ರೇಣುಕಸ್ವಾಮಿ ಕೊಲೆ ಪ್ರಕರಣ: ಹಾಸ್ಯ ನಟ ಚಿಕ್ಕಣ್ಣ ನೋಟಿಸ್‌ ನೀಡಲು ಮುಂದಾದ ಪೊಲೀಸರು..!

0 0
Read Time:57 Second

ಬೆಂಗಳೂರು: ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದರು ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ.

ಈ ನಡುವೆ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *