ಕಾರ್ಕಳ: ಗುಡ್ಡೆಯಲ್ಲಿ ಮತ್ತೆ ದನ ಕಳ್ಳತನ..!!

0 0
Read Time:48 Second

ಕಾರ್ಕಳ : ಮನೆಯ ಎದುರು ಮಲಗಿದ್ದ ಮೂರು ದನಗಳನ್ನು ಕಾರಿನಲ್ಲಿ ಹಿಂಸಾತ್ಮಕವಾಗಿ ತುಂಬಿಸಿ ಕದ್ದೋಯ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಪಡ್ಡಾಯಿ ಗುಡ್ಡೆಯಲ್ಲಿ ಮುಂಜಾನೆ 3.30ರ ಸಮಯದಲ್ಲಿ ನಡೆದಿದೆ.

ಈ ಕುರಿತು ಮನೆಯವರು ನೀಡಿದ ಮಾಹಿತಿಯಂತೆ ಹಾಗೂ ಸಿಸಿ ಟಿವಿ ದೃಶ್ಯಗಳ ನ್ನು ಪೊಲೀಸ್ ಇಲಾಖೆಗೆ ನೀಡಿ ಸದ್ರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಕಾರ್ಕಳ ವಿಶ್ವ ಹಿಂದೂ ಪರಿಷತ್ ಬಜರಂಗದಳ ಮನವಿ ಮಾಡುತ್ತದೆ. ಕಾರ್ಕಳ ಭಾಗದಲ್ಲಿ ದನ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಬಲವಾಗಿ ಖಂಡಿಸುತ್ತದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *