ದ.ಕ. ಜಿಲ್ಲೆಯಲ್ಲಿ ಪಡಿತರ ವಿತರಣೆ ಆರಂಭ..!

0 0
Read Time:45 Second

ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ
ಅಕ್ಟೋಬರ್‌ ತಿಂಗಳ ಪಡಿತರ ವಿತರಣೆಯು ಆರಂಭಗೊಂಡಿದೆ.
ಸರ್ವರ್‌ ಅಳವಡಿಕೆಯಿಂದಾಗಿ ಈ ತಿಂಗಳ ಪಡಿತರ ವಿತರಣೆಯು ವಿಳಂಬವಾಗಿತ್ತು. ಈ ತಿಂಗಳ ಪಡಿತರವನ್ನು ಅ.31 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಗೊಂದಲಕ್ಕೆ ಎಡೆ ಮಾಡಿಕೊಳ್ಳದೆ ಆಧಾರ್‌ ಬಯೋಮೆಟ್ರಿಕ್‌ ಮೂಲಕ ಪಡಿತರ ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Happy
Happy
0 %
Sad
Sad
0 %
Excited
Excited
100 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *