ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ..!

ಮಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿದೆಡೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಅದರಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Read More

Rain Alert : ರಾಜ್ಯದಲ್ಲಿ ಇನ್ನೂ1 ವಾರ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ನಾಳೆ ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 22, 23…

Read More

350 ವರ್ಷಗಳ ನಂತರ, ಛತ್ರಪತಿ ಶಿವಾಜಿಯ ‘ಹುಲಿ ಉಗುರು’ ಶಸ್ತ್ರ ಮರಳಿ ಭಾರತಕ್ಕೆ

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು(ವ್ಯಾಘ್ರನಖ) ಮಾದರಿ ಅಸ್ತ್ರ ಬರೊಬ್ಬರಿ 350ನೇ ವರ್ಷಗಳ ಬಳಿಕ ಭಾರತಕ್ಕೆ ಮರಳಿದೆ. ಲಂಡನ್ ನಿಂದ ತರಿಸಲಾದ ಈ ಪುರಾತನ ಕಾಲದ ಆಯುಧಕ್ಕೆ ಬುಲೆಟ್ ಪ್ರೂಫ್ ಕವರ್ ಹಾಕಿ ತರಲಾಯಿತು. ಇದನ್ನು ಜುಲೈ 19 ರಿಂದ 7 ತಿಂಗಳ ಕಾಲ ಸತಾರಾದಲ್ಲಿರುವ ಮ್ಯೂಸಿಯಂನಲ್ಲಿ ಇರಿಸಲಾಗಿದೆ. ಮುಂಬೈಗೆ ಆಗಮಿಸಿರುವ ವಾಘ್ ನಖ್ ಅನ್ನು ಈಗ ಪಶ್ಚಿಮ ಮಹಾರಾಷ್ಟ್ರದ ಸತಾರಾಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಅದನ್ನು ಜುಲೈ 19 ರಿಂದ ಪ್ರದರ್ಶಿಸಲಾಗುತ್ತದೆ….

Read More

ಕಾಸರಗೋಡು: ಸ್ವಚ್ಚತೆ ಕಾಣದ ಮಂಜೇಶ್ವರ ಸಬ್ ರಿಜಿಸ್ಟರ್ ಕಚೇರಿಯ ಶೌಚಾಲಯ- ಸಾರ್ವಜನಿಕರ ಆಕ್ರೋಶ

ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಸಬ್ ರಿಜಿಸ್ಟರ್ ಕಛೇರಿ ಮುಂಭಾಗದಲ್ಲಿರುವ ಸುಸಜ್ಜಿತ ಶೌಚಾಲಯವು ಬಳಸಲು ಯೋಗ್ಯವಲ್ಲದ ಸ್ಥಿತಿಯಲ್ಲಿದ್ದು,ಜನಸಾಮಾನ್ಯರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿರುವ ದೃಶ್ಯ ನಿತ್ಯ ಇಲ್ಲಿ ಸರ್ವೇಸಾಮಾನ್ಯವಾಗಿದೆ. ದಿನ ನಿತ್ಯ ಇಲ್ಲಿಗೆ ನೂರಾರು ಜನರು ನೋಂದಣಿ ಮಾಡಲು ಬರುವಾಗ ಸೂಕ್ತ ಶೌಚಾಲಯದ ವ್ಯವಸ್ಥೆ ಇದ್ದರು ಅದು ಬಳಕೆಗೆ ಯೋಗ್ಯವಲ್ಲದೆ ಪಾಲು ಬಿದ್ದ ಶಿಥಿಲಾವ್ಯವಸ್ಥೆಯಲ್ಲಿದೆ. ಶೌಚಾಲಯವು ಸ್ವಚ್ಛತೆ ಕಾಣದೇ ಬಹುದಿನಗಳೆ ಕಳೆದಿದೆ. ಇಲ್ಲಿನ ಈ ಅವ್ಯವಸ್ಥೆಗೆ ಜನರು ಬೇಸತ್ತು ಹೋಗಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ…

Read More

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರ ಹುಟ್ಟುಹಬ್ಬದ ಪ್ರಯುಕ್ತ ಸ್ನೇಹ ದೀಪ ಮಕ್ಕಳ ಕೇರ್ ಸೆಂಟರ್ ನಲ್ಲಿ ಅನ್ನದಾನ ಮತ್ತು ಸಿಹಿ ತಿಂಡಿ ವಿತರಣೆ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣ ಗೌಡ ರ ಹುಟ್ಟುಹಬ್ಬದ ಪ್ರಯುಕ್ತ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ದ ವತಿಯಿಂದ ನಗರದ ಸ್ನೇಹ ದೀಪ ಮಕ್ಕಳ (HIV ) ಕೇರ್ ಸೆಂಟರ್ ನಲ್ಲಿ ಮದ್ಯಾಹ್ನ ಅನ್ನದಾನ ಮತ್ತು ಸಿಹಿ ತಿಂಡಿ ವಿತರಣೆ ಮಾಡಿ ಮಕ್ಕಳ ಜೊತೆಯಲ್ಲಿ ಹುಟ್ಟುಹಬ್ಬದ ಸಂಭ್ರಮಾಚಾರಣೆ ಯನ್ನು ಅರ್ಥ ಪೂರ್ಣ ವಾಗಿ ಆಚರಿಸಲಾಯಿತು. ಜಿಲ್ಲಾ ಅಧ್ಯಕ್ಷ ರಾದ ಲಯನ್ ಅನಿಲ್ ದಾಸ್, ಪ್ರಧಾನ…

Read More

ರಾಜ್ಯದಲ್ಲಿ ‘ಸ್ಮೋಕಿ ಪಾನ್’ ಬಳಕೆ ನಿಷೇಧ..!

ಬೆಂಗಳೂರು: ರಾಜ್ಯದ ಕೆಲವು ಪ್ರದೇಶಗಳಲ್ಲಿ Smoking Biscuit/ Desserts ಮತ್ತು ಇತರೆ ತಿನಿಸುಗಳನ್ನು ಸೇವನೆಗಾಗಿ ಒದಗಿಸುವ ಸಂದರ್ಭದಲ್ಲಿ Liquid Nitrogen ಅನ್ನು ಬಳಸುವುದರಿಂದ ಸಾರ್ವಜನಿಕರ/ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವ ಹಿನ್ನೆಲೆಯಲ್ಲಿ ಮತ್ತು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006, ನಿಯಮಗಳು 2011ರ ಅಪೆಂಡಿಕ್ಸ್-ಸಿ, II. Table-9 ರಡಿ Liquid Nitrogen eಟಿ ಅನ್ನು Contact Freezing and Cooling Agent ಆಗಿ Dairy-based desserts Ice Cream ಗಳ ತಯಾರಿಕೆಯ ಸಮಯದಲ್ಲಿ ಮಾತ್ರ ಬಳಸಲು ಅನುಮೋದನೆ…

Read More