ದೂರುದಾರ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

0 0
Read Time:36 Second

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್.ಐ.ಟಿ ತಂಡ ಮಹಜರಿಗೆ ಕರೆದೊಯ್ದಿದ್ದಾರೆ.

ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವಿದ್ದು, ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *