ಮಂಗಳೂರು: ಖಾಸಗಿ ಬಸ್ ನ ಸ್ಟೇರಿಂಗ್ ಕಟ್ ಆಗಿ ಮರಕ್ಕೆ ಢಿಕ್ಕಿ..!

ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ತಾಂತ್ರಿಕ ಅಪಘಾತದ ಸಂದರ್ಭ ಚಾಲಕನ ಸಮಯ ಪ್ರಜ್ಞೆ ಯಿಂದಾಗಿ ಬಸ್ಸಿನಲ್ಲಿದ್ದ ಸಿಬ್ಬಂದಿಗಳು ಮತ್ತು ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ.

Read More

ಮಂಗಳೂರು: ಇಂಡಿಗೋ ವಿಮಾನದಲ್ಲಿ ಸಿಗರೇಟ್ ಸೇದಿದ ಯುವಕ- ದೂರು ದಾಖಲು

ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More

ವಿ ಆರ್ ಯುನೈಟೆಡ್ ಮ್ಯಾಂಗಲೋರ್ ಕಬಡ್ಡಿ ಪ್ರೀಮಿಯರ್ ಲೀಗ್ ಸೀಸನ್ 2 ಉದ್ಘಾಟನೆ

ವಿ ಆರ್ ಯುನೈಟೆಡ್ ಮ್ಯಾಂಗಲೋರ್ ಕಬಡ್ಡಿ ಪ್ರೀಮಿಯರ್ ಲೀಗ್ ಸೀಸನ್ 2 ಇದರ ಫುಡ್ ಫೆಸ್ಟಿವಲ್ ಹಾಗೂ ಕ್ರೀಡಾಂಗಣದ ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ. ಶ್ರೀ ವಿಶ್ವಾಸ್ ದಾಸ್. ಚಿಲಿಂಬಿ, ಲಯನ್ ಅನಿಲ್ ದಾಸ್ ಮಂಗಳೂರು, ಡಾಕ್ಟರ್ ಅನಂತ ಪ್ರಭು, ನಗರ ಪಾಲಿಕೆ ಸದಸ್ಯ ಕಿರಣ್ ಕುಮಾರ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶಾನವಾಜ್, ಲಾಂಚು ಉಳ್ಳಾಲ್, ದೀಪಕ್ ಪಿಲಾರ್, ಮುಂತಾದ ಗಣ್ಯರು ಭಾಗವಹಿಸಿದ್ದರು….

Read More

ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಆರಂಭ : ಹೂಡಿಕೆದಾರರಿಗೆ 3.67 ಲಕ್ಷ ಕೋಟಿ ಲಾಭ!

ಮುಂಬೈ : ದೇಶೀಯ ಷೇರು ಮಾರುಕಟ್ಟೆಗಳು ಶುಕ್ರವಾರ ಭಾರಿ ಲಾಭದೊಂದಿಗೆ ಪ್ರಾರಂಭವಾದವು. ಪ್ರಮುಖ ಸೂಚ್ಯಂಕಗಳು ಒಟ್ಟಾರೆಯಾಗಿ ಏರಿಕೆ ಕಂಡವು. ಬೆಳಿಗ್ಗೆ 9.30 ರ ಸುಮಾರಿಗೆ ಸೆನ್ಸೆಕ್ಸ್ ಉತ್ತಮವಾಗಿ ಪ್ರಾರಂಭವಾಯಿತು ಮತ್ತು 593.67 ಪಾಯಿಂಟ್ಸ್ ಏರಿಕೆಗೊಂಡು 79,699.55 ಕ್ಕೆ ವಹಿವಾಟು ನಡೆಸಿತು. ನಿಫ್ಟಿ 50 ಸೂಚ್ಯಂಕವು 172.30 ಪಾಯಿಂಟ್ ಅಥವಾ ಶೇಕಡಾ 0.71 ರಷ್ಟು ಏರಿಕೆ ಕಂಡು 24,316.05 ಕ್ಕೆ ತಲುಪಿದೆ. ಮತ್ತೊಂದೆಡೆ, ಬ್ಯಾಂಕ್ ನಿಫ್ಟಿ ಸಹ 400 ಕ್ಕೂ ಹೆಚ್ಚು ಅಂಕಗಳ ಲಾಭದೊಂದಿಗೆ ಪ್ರಾರಂಭವಾಯಿತು. ಒಂದು ದಿನದ…

Read More

ಹಿಂದೂಗಳ ಮನೆ ಮೇಲೆ ಭೀಕರ ದಾಳಿ, ಕೊಲೆಗೂ ಪ್ರಯತ್ನ: ಬಾಂಗ್ಲಾದೇಶ ಪೂರ್ತಿ ಧಗಧಗ..

ಹಿಂದೂಗಳ ಮನೆ ಮೇಲೆ ನೆರೆಯ ಬಾಂಗ್ಲಾದೇಶದಲ್ಲಿ ಈಗ ಹಿಂಸಾತ್ಮಕ ದಾಳಿ ಆರಂಭ ಆಗಿದ್ದು ಹಿಂದೂಗಳ ಹತ್ಯೆಗೂ ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಇದೀಗ ದೇಶ ಬಿಟ್ಟು ಓಡಿ ಬಂದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಈ ಸಮಯದಲ್ಲೇ ಧಗಧಗ ಹೊತ್ತಿ ಉರಿಯುತ್ತಿರುವ ಬಾಂಗ್ಲಾದೇಶದಲ್ಲಿ, ಹಿಂದೂಗಳ ಮನೆ ಮೇಲೆ ಹಿಂಸಾತ್ಮಕ ದಾಳಿ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಾಂಗ್ಲಾದೇಶ ಇವತ್ತು ಸ್ವಾತಂತ್ರ್ಯ ಪಡೆದು ನೆಮ್ಮದಿಯಾಗಿ ಸ್ವತಂತ್ರ ದೇಶವಾಗಿ ಜೀವನವನ್ನು ನಡೆಸುತ್ತಿದೆ ಎಂದರೆ ಅದಕ್ಕೆ…

Read More

ಸೋಮವಾರಪೇಟೆಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣ..! ಜಲೀಲ್ ಕೊಲೆ ಪ್ರಕರಣದ ಆರೋಪಿ ರೋಶನ್‌ ಮತ್ತು ಪಿಲಿಂಗುರಿ ಸತೀಶ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಕೊಡಗು ಪೊಲೀಸರು

ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸರು ನಿನ್ನೆ ಬಂಟ್ವಾಳ ತಾಲೂಕಿನಲ್ಲಿ ಭರ್ಜರಿ ಕಾರ್ಯಚರಣೆ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳನ್ನು ಕರೋಪಾಡಿ ಜಲೀಲ್ ಕೊಲೆ ಪ್ರಕರಣದ ಆರೋಪಿಗಳಾದ ರೋಶನ್‌ ಮತ್ತು ಪಿಲಿಂಗುರಿ ಸತೀಶ ಹಾಗೂ ಬಾಳೆ ಗಣೇಶ , ವೀರಕಂಭದ ಕುಸುಮಾಕರ ಎಂದು ಗುರುತಿಸಲಾಗಿದೆ. ಸೋಮವಾರ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂಟಿ ಹೆಂಗಸಿನ ದರೋಡೆ ಪ್ರಕರಣದಲ್ಲಿ ವಿಟ್ಲ ಮೂಲದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಹಿತಿ ಲಭ್ಯವಾಗಿದೆ. ನಿನ್ನೆ ವ್ಯಾಗನರ್ ಕಾರ್‌ನಲ್ಲಿ ಬಂದ ಸೋಮವಾರ…

Read More

 ಗುಡ್ಡ ಕುಸಿತ: ಉಪ್ಪಿನಂಗಡಿ ಸಂಪರ್ಕ ಸಂಪೂರ್ಣ ಕಡಿತ..!

ಉಪ್ಪಿನಂಗಡಿ: ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ. ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್…

Read More

ದೇಶದ ಜನತೆಗೆ ಗುಡ್ ನ್ಯೂಸ್ : 300 ಯುನಿಟ್‌ ವರೆಗೆ ಉಚಿತ ವಿದ್ಯುತ್ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಉಚಿತ ಸೌರ ವಿದ್ಯುತ್ ಯೋಜನೆ ಉಚಿತ ಸೌರ ವಿದ್ಯುತ್ ಯೋಜನೆಯ ಬಗ್ಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ಗಳವರೆಗೆ ಉಚಿತ ವಿದ್ಯುತ್ ಪಡೆಯಲು ಅನುವು ಮಾಡಿಕೊಡಲು ಮೇಲ್ಛಾವಣಿ ಸೌರ ಫಲಕಗಳನ್ನು ಸ್ಥಾಪಿಸಲು ಪಿಎಂ ಸೂರ್ಯಘರ್ ಮುಫ್ಟ್ ಬಿಜ್ಲಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯು ಅದನ್ನು ಮತ್ತಷ್ಟು ಉತ್ತೇಜಿಸುತ್ತದೆ.

Read More

ಕೇಂದ್ರ ಬಜೆಟ್‌ 2024: ಮನೆ ಇಲ್ಲವದರಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್‌- 1 ಕೋಟಿ ಗೃಹ ನಿರ್ಮಣ.!

ನವದೆಹಲಿ: ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು. “ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದಾರೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ” ಎಂದು ಹಣಕಾಸು ಸಚಿವರು ಹೇಳಿದರು….

Read More

ಬೆಳ್ತಂಗಡಿ ತಾI ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆ ಮತ್ತು ಕೈಗೊಂಡ ಪ್ರಮುಖ ನಿರ್ಣಯಗಳು

ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಪ್ರಮುಖ ನಿರ್ಣಯಗಳು ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ಹರೀಶ್ ಕಾರಿಂಜ ಅವರ ಅಧ್ಯಕ್ಷತೆಯಲ್ಲಿ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ನಡೆಯಿತು. ಪ್ರಮುಖ ನಿರ್ಣಯಗಳುಜು. 28ರಂದು ಶಾಸಕರಾದ ಹರೀಶ್ ಪೂಂಜ ಇವರ ಉಪಸ್ಥಿತಿಯಲ್ಲಿ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರನ್ನು ಅಭಿನಂದಿಸುವುದು ಮತ್ತು ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ, ಮತ್ತು ಪಿಯುಸಿಯಲ್ಲಿ ಡಿಸ್ಟಿಂಕ್ಷನ್ (85% ಮತ್ತು ಅಧಿಕ…

Read More