು…

Read More

ಮೈಸೂರು ದಸರಾ : ಐತಿಹಾಸಿಕ 415ನೇ ಜಂಬೂ ಸವಾರಿಗೆ ಕ್ಷಣಗಣನೆ

ಇಂದು ವಿಜಯದಶಮಿ ನಾಡಿನೆಲ್ಲೆಡೆ ಕಳೆಗಟ್ಟಿದೆ. ಅದರಲ್ಲೂ 415ನೇ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. 5ನೇ ಬಾರಿ ಕ್ಯಾಪ್ಟನ್​​​ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಇನ್ನು, ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಸ್ತಬ್ಧಚಿತ್ರಗಳು, ಕಲಾತಂಡಗಳ ಪ್ರದರ್ಶನ ಮೆರಗು ನೀಡಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಅಭಿಮನ್ಯು  ಆನೆ ರಾಜ ಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಸಾಗಲಿದ್ದಾನೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ…

Read More

ಮುಲ್ಕಿ: ಕಾಲೇಜು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

ಮುಲ್ಕಿ: ಡೆತ್ ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬುವರ ಪುತ್ರಿ ಉಜ್ವಲ (17) ಮೃತ ಬಾಲಕಿ. ಬಾಲಕಿ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈಕೆ…

Read More

BREAKING : ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಸಿದ್ದರಾಮಯ್ಯ ವಿರುದ್ಧ `FIR” ದಾಖಲಿಸಿ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ…

Read More

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ- ಬಿಜೆಪಿ

ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ. ಹೈಕೋರ್ಟಿನ ತೀರ್ಪು ಸ್ವಾಗತಾರ್ಹ. ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶ…

Read More

ಉಳ್ಳಾಲದಲ್ಲಿ ಮನೆ ಅವರಣಗೋಡೆ ಕುಸಿತ; ಅತಂಕದಲ್ಲಿ ಮನೆ ಮಂದಿ

ಮಂಗಳೂರು:ರಾತ್ರಿ ಸುರಿದ ಮಳೆಗೆ ನಗರದ ಹೊರವಲಯ ಉಳ್ಳಾಲ ಟಿಸಿ ರೋಡ್ ಮುಳಿಗುಡ್ಡೆ ಎಂಬಲ್ಲಿ ಮನೆಯ ಅವರಣ ಗೋಡೆ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಮನೆ ಮಂದಿ ಅತಂಕದಲ್ಲಿದ್ದಾರೆ. ಮನೆಯೊಂದು ಕುಸಿಯುವ ಭೀತಿ ಎದುರಾಗಿದೆ.  ರಾತ್ರಿ ಸುಮಾರು 2 ಗಂಟೆ ವೇಳೆಗೆ  ಈ ಘಟನೆ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. (ಸೆ.23)ನಿನ್ನೆ ರಾತ್ರಿ ಮಂಗಳೂರು ಸೇರಿದಂತೆ ನಗರದ ಹೊರವಲಯದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಸ್ಥಳಕ್ಕೆ ಉಳ್ಳಾಲ ಪುರಸಭೆ ಅಧಿಕಾರಿಗಳು ಭೇಟಿ ನೀಡಿದ್ದು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಚರಣೆ…

Read More

ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿವೆ – ಪ್ರಧಾನಿ ಮೋದಿ

ನವದೆಹಲಿ :ಕಾಂಗ್ರೆಸ್, ರಾಜಕೀಯ ಲಾಭಕ್ಕಾಗಿ ಯುವಕರ ಭವಿಷ್ಯವನ್ನು ಹಾಳುಮಾಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೊಪಿಸಿದ್ದಾರೆ. ಶ್ರೀನಗರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ರಾಜಕೀಯ ಲಾಭಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಯುವಕರ ಕೈಗೆ ಕಲ್ಲು ನೀಡುತ್ತಿವೆ ಮತ್ತು ಅವರ ಭವಿಷ್ಯವನ್ನು ಹಾಳುಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಪ್ರತಿಯೊಂದು ಶಕ್ತಿಯೂ ಪಿತೂರಿ ನಡೆಸುತ್ತಿದೆ. ಇಲ್ಲಿಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ,ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾನು ಇಲ್ಲಿ ಶಾಂತಿಯನ್ನು ಮರುಸ್ಥಾಪಿಸಲು…

Read More