ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ

0 0
Read Time:2 Minute, 6 Second

ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ.

ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿನಾಗೇಶ್ ಪೂಜಾರಿ ನೈಬೇಲು ಕಾರ್ಯದರ್ಶಿಯಾಗಿಚೇತನ್ ಮುಂಡಾಜೆ, ಜೊತೆ ಕಾರ್ಯದರ್ಶಿಯಾಗಿಸುನೀಲ್ ಸಾಲ್ಯಾನ್ ರಾಯಿಕೋಶಾಧಿಕಾರಿಯಾಗಿ ಗೀತಾ ಜಗದೀಶ್ ಕಂಜತ್ತೂರು

ಸಾಂಸ್ಕೃತಿಕ ನಿರ್ದೇಶಕರಾಗಿಧನುಷ್ ಮಧ್ವ, ಕ್ರೀಡಾ ನಿರ್ದೇಶಕರಾಗಿಮಧುಸೂಧನ್ ಮಧ್ವ, ಆರೋಗ್ಯ ನಿರ್ದೇಶಕರಾಗಿಮಹೇಶ್ ಬೊಳ್ಳಾಯಿ, ಸಮಾಜ ಸೇವಾ ನಿರ್ದೇಶಕರಾಗಿಪುರುಷೋತ್ತಮ್ ಕಾಯರ್‌ಪಲ್ಕೆ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿಲೋಹಿತ್ ಕನಪಾದೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿರಾಜೇಂದ್ರ ಪಲ್ಲಮಜಲು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿಕಿರಣ್ ರಾಜ್ ಪೂಂಜರಕೋಡಿ, ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾಗಿ ಪ್ರಜಿತ್ ಕುಮಾರ್ , ವಿದ್ಯಾರ್ಥಿ ಸಂಘಟನೆ ನಿರ್ದೇಶಕರಾಗಿಬ್ರಿಜೇಶ್ ಕಂಜತ್ತೂರು,ಪ್ರಚಾರ ನಿರ್ದೇಶಕರಾಗಿಶ್ರವಣ್ ಅಗ್ರಬೈಲು, ವಿದ್ಯಾನಿಧಿ ನಿರ್ದೇಶಕರಾಗಿವಿಕ್ರಮ್ ಶಾಂತಿ, ‘ಮಹಿಳಾ ಸಂಘಟನಾ ನಿರ್ದೇಶಕರಾಗಿಹರಿಣಾಕ್ಷಿ ನಾವೂರು, ಸಂಘಟನಾ ಕಾರ್ಯದರ್ಶಿಗಳಾಗಿಉದಯ್ ಪೂಜಾರಿ ಮೇನಾಡುಸೃಜನಿ ಬೊಳ್ಳಾಯಿ ಹಾಗೂ ಸಲಹೆಗಾರರಾಗಿ ಮಾಜಿ ಅಧ್ಯಕ್ಷರಾದ ಟಿ.ಶಂಕರ ಸುವರ್ಣ ಆಯ್ಕೆಯಾಗಿದ್ದಾರೆನಿಕಟಪೂರ್ವ ಅಧ್ಯಕ್ಷರಾದಗಣೇಶ್ ಪೂಂಜರೆಕೋಡಿ ದಿನಾಂಕ 19.05.2024ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯ ಘೋಷಣೆ ಮಾಡಿದರು

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *